• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಜಿಲ್ಲಾ ಬಿಜೆಪಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯವನ್ನು ತಿಳಿಸಿದರು.
ಕಾಪು: ಮತ್ಸ್ಯಗಂಧ ರೈಲು ಪಡುಬಿದ್ರಿಯಲ್ಲಿ ನಿಲುಗಡೆಗೆ ರೈಲ್ವೆ ಸಚಿವರಿಗೆ ಮನವಿ
ಪಡುಬಿದ್ರಿ-ಮಣಿಯೂರು ರೈಲ್ವೆ ನಿಲ್ದಾಣದಲ್ಲಿ ಮತ್ಸ್ಯಗಂಧ ರೈಲಿಗೆ ನಿಲುಗಡೆ ಇಲ್ಲದೆ ಇರುವುದರಿಂದ ದೂರದ ಮೂಲ್ಕಿ ಹಾಗೂ ಉಡುಪಿ ಇಂದ್ರಾಳಿಯಲ್ಲಿ ಸಾರ್ವಜನಿಕರು ಇಳಿದು ತಮ್ಮ ಸ್ವಂತ ಊರಿಗೆ ತೆರಳಲು ಸಂಕಷ್ಟಪಡುತ್ತಿದ್ದಾರೆ.
ಭಾರತ ಅತ್ಯಂತ‌ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಬೆಳೆದಿದೆ: ಎಸಿ ಕೆ. ಮಹೇಶ್ಚಂದ್ರ
ಕುಂದಾಪುರ ತಾಲೂಕು ಆಡಳಿತದ ವತಿಯಿಂದ ಗಾಂಧಿ ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಕೆ. ಮಹೇಶ್ಚಂದ್ರ ಧ್ವಜಾರೋಹಣ ನೆರವೇರಿಸಿದರು.
ಪ್ರಜಾಪ್ರಭುತ್ವ ರಕ್ಷಣೆಗಾಗಿ ಸ್ವಾತಂತ್ರ್ಯಮುನ್ನಾ ದಿನ ಆಹೋರಾತ್ರಿ ಧರಣಿ
ಸ್ವಾತಂತ್ರ್ಯ ಮುನ್ನಾದಿನ ಬುಧವಾರ ಅಹೋರಾತ್ರಿ ಧರಣಿ ನಡೆಸಲಾಯಿತು. ಅನೇಕ ಮುಖಂಡರು ಭಾಗವಹಿಸಿದ್ದರು. ಕ್ರಾಂತಿ ಗೀತೆ ಹಾಡಲಾಯಿತು.
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‌ಗೆ ಸತತ 8ನೇ ಬಾರಿಗೆ ಸಾಧನಾ ಪ್ರಶಸ್ತಿ
ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ ಇದರ 2023- 2024ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ 8ನೇ ಬಾರಿಗೆ ಲಭಿಸಿದೆ.
ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ - ಇಸ್ರೋದಿಂದ ಮೀನುಗಾರರಿಗೆ ಸುರಕ್ಷತೆ: ದಯಾನಂದ ಸುವರ್ಣ
ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಮಲ್ಪೆ ಮೀನುಗಾರರ ಸಂಘದ ಸಭಾಂಗಣದಲ್ಲಿ ನಡೆಯಿತು. ಮಲ್ಪೆ ಫಿಶರೀಸ್‌ ಒಕ್ಕೂಟದ ಅಧ್ಯಕ್ಷ ದಯಾನಂದ ಸುವರ್ಣ ಉದ್ಘಾಟಿಸಿದರು.
ಜಮ್ಮು - ಪ್ರಥಮ ಸಂಸ್ಕೃತ ಪಾಠಶಾಲೆ ಆರಂಭ
ವೇದ ಪಾಠಶಾಲೆಯ ಮತ್ತು ಶ್ರಾವಣ ಮಾಸದ ಭಜನಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಿತು. ವಿದ್ಯಾರ್ಥಿಗಳಿಗೆ ದೇವರ ಪ್ರಸಾದ ನೀಡುವ ಮೂಲಕ ಚಾಲನೆ ನೀಡಲಾಯಿತು.
ನಗರಸಭೆ, ಗ್ರಾಮಾಂತರ ರಸ್ತೆಗಳ ರಿಪೇರಿಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ
ನಗರಸಭೆ ವ್ಯಾಪ್ತಿಯ ಸುತ್ತಮುತ್ತಲಿನ ಮತ್ತು ಗ್ರಾಮಾಂತರ ಪ್ರದೇಶದ ರಸ್ತೆ ರಿಪೇರಿಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಕಾಂಚನ್‌ ನೇತೃತ್ವ ವಹಿಸಿದ್ದರು.
ಶ್ರೀ ಲಕ್ಷ್ಮೀವರ ಶ್ರೀಪಾದರು ಹಿಂದೂ ಸಮಾಜದ ಪ್ರೇರಕ ಶಕ್ತಿ: ಯಶ್‌ಪಾಲ್ ಸುವರ್ಣ
ವಿದ್ಯಾ ಪ್ರೋತ್ಸಾಹ ಧನ ವಿತರಣಾ ಸಮಾರಂಭವನ್ನು ಉಡುಪಿ ಶಾಸಕರು ಉದ್ಘಾಟಿಸಿದರು. ಶಿರೂರು ಶ್ರೀಗಳ ಸಮಾಜಮುಖಿ ಸೇವಾ ಚಿಂತನೆ ನಮಗೆಲ್ಲಾ ಸದಾ ಆದರ್ಶ ಎಂದು ಗಣ್ಯರು ತಿಳಿಸಿದರು.
ವಿಶ್ವಶಾಂತಿಗೆ ಜಿನೇವಾ ಒಪ್ಪಂದದ ಕೊಡುಗೆ ಅಪಾರ: ಡಾ. ಪ್ರಸಾದ್ ರಾವ್
ಉಡುಪಿಯ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ವಿಶ್ವಶಾಂತಿಗಾಗಿ ಜಿನೇವಾ ಒಪ್ಪಂದದ ಸ್ಮರಣೆ ಎಂಬ ವಿಷಯದ ಬಗ್ಗೆ ನಡೆದ ವಿಚಾರ ಸಂಕಿರಣ ನಡೆಯಿತು. ಚಿಂತಕ ಮತ್ತು ರಂಗತಜ್ಞ ಡಾ. ಪ್ರಸಾದ್ ರಾವ್ ಉಪನ್ಯಾಸ ನೀಡಿದರು.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 439
  • next >
Top Stories
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
ಹೃದಯಾಘಾತಕ್ಕೆ ಮತ್ತೆ 4 ಬಲಿ: ಯೋಧ, ಶಿಕ್ಷಕಿ, ನೌಕರನ ಸಾವು
ಬೀದಿ ನಾಯಿ ಆಹಾರದಿಂದ ಇಲಿ, ಹೆಗ್ಗಣ ಕಾಟ! ಪಾಲಿಕೆ ವ್ಯಾಪ್ತಿಯಲ್ಲಿ 2.80 ಲಕ್ಷ ನಾಯಿ
ಹೃದಯದ ಆರೋಗ್ಯಕ್ಕೆ ಒಂದಿಷ್ಟು ಆಪ್ತ ಸಲಹೆ - ಡಾ। ಪಿ.ಮಂಜುನಾಥ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved