ಮನೋನಿಗ್ರಹವೇ ನಿಜವಾದ ಯೋಗ: ಶ್ರೀ ಸುಗುಣೇಂದ್ರ ತೀರ್ಥರುಗೀತಾಮಂದಿರದಲ್ಲಿ, ಪರ್ಯಾಯ ಪುತ್ತಿಗೆ ಮಠ ಹಾಗೂ ಪರೀಕದ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ - ಸೌಖ್ಯವನ ಇದರ ಸಹಯೋಗದೊಂದಿಗೆ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ‘ಯೋಗೇಶ್ವರ ಕೃಷ್ಣನೆಡೆಗೆ ಯೋಗ ನಡಿಗೆ’ ಕಾರ್ಯಕ್ರಮ ನಡೆಯಿತು.