ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಣಿಪಾಲ್ ಆರೋಗ್ಯ ಕಾರ್ಡ್ 2024ರ ನೋಂದಣಿ ಆರಂಭ
2000ದಲ್ಲಿ ‘ಇಡೀ ಕುಟುಂಬಕ್ಕಾಗಿ, ಶ್ರೇಷ್ಠ ಮೌಲ್ಯ, ವಿಶ್ವಾಸಾರ್ಹ ಸೇವೆ’ ಎಂಬ ಧ್ಯೇಯದೊಂದಿಗೆ ಸಮಗ್ರ ಆರೋಗ್ಯ ಸೇವೆಗಳನ್ನು ಒದಗಿಸುವ ಗುರಿಯಿಂದ ಮಾಹೆಯ ಕುಲಪತಿ ಡಾ. ರಾಮದಾಸ್ ಎಂ. ಪೈ ಅವರ ನೇತೃತ್ವದಲ್ಲಿ ಮಣಿಪಾಲ್ ಹೆಲ್ತ್ ಕಾರ್ಡ್ನ್ನು ಆರಂಭಿಸಲಾಯಿತು.
ಉಡುಪಿ: ಸೆಲೂನ್ ಕಾರ್ಮಿಕನ ಮೇಲೆ ತಲವಾರ್ನಿಂದ ಹಲ್ಲೆಗೆ ಯತ್ನ
ಪುತ್ತೂರಿನ ಸೆಲೂನೊಂದರಲ್ಲಿ ಕೆಲಸ ನಿರ್ವಹಿಸಿಕೊಂಡಿರುವ ಚರಣ್ ಯು. (18) ಎಂಬಾತನ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದೆ
ನೋವು ಅರ್ಥ ಮಾಡಿಕೊಳ್ಳುವವರೇ ಉತ್ತಮ ಕಲಾವಿದರು: ವನಿತಾ ಪೈ
ಮಣಿಪಾಲ ಮಾಹೆಯ ಗಾಂಧಿಯನ್ ಸೆಂಟರ್ ಫ಼ಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ನ ವಿದ್ಯಾರ್ಥಿಗಳ ಪ್ರಾಜೆಕ್ಟ್ಗಳ ಪ್ರದರ್ಶನ ‘ಸ್ವ-ಕೃತಿ’ ನಡೆಯಿತು. ಮಣಿಪಾಲದ ಕಲಾವಿದೆ, ಉದ್ಯಮಿ ವನಿತಾ ಪೈ ಉದ್ಘಾಟಿಸಿದರು.
ತೈಲಬೆಲೆ ಇಳಿಸುವ ವರೆಗೆ ಅಧಿವೇಶನಕ್ಕೆ ಅವಕಾಶ ನೀಡುವುದಿಲ್ಲ: ಸುನಿಲ್ ಕುಮಾರ್
ಉಡುಪಿ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆ ವಿರುದ್ಧ ಪ್ರತಿಭಟನೆ - ರಸ್ತೆತಡೆ ನಡೆಯಿತು. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಮಿಲಾಗ್ರಿಸ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ
ಮಿಲಾಗ್ರಿಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ ಟ್ರೈಸೆಂಟಿನರಿ ಸಭಾಂಗಣದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಫಿಲಿಪ್ಸ್ ಎಂಜಿನಿಯರ್ಗಳಿಗೆ ಕೆಎಂಸಿಯಲ್ಲಿ ಸಾಮರ್ಥ್ಯ ಅಭಿವೃದ್ಧಿ ತರಬೇತಿ
ಈ ಕಾರ್ಯಾಗಾರವು ವಿಶೇಷವಾಗಿ ಹೃದಯದಲ್ಲಿ ವಿದ್ಯುತ್ ಕ್ರಿಯೆಯನ್ನು ಪರಿಶೀಲಿಸುವ ಮತ್ತು ಕಾಯಿಲೆಯನ್ನು ನಿರ್ಧರಿಸುವ ವಿಚಾರದ ಬಗ್ಗೆ ಕೇಂದ್ರೀಕೃತವಾಗಿದ್ದು, ಇದು ತಂತ್ರಜ್ಞಾನ ಮತ್ತು ಆರೋಗ್ಯ ಆರೈಕೆಯ ವಿಭಾಗಗಳ ನಡುವಿನ ಅಂತರವನ್ನು ಕಡಿಮೆಗೊಳಿಸುವ ಮತ್ತು ಭಾಗಿಗಳಾದವರಿಗೆ ಸಮಗ್ರ ಪ್ರಾಯೋಗಿಕ ಅನುಭವವನ್ನು ನೀಡುವ ಕಾರ್ಯಾಗಾರವಾಗಿತ್ತು.
ವಿಬಿಸಿಎಲ್: ಹೊಸ ಕ್ರಿಮಿನಲ್ ಕಾನೂನುಗಳ ಕುರಿತ ರಾಷ್ಟ್ರೀಯ ಸಮ್ಮೇಳನ
‘ಹೊಸ ಪ್ರಮುಖ ಕ್ರಿಮಿನಲ್ ಕಾಯ್ದೆಗಳಲ್ಲಿನ ಬದಲಾವಣೆಗಳು ಹಾಗೂ ರೂಪಾಂತರಗಳು ಮತ್ತು ಭಾರತದಲ್ಲಿನ ಅಪರಾಧ ನ್ಯಾಯಾ ಆಡಳಿತ ವ್ಯವಸ್ಥೆಯ ಮೇಲೆ ಅವುಗಳ ಯೋಜಿತ ಪರಿಣಾಮ’ ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಸಮ್ಮೇಳನ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ನಡೆಯಿತು.
ಇಂದು ಉಡುಪಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ
ಜೂನ್ 18ರಂದು ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ಆದ್ದರಿಂದ ಉಡುಪಿಯ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಉಡುಪಿ: ಜಿಲ್ಲಾದ್ಯಂತ ಸಂಭ್ರಮದ ‘ಈದುಲ್ ಅಝಾ’ ಆಚರಣೆ
ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿಕೊಂಡು ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು.
ಪ್ರಕೃತಿ ರಕ್ಷಣೆ ಹೊಣೆಗಾರಿಕೆ ಪ್ರತಿಯೊಬ್ಬರಲ್ಲೂ ಬೆಳೆಯಬೇಕು: ಚೇಂಪಿ ವೆಂಕಟೇಶ್ ಭಟ್
ಸಾಮಾಜಿಕ ಕಾರ್ಯಕರ್ತ ಸಾಲಿಗ್ರಾಮ ನಾಗರಾಜ್ ಗಾಣಿಗ, ಗಿಡ ನೀಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಾಲಿಗ್ರಾಮ ರಾಷ್ಟ್ರೀಯ ಹೆದ್ದಾರಿ ಸುಮಾರು ೧೫೦ಕ್ಕೂ ಅಧಿಕ ಗಿಡ ನೆಡಲಾಯಿತು.
< previous
1
...
252
253
254
255
256
257
258
259
260
...
393
next >
Top Stories
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ