• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಕಾನೂನುಬಾಹಿರ ಕರ್ಕಶ ಹಾರ್ನ್ ತೆರವು
ಜೂನ್‌ 3ರಂದು ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಉಡುಪಿ ಸಿಟಿ ಬಸ್ ಮಾಲಕರು ಮತ್ತು ಸರ್ವಿಸ್ ಬಸ್ ಮಾಲಕರ ಸಭೆಯಲ್ಲಿ ಉಡುಪಿಯ ಸಿಟಿ ಹಾಗೂ ಸರ್ವಿಸ್ ಬಸ್‌ಗಳಲ್ಲಿ ಅಳವಡಿಸಲಾಗಿರುವ ಕರ್ಕಶ ಹಾರ್ನ್‌ಗಳನ್ನು ಜೂನ್‌ 15ರೊಳಗೆ ಕಡ್ಡಾಯವಾಗಿ ತೆರವುಗೊಳಿಸುವಂತೆ ಸೂಚನೆ ನೀಡಲಾಗಿತ್ತು.
ತೈಲ ಬೆಲೆ ಏರಿಕೆ: ಯಶ್ಪಾಲ್‌, ಸುನಿಲ್‌ ಆಕ್ರೋಶ
ರಾಜ್ಯ ಕಾಂಗ್ರೆಸ್‌ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆ ಮಾಡಿ ರಾಜ್ಯದ ಜನತೆಗೆ ಬರೆ ಎಳೆದಿದೆ ಎಂದು ಶಾಸಕ ಯಶ್‌ಪಾಲ್‌ ಸುವರ್ಣ ತಿಳಿಸಿದರು. ಹೆಚ್ಚಳ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿಯೇ ಅತ್ಯುತ್ತಮ ಫಲಿತಾಂಶಕ್ಕೆ ಮಾದರಿ ತೆಂಕನಿಡಿಯೂರು ಕಾಲೇಜು: ಯಶ್ಪಾಲ್ ಸುವರ್ಣ
೨೦೦೬ರಿಂದ ಇಂದಿನ ವರೆಗೆ ೫೨ ರ್‍ಯಾಂಕ್‌ಗಳನ್ನು ಗಳಿಸಿದ ಈ ಕಾಲೇಜಿನ ಸಾಧನೆ ನಿಜಕ್ಕೂ ಅಭಿನಂದನೀಯ. ಇದಕ್ಕಾಗಿ ಶ್ರಮಿಸಿದ ಪ್ರಾಂಶುಪಾಲರಾದ ಡಾ. ಸುರೇಶ್ ರೈ ಕೆ. ಹಾಗೂ ಎಲ್ಲಾ ಬೋಧಕ ವರ್ಗದವರನ್ನು ಶಾಸಕರು ಅಭಿನಂದಿಸಿದರು
ಅಭಯಹಸ್ತ ಉಡುಪಿಗೆ‌ ಡಾ.ಸತೀಶ್ ಶೆಟ್ಟಿ ಚಾರಿಟೇಬಲ್ ‌ಟ್ರಸ್ಟ್‌ ಪ್ರಶಸ್ತಿ
ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ ‌ಮಣಿಪಾಲ ಆಯೋಜಿಸಿದ ರಕ್ತದಾನಿಗಳಿಗೆ ಹಾಗೂ ರಕ್ತದಾನ ಶಿಬಿರದ ಆಯೋಜಕರಿಗೆ ಗೌರವ ಪ್ರದಾನ‌‌ ಕಾರ್ಯಕ್ರಮದಲ್ಲಿ ಅತೀ‌ ಹೆಚ್ಚು ರಕ್ತದಾನ ಶಿಬಿರ ಆಯೋಜಿಸಿದಕ್ಕಾಗಿ ಅಭಯಹಸ್ತಗೆ ಪ್ರಶಸ್ತಿ ಪ್ರದಾನಿಸಲಾಯಿತು.
ಮಣಿಪಾಲ ರೋಟರಿಯಿಂದ ಪ್ರಶಸ್ತಿ ಪ್ರದಾನ
ಪರಿಸರ ಸಂರಕ್ಷಣೆ, ಕೃಷಿ ಭೂಮಿಯ ಫಲವತ್ತತೆ ಕುರಿತು ವಿಶೇಷ ಅಧ್ಯಯನ ಮಾಡಿ ಸಾಧನೆಗೈದ ಅನಂತ ಪ್ರಭು ಗೋವಾ ಅವರಿಗೆ ರೋಟರಿ ನಿಕಟಪೂರ್ವ ಜಿಲ್ಲಾ ಗವರ್ನರ್ ಡಾ. ಗೌರಿ ರೋಟರಿ ಅವಾರ್ಡ್ ನೀಡಿ ಗೌರವಿಸಿದರು.
ಅಂಬೇಡ್ಕರ್‌ ಪಾರ್ಥಿವ ಶರೀರಕ್ಕೆ ಜಾಗ ನೀಡದ ಕಾಂಗ್ರೆಸ್‌: ಕೋಟ
2004ರಿಂದ ಕಾರ್ಕಳ ಕ್ಷೇತ್ರದ ಮತದಾರ ಬಿಜೆಪಿಯನ್ನು ಬಿಟ್ಟುಕೊಟ್ಟಿಲ್ಲ. ಈ ಬಾರಿಯೂ ಕಾರ್ಕಳದಲ್ಲಿ 42000 ಅಂತರದ ಫಲಿತಾಂಶ ಲಭಿಸಿದೆ ಎಂದು ಶಾಸಕ ಸುನಿಲ್‌ ಕುಮಾರ್‌ ಹೇಳಿದರು.
ಸಂತೆಕಟ್ಟೆ ಮೌಂಟ್‌ ರೋಸರಿ ಆಂಗ್ಲ ಮಾಧ್ಯಮ ಶಾಲಾ ಸಂಸತ್ತು ಉದ್ಘಾಟನೆ
ಸಂತೆಕಟ್ಟೆ ಮೌಂಟ್ ರೋಸರಿ ಆಂಗ್ಲ ಶಾಲೆಯ ಶಾಲಾ ಸಂಸತ್ತು ಉದ್ಘಾಟನೆಗೊಂಡಿತು. ಕೆಎಂಸಿ ಮಣಿಪಾಲ ಇಲ್ಲಿನ ದಂತ ವೈದ್ಯೆ ಹಾಗೂ ಶಾಲೆಯ ಹಳೇ ವಿದ್ಯಾರ್ಥಿನಿ ಡಾ.ದಿಶಾ ಕರ್ಕೆರ ಉದ್ಘಾಟಿಸಿದರು.
ತೇಲುವ ಜಟ್ಟಿ ಕಾಮಗಾರಿ ತ್ವರಿತಗೊಳಿಸಲು ಸೂಚನೆ
ನಿಗಮದ ಎಲ್ಲ ಶಾಖೆಗಳ ಶಾಖಾಧಿಕಾರಿಗಳ ಸಭೆ ನಡೆಸಿದ ಮಾಲಾ, 2024-25ನೇ ವರ್ಷದಲ್ಲಿ ನಿಗಮದಿಂದ ಕರಾವಳಿ ಮತ್ತು ಒಳನಾಡು ವಿಭಾಗದ ಮೀನುಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ನೂತನ ಯೋಜನೆಗಳನ್ನು ಜಾರಿಗೊಳಿಸಲು ಮತ್ತು ಪ್ರಸ್ತುತ ಯೋಜನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗಿಡಮರಗಳ ಮಹತ್ವ ಅರಿತು ಬೆಳೆಸಿ: ಮಧುಸೂದನ್ ಹೇರೂರು
ಕ್ಯಾದ್ರಕೆರೆ ಹರ್ತಟ್ಟು ಅಜ್ಜಯ್ಯ ದೈವಸ್ಥಾನದ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಜಯಂಟ್ಸ್ ಗ್ರೂಪ್ಸ್ ನ ಪೂರ್ವಾಧ್ಯಕ್ಷ ಮಧುಸೂದನ್ ಹೇರೂರು ಉದ್ಘಾಟಿಸಿ ಮಾತನಾಡಿದರು.
ಪರಿಸರದೊಟ್ಟಿಗೆ ಬಾಳ್ವೆ ದೇವರು ವಹಿಸಿದ ಜವಾಬ್ದಾರಿ: ಬಿಷಪ್
ಲೊಂಬಾರ್ಡ್ ಸ್ಮಾರಕ ಮಿಷನ್ ಆಸ್ಪತ್ರೆಯ 101ನೇ ವರ್ಷದಂಗವಾಗಿ ಗ್ರೀನ್ ಹಾಸ್ಪಿಟಲ್ ಯೋಜನೆ ‘ಇನ್‌ಸ್ಪಯರ್‌’ಗೆ ಸಿ.ಎಸ್.ಐ ಕರ್ನಾಟಕ ದಕ್ಷಿಣ ಪ್ರಾಂತ್ಯದ ಬಿಷಪ್ ರೈಟ್ ರೆವೆರೆಂಡ್ ಹೇಮಚಂದ್ರ ಕುಮಾರ್ ಚಾಲನೆ ನೀಡಿ ಆಶೀರ್ವಚನ ನೀಡಿದರು.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 393
  • next >
Top Stories
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved