• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೆ.28ರಂದು ದೆಹಲಿಯಲ್ಲಿ ವಿಶ್ವಕರ್ಮ ಸಮ್ಮೇಳನ: ಮಾರುತಿ ಬಡಿಗೇರ್‌
ಸಮ್ಮೇಳನದಲ್ಲಿ ವಿವಿದ ರಾಜ್ಯಗಳ ವಿಶ್ವಕರ್ಮ ಸಮಾಜ ಬಾಂಧವರು ಭಾಗವಹಿಸುವರು.
ರಾಜ್ಯಪಾಲರನ್ನೇ ಬದಲಾಯಿಸಬೇಕು: ಸಚಿವ ರಹೀಮ್ ಖಾನ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಬಿಜೆಪಿಯವರು ಮಾಡುತ್ತಿರುವ ಆರೋಪಗಳೆಲ್ಲವೂ ಸುಳ್ಳು. ಆದ್ದರಿಂದ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದು ರಾಜ್ಯ ಪೌರಾಡಳಿತ - ಹಜ್ ಸಚಿವ ರಹೀಮ್ ಖಾನ್ ಹೇಳಿದರು.
ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಿಂದ ಕಳ್ಳತನ
ಕೆಲ ತಿಂಗಳ ಹಿಂದೆಯಷ್ಟೆ ದೇವಸ್ಥಾನವನ್ನು ಅಂದಾಜು 7 ಕೋಟಿ ರು. ವೆಚ್ಚದಲ್ಲಿ ಜೀರ್ಣೋದ್ಧಾರಗೊಳಿಸಲಾಗಿತ್ತು. ಈ ದೇವಸ್ಥಾನದಲ್ಲಿ ನಡೆಯುತ್ತಿದ್ದ ಸತ್ಯನಾರಾಯಣ ಪೂಜೆಯ ರಶೀದಿ ಹಣ ಹಾಗೂ ದೇವಸ್ಥಾನದ ಕಾಣಿಕೆ ಡಬ್ಬಿಯ ಸಂಗ್ರಹ ಹಣ ಸೇರಿ ಒಟ್ಟು 40 ಸಾವಿರಕ್ಕೂ ಅಧಿಕ ನಗದು ಕಳ್ಳನ ಚೀಲ ಸೇರಿದೆ.
ರಾಜ್ಯಪಾಲರ ಟೀಕೆ ಸಂವಿಧಾನ ವಿರೋಧಿ: ಸುನಿಲ್ ಕುಮಾರ್
ಕಾಂಗ್ರೆಸಿಗರಿಗೆ ಬೇಕಾದಂತೆ ನಡೆದರೆ ರಾಜ್ಯಪಾಲರು ಒಳ್ಳೆಯವರು, ಇಲ್ಲವಾದರೆ ಕೆಟ್ಟವರು ಎಂಬ ಮನೋಭಾವ ಸರಿಯಲ್ಲ ಎಂದು ಸುನಿಲ್‌ ಕುಮಾರ್‌ ಹೇಳಿದರು.
ನಗರಗಳಲ್ಲಿ ಅಕ್ರಮ ಸಕ್ರಮಕ್ಕೆ ಒಮ್ಮೆ ಅವಕಾಶ: ಸಚಿವ ರಹೀಮ್ ಖಾನ್
ಪರವಾನಗಿ ಇಲ್ಲದೇ ಕಟ್ಟಲಾಗಿರುವ ಅಕ್ರಮ ಕಟ್ಟಡಗಳಿಂದ ಸರ್ಕಾರಕ್ಕೆ ಆದಾಯ ಬರುವುದಿಲ್ಲ, ಅವುಗಳನ್ನು ಸಕ್ರಮ ಮಾಡುವ ಮೂಲಕ ಸರ್ಕಾರಕ್ಕೆ ತೆರಿಗೆ ಆದಾಯ ದೊರೆಯಲಿದೆ. ಅನೇಕ ಕಡೆಗಳಲ್ಲಿ ಅಕ್ರಮ ಮನೆಗಳಿಗೆ ನೀರು, ವಿದ್ಯುತ್ ಸಂಪರ್ಕಕ್ಕೂ ತೊಂದರೆಯಾಗುತ್ತದೆ ಎಂದು ರಾಜ್ಯ ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ ಎಂದು ತಿಳಿಸಿದ್ದಾರೆ.
ಯುವಜನರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು: ಬಸ್ರೂರು ರಾಜೀವ್ ಶೆಟ್ಟಿ
ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದನಲ್ಲಿ ಮಂಗಳೂರು ವಿವಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಹಯೋಗದಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ಯುವ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿಗಳಿಗೆ ಒಂದು ದಿನದ ಯೂತ್ ರೆಡ್‌ಕ್ರಾಸ್ ಅಭಿವಿನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು.
ಉಡುಪಿ: 600ಕ್ಕೂ ಹೆಚ್ಚು ವೈದ್ಯರಿಂದ ಮುಷ್ಕರ ಯಶಸ್ವಿ
ಭಾರತೀಯ ವೈದ್ಯಕೀಯ ಸಂಘದ ಕರೆಯಂತೆ ಸಂಘದಲ್ಲಿ ನೊಂದಾಯಿತ ಸುಮಾರು 550 ಮಂದಿ ವೈದ್ಯರು ಶನಿವಾರ ಬೆಳಗ್ಗೆ 6ರಿಂದ ಭಾನುವಾರ ಬೆಳಗ್ಗೆ 6ರ ವರೆಗೆ ತಮ್ಮ ಕ್ಲಿನಿಕ್ ಮತ್ತು ಆಸ್ಪತ್ರೆಗಳನ್ನು ಮುಚ್ಚಿದ್ದಾರೆ.
ಉಡುಪಿ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಲು ರೈಲ್ವೆ ಸಚಿವರಿಗೆ ಯಶ್ಪಾಲ್ ಮನವಿ
ಮಡಗಾಂವ್ - ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ಸ್ಲೀಪರ್ ಕ್ಲಾಸಿನೊಂದಿಗೆ ಬೆಂಗಳೂರಿಗೆ - ಮುಂಬೈಗೆ ವಿಸ್ತರಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಯಶ್ಪಾಲ್‌, ಸಚಿವರ ಮುಂದಿಟ್ಟರು.
ಕಾರ್ಕಳ: ವಿಜೇತ ವಿಶೇಷ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ
ಅಯ್ಯಪ್ಪನಗರದಲ್ಲಿರುವ ವಿಜೇತ ವಿಶೇಷ ಶಾಲೆಯಲ್ಲಿ ೭೮ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಪ್ರಕಾಶ್ ಆಚಾರ್ಯ ವಿಶೇಷ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿ ಸಭಾ ಕಾರ್ಯಕ್ರಮದಲ್ಲಿ ಶುಭ ಹಾರೈಸಿದರು.
ಎಬಿವಿಪಿಯಿಂದ ‘ಒಂದು ಗ್ರಾಮ ಒಂದು ತಿರಂಗಾ’ ಕಾರ್ಯಕ್ರಮ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ 78ನೇ ಸ್ವಾತಂತ್ರೋತ್ಸವದ ಅಂಗವಾಗಿ ‘ಒಂದು ಗ್ರಾಮ ಒಂದು ತಿರಂಗಾ’ ವಿಶೇಷ ಅಭಿಯಾನದ ಅನ್ವಯ ಹಲವೆಡೆ ಧ್ವಜಾರೋಹಣ ಕಾರ್ಯಕ್ರಮಗಳಲ್ಲಿ ಭಾಗವಹಿಸಲಾಯಿತು.
  • < previous
  • 1
  • ...
  • 251
  • 252
  • 253
  • 254
  • 255
  • 256
  • 257
  • 258
  • 259
  • ...
  • 439
  • next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved