ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಟೋಲ್ ವಿರೋಧಿ ಹೋರಾಟಕ್ಕೆ ಕಾರ್ಕಳದಿಂದ 2000 ಕಾರ್ಯಕರ್ತರು: ನವೀನ್ ನಾಯಕ್
ಟೋಲ್ ಸಂಗ್ರಹಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ನೀತಿಯನ್ನು ವಿರೋಧಿಸಿ ಆ.24ರಂದು ನಂದಳಿಕೆ ಸುಹಾಸ್ ಹೆಗ್ಡೆ ನೇತೃತ್ವದ ಸ್ಥಳೀಯ ಟೋಲ್ ಸಂಗ್ರಹ ವಿರೋಧಿ ಹೋರಾಟ ಸಮಿತಿ ಬೃಹತ್ ಸಾರ್ವಜನಿಕ ಪ್ರತಿಭಟನೆಗೆ ಕರೆ ನೀಡಿದ್ದು, ಈ ಪ್ರತಿಭಟನೆಯಲ್ಲಿ ಭಾರತೀಯ ಜನತಾ ಪಾರ್ಟಿ ಕಾರ್ಕಳದಿಂದ ಎರಡು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
ಎರ್ಮಾಳು: ಸ್ವಾತಂತ್ರ್ಯ ಯೋಧರ ಮನೆಯ ನಾಮಫಲಕ ಅನಾವರಣ
ಉಚ್ಚಿಲ ಬಡಾ ಗ್ರಾಪಂ ವ್ಯಾಪ್ತಿಯ ಸ್ವಾತಂತ್ರ್ಯ ಹೋರಾಟಗಾರ ಎರ್ಮಾಳು ರಾಮಪ್ಪ ಜಿ. ಸಾಲ್ಯಾನ್ ಅವರ ಮನೆಯಲ್ಲಿ ಅವರ ಗೌರವಾರ್ಥ ಅವರ ಹೆಸರಿನ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು.
ಉಡುಪಿ: ಹಿಂದಿ ಭಾಷಾ ಉಪನ್ಯಾಸಕರ ಕಾರ್ಯಾಗಾರ
ಉಡುಪಿಯ ಎಂಜಿಎಂ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ದಿನದ ಹಿಂದಿ ಶೈಕ್ಷಣಿಕ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಡಾ. ಅನಂತರಾಮ್ ಮಾಹಿತಿ ನೀಡಿದರು.
ಉಡುಪಿ ಪತ್ರಕರ್ತರಿಂದ ಸ್ವಾತಂತ್ರ್ಯ ದಿನಾಚರಣೆ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ದಿನವನ್ನು ಉಡುಪಿ ಪತ್ರಿಕಾ ಭವನದಲ್ಲಿ ಆಚರಿಸಲಾಯಿತು.
ಸಿದ್ದರಾಮಯ್ಯರನ್ನು ಸದೆಬಡಿಯುವ ಬಿಜೆಪಿಯ ಕನಸು ನನಸಾಗದು:ರಾಜ್ಯಪಾಲರು ಬಿಜೆಪಿಯ ಕೈಗೊಂಬೆ - ಗೀತಾ ವಾಗ್ಳೆ
ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಬಿಜೆಪಿಯ ಕೈಗೊಂಬೆಗಳಂತೆ ಕೆಲಸ ಮಾಡುತ್ತಿರುವುದು ಈ ದೇಶದ ದುರಂತ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಅವರು ಹೇಳಿದ್ದಾರೆ.
ಮಾಹೆಯಿಂದ ದೇಶ ವಿಭಜನೆಯ ಕರಾಳತೆಯ ಸ್ಮೃತಿ ದಿನಾಚರಣೆ
ದೇಶವಿಭಜನೆಯ ಕರಾಳತೆಯನ್ನು ಬಿಂಬಿಸುವ ಛಾಯಾಚಿತ್ರಗಳ ಪ್ರದರ್ಶನ ಆಯೋಜನೆಗೊಂಡಿದ್ದು, ಇದು ಅಂದಿನ ಚಾರಿತ್ರಿಕ ಘಟನೆಯಲ್ಲಿ ಜನರು ಸಂಕಷ್ಟವನ್ನು ಅನುಭವಿಸಿದ ದಿನಗಳನ್ನು ನೆನಪುಮಾಡಿಕೊಟ್ಟಿತು.
ಯು.ಎಸ್. ನಾಯಕ್ ಪ್ರೌಢಶಾಲೆ ಪಟ್ಲ: ಇಂಟರಾಕ್ಟ್ ಪದಗ್ರಹಣ
ಪಟ್ಲದ ಯು.ಎಸ್. ನಾಯಕ್ ಪ್ರೌಢಶಾಲೆಯಲ್ಲಿ ಇಂಟರಾಕ್ಟ್ ಪದಗ್ರಹಣ ಸಮಾರಂಭ ನಡೆಯಿತು. ರೋಟರಿ ಉಡುಪಿ ಅಧ್ಯಕ್ಷ ಗುರುರಾಜ್ ಭಟ್ ಅವರು ಪದಗ್ರಹಣ ಕಾರ್ಯಕ್ರಮ ನೆರವೇರಿಸಿದರು.
ಉಡುಪಿ: ಪತ್ರಿಕಾ ಭವನದಲ್ಲಿ ಗ್ರಂಥಾಲಯ ಉದ್ಘಾಟನೆ
ಮನೆಯೇ ಗ್ರಂಥಾಲಯ ಕಾರ್ಯಕ್ರಮದಡಿ ಉಡುಪಿ ಪತ್ರಿಕಾ ಭವನದಲ್ಲಿ ಸ್ಥಾಪಿಸಲಾದ ಗ್ರಂಥಾಲಯವನ್ನು ಉಡುಪಿ ಇಂಚರ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ವೈ.ಸುದರ್ಶನ್ ರಾವ್ ಉದ್ಘಾಟಿಸಿದರು.
ತುಳು ಶಿಕ್ಷಕರಿಗೂ ಅತಿಥಿ ಶಿಕ್ಷಕರ ಮಾನ್ಯತೆ ನೀಡಲು ಪ್ರಸ್ತಾಪ: ಗಟ್ಟಿ
ಮಂಗಳೂರಿನ ತುಳು ಸಾಹಿತಿ ರೂಪಕಲಾ ಆಳ್ವ ಅವರಿಗೆ ಈ ಸಾಲಿನ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಪ್ರಶಸ್ತಿ ವಿಜೇತ ‘ಪಮ್ಮಕ್ಕೆನ ಪೊರುಂಬಾಟ’ ಕಾದಂಬರಿಯನ್ನು ಬಿಡುಗಡೆಗೊಳಿಸಿದರು.
ಶಿರ್ವದಲ್ಲಿ ದೇವಾಲಯ ಕಟ್ಟಿದ್ದ ಗ್ಯಾಬ್ರಿಯಲ್ ನಜ್ರೆತ್ ನಿಧನ
ಅವರು, ಹಲವು ಬಡ ಕುಟುಂಬಗಳ ಹೆಣ್ಣು ಮಕ್ಕಳ ವಿವಾಹಕ್ಕೆ, ಮನೆ ನಿರ್ಮಾಣಕ್ಕೆ ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ, ರೋಗಿಗಳಿಗೆ ಚಿಕಿತ್ಸೆ ಸಹಾಯ ಮಾಡಿದ್ದರು.
< previous
1
...
250
251
252
253
254
255
256
257
258
...
439
next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್ ಗುರೂಜಿ ಬಯೋಪಿಕ್ನಲ್ಲಿ ನಟಿಸಲು ವಿಕ್ರಾಂತ್ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್ನಿಂದ ಜನತೆಯ ಸುಲಿಗೆ: ನಿಖಿಲ್ ಕುಮಾರಸ್ವಾಮಿ