ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರಸ್ವತಿ ವಿದ್ಯಾಲಯದಲ್ಲಿ ವಾರ್ಷಿಕ ಸಂಚಿಕೆ ‘ದೃಷ್ಟಿ’ ಬಿಡುಗಡೆ
ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಕಾಲೇಜು ವಾರ್ಷಿಕ ಸಂಚಿಕೆ ದೃಷ್ಟಿ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಉಡುಪಿ ಜಿಲ್ಲೆಯ ಬ್ಯಾಂಕ್ಗಳಲ್ಲಿ ಶೇ.11.60ರಷ್ಟು ವ್ಯವಹಾರ ಹೆಚ್ಚಳ
ಉಡುಪಿ ರಜತಾದ್ರಿಯ ಜಿ.ಪಂ.ನ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿ.ಪಂ. ಸಿಇಓ ಪ್ರತೀಕ್ ಬಾಯಲ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಂಟಕಲ್ಲು: ಕೆಸರುಗದ್ದೆ ಕ್ರೀಡೋತ್ಸವ ‘ಗಾದೆಂತ್ ಕ್ಹೇಳ್ ಮೇಳ್’ ಸಂಪನ್ನ
ಮಕ್ಕಳು, ಯುವಕರು, ಯುವತಿಯರು, ಹಿರಿಯರು ಮಹಿಳೆಯರೆನ್ನದೆ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ದಿನಪೂರ್ತಿ ಆಡಿ, ಓಡಿ, ಬಿದ್ದು, ಎದ್ದು ಸಂಭ್ರಮಿಸಿದರು!
ಜನಪದ ಸಾಹಿತ್ಯವು ಧರ್ಮಾತೀತ: ಡಾ.ಎಸ್. ಬಾಲಾಜಿ
ರಾಜ್ಯ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಆಶ್ರಯದಲ್ಲಿ ಉಡುಪಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶಾಂತಿನಗರದ ಮಣಿಪಾಲ ಸಾರ್ವಜನಿಕ ಗಣೇಶ ಸಮಿತಿ ಸಭಾಂಗಣದಲ್ಲಿ ನಡೆಯಿತು. ಪರಿಷತ್ ರಾಜ್ಯಾಧ್ಯಕ್ಷ ಡಾ.ಎಸ್. ಬಾಲಾಜಿ ಉದ್ಘಾಟಿಸಿದರು.
ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಸಾಧನೆಗೆ ಪ್ರೇರಣೆ: ಮಂಜುನಾಥ ಉಪಾಧ್ಯ
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ ಗ್ರಾಮಾಂತರದ ಕನ್ನಡ ಮಾಧ್ಯಮದ ಆಯ್ದ ೨೦ ಪ್ರೌಢಶಾಲೆಗಳಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸುವ ಕಾರ್ಯಕ್ರಮ ನಡೆಯಿತು.
ದೇಶದ ಅಭಿವೃದ್ಧಿಗೆ ನೀಡಿದ ಜಯ: ಸಂಸದ ಕೋಟ
ನೂತನ ಸಂಸದರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅಭಿನಂದನಾ ಸಮಾರಂಭ ನಡೆಯಿತು.
ಸಾಲಿಗ್ರಾಮ: ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ
ಇಲ್ಲಿನ ಹಿರಿಯ ಕೃಷಿಕ ಬಾಲಕೃಷ್ಣ ನಕ್ಷತ್ರಿ ಮನೆಯಂಗಳದಲ್ಲಿ ರೈತರೆಡೆಗೆ ನಮ್ಮ ನಡಿಗೆ’ ಕಾರ್ಯಕ್ರಮ ನಡೆಯಿತು. ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ್ ನಾವಡ ಅತಿಥಿಯಾಗಿ ಮಾತನಾಡಿದರು.
ತುಳು ಪ್ರಾಚೀನ ದಾಖಲೆಗಳ ಸಂರಕ್ಷಣೆ ಅಗಬೇಕಾಗಿದೆ: ಬೆನೆಟ್ ಜಿ. ಅಮ್ಮನ್ನ
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಂಯುಕ್ತ ಆಶ್ರಯದಲ್ಲಿ ಎಂಜಿಎಂ ಕಾಲೇಜಿನಲ್ಲಿ ಪೊಳಲಿ ಶೀನಪ್ಪ ಹೆಗ್ಡೆ ಮತ್ತು ಎಸ್.ಆರ್. ಹೆಗ್ಡೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ಅಂಬಲಪಾಡಿ ಬಾಲಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪ್ರಕಾಶ್ ಆಚಾರ್ಯ ಆಯ್ಕೆ
ಶ್ರೀ ಬಾಲಗಣೇಶೋತ್ಸವ ಸಮಿತಿಯ ಮಹಾಸಭೆಯಲ್ಲಿ 2024-25ನೇ ಸಾಲಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪ್ರಕಾಶ್ ಆಚಾರ್ಯ ಆಯ್ಕೆಯಾಗಿದ್ದಾರೆ.
ಬಂಟಕಲ್ಲು: ‘ಮಿಯೊವಾಕಿ ವನ’ ನಿರ್ಮಾಣಕ್ಕೆ ಚಾಲನೆ
ಬಂಟಕಲ್ಲು ನಿವಾಸಿ ಆಲ್ಫ್ರೆಡ್ ವಿನ್ಸೆಂಟ್ ಮೋನಿಸ್ ಅವರ ಪ್ರಾಯೋಜಕತ್ವದಲ್ಲಿ ಸ್ವಂತ ಭೂಮಿಯಲ್ಲಿ ಇಂದ್ರಪ್ರಸ್ಥ ಅರಣ್ಯೀಕರಣ ಯೋಜನೆಯಡಿಯಲ್ಲಿ ‘ಮಿಯೊವಾಕಿ ವನ’ ನಿರ್ಮಾಣಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಯೋಜನೆಯ ಸಂಪನ್ಮೂಲ ವ್ಯಕ್ತಿ ಕಟಪಾಡಿ ಮಹೇಶ್ ಶೆಣೈ ಗಿಡ ನೆಡುವ ಮೂಲಕ ಯೋಜನೆಗೆ ಚಾಲನೆ ನೀಡಿದರು.
< previous
1
...
246
247
248
249
250
251
252
253
254
...
393
next >
Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ