• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿ.ಶಂಕರ್ ಕಾಲೇಜಿನ ೧೩ ವಿದ್ಯಾರ್ಥಿನಿಯರು ಎಚ್.ಪಿ.ಇ.ಗೆ ಆಯ್ಕೆ
ಈ ಮೇಳದಲ್ಲಿ ಒಟ್ಟು ೧೯೪ ವಿದ್ಯಾರ್ಥಿನಿಯರು ಹೆಸರು ನೋಂದಾಯಿಸಿದ್ದು, ಲಿಖಿತ ಪರೀಕ್ಷೆ ನಡೆಸಿ ಮತ್ತು ೫೨ ವಿದ್ಯಾರ್ಥಿನಿಯರ ಸಂದರ್ಶನ ನಡೆದು, ಕೊನೆಯಲ್ಲಿ ೨೯ ವಿದ್ಯಾರ್ಥಿನಿಯರು ಆಯ್ಕೆಯಾಗಿ ಅಂತಿಮವಾಗಿ ೧೩ ವಿದ್ಯಾರ್ಥಿನಿಯರಿಗೆ ಆಫರ್‌ ಲೆಟರನ್ನು ನೀಡಲಾಯಿತು. ಉಳಿದ ೧೬ ವಿದ್ಯಾರ್ಥಿನಿಯರು ಕಾದಿರಿಸಿದ ಪಟ್ಟಿಯಲ್ಲಿದ್ದಾರೆ.
ಬ್ರಹ್ಮಾವರ: ಜಿಎಂನಲ್ಲಿ ವಿಶ್ವಪರಿಸರ ದಿನದ ಸಂಭ್ರಮ
ವಿದ್ಯಾರ್ಥಿಗಳು ಹಾಡು, ನೃತ್ಯ, ಮೈಮ್ ಶೋ ಮೂಲಕ ಪರಿಸರ ಜಾಗೃತಿ ಮೂಡಿಸಿದರು. ಶಾಲಾ ವಠಾರದಲ್ಲಿ ಕಸಗಳನ್ನು ತೆರವುಗೊಳಿಸಿ, ಸಸಿಗಳನ್ನು ನೆಡಲಾಯಿತು.
ಜನರಲ್ಲಿ ಅರಿವು ಮೂಡಿಸಿದರೆ ಜಿಲ್ಲೆ ಬಾಲ ಕಾರ್ಮಿಕ ಮುಕ್ತ: ನ್ಯಾ. ಎಂ.ಪುರುಷೋತ್ತಮ
ಉಡುಪಿ ಜಿಲ್ಲಾಡಳಿತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಡೆಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಪುರುಷೋತ್ತಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಉಡುಪಿ: ಲೋಂಬಾರ್ಡ್ ಆಸ್ಪತ್ರೆಯಲ್ಲಿ ‘ಇನ್‌ಸ್ಫಯರ್‌ ಗ್ರೀನ್‌ ಹಾಸ್ಪಿಟಲ್‌’ ಯೋಜನೆ
ಇಡೀ ಆಸ್ಪತ್ರೆಗೆ ನವೀಕರಿಸಬಹುದಾದ ಇಂಧನ ಪೂರೈಸಲು ಅಳವಡಿಸಲಾಗಿರುವ ಸೌರ ಫಲಕಗಳನ್ನು ಸಿಎಸ್ಐ ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯದ ಬಿಷಪ್ ವಂ.ಹೇಮಚಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ.
ಸರ್ಕಾರಿ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಜಿಲ್ಲಾ ವಿಕಲ ಚೇತನರ ಇಲಾಖೆ ವತಿಯಿಂದ ನೀಡಲಾಗುವ 2023-24ನೇ ಸಾಲಿನ ಯಂತ್ರ ಚಾಲಿತ ದ್ವಿಚಕ್ರ ವಾಹನ ಹಾಗೂ ಬ್ಯಾಟರಿ ಚಾಲಿತ ವೀಲ್‌ಚೇರ್‌ಗಳನ್ನು ಫಲಾನುಭವಿಗಳಿಗೆ ಸಚಿವೆ ವಿತರಿಸಿದರು. ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೆಡಿಸಿನ್ ಕಿಟ್‌ಗಳನ್ನು ವಿತರಿಸಿದರು.
ಮಳೆಗಾಲದಲ್ಲಿ ಅವಘಡಗಳಾಗದಂತೆ ಎಚ್ಚರಿಕೆ ವಹಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ
ರಜತಾದ್ರಿಯ ಜಿ.ಪಂ. ಡಾ. ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತೆಂಕನಿಡಿಯೂರು ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ
ಶಿಬಿರದಲ್ಲಿ ಒಟ್ಟು ೯೧ ಯೂನಿಟ್ ರಕ್ತ ಸಂಗ್ರಹಿಸಿ ರಕ್ತನಿಧಿ ಕೇಂದ್ರ, ರೆಡ್‌ಕ್ರಾಸ್ ಸೊಸೈಟಿ ಕುಂದಾಪುರಕ್ಕೆ ನೀಡಲಾಯಿತು. ವಿದ್ಯಾರ್ಥಿಗಳ ಜೊತೆಗೆ ಬೋಧಕ-ಬೋಧಕೇತರ ವೃಂದದವರೂ ರಕ್ತದಾನ ಮಾಡಿದರು.
ವೈಕುಂಠ ಬಾಳಿಗಾ ಕಾನೂನು ಕಾಲೇಜಲ್ಲಿ ವಿಶ್ವ ಪರಿಸರ ದಿನಾಚರಣೆ
ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಎನ್‌ಎಸ್‌ಎಸ್ ಘಟಕ ಮತ್ತು ನೇಚರ್ ಕ್ಲಬ್ ‘ವಿಶ್ವ ಪರಿಸರ ದಿನ’ ಜಾಥಾ ನಡೆಯಿತು.
ಉಡುಪಿ ಜಿಲ್ಲೆಯ 91 ಪ್ರೌಢಶಾಲೆಗಳಲ್ಲಿ ಯಕ್ಷ ಶಿಕ್ಷಣ
ಶಾಸಕ ಗುರುರಾಜ ಗಂಟಿಹೊಳೆ ಅವರ ಅಪೇಕ್ಷೆಯಂತೆ ಬೈಂದೂರು ವಿಧಾನಸಭಾ ವ್ಯಾಪ್ತಿಯ ೧೧ ಶಾಲೆಗಳು ಸೇರಿ ಒಟ್ಟು ೯೧ ಶಾಲೆಗಳಲ್ಲಿ ಯಕ್ಷ ಶಿಕ್ಷಣ ನಡೆಸಲು ಯೋಜಿಸಿದೆ.
ಗುರುರಾಜ ಭಟ್ಟರು ಇತಿಹಾಸ ಸಂಶೋಧನೆಗೆ ಮಾರ್ಗಸೂಚಿ ರೂಪಿಸಿದ ವ್ಯಕ್ತಿ: ಪಿ.ಗಣಪಯ್ಯ ಭಟ್
ಮಿಲಾಗ್ರಿಸ್ ಕಾಲೇಜಿನ ಪ್ರಥಮ ಪ್ರಾಂಶುಪಾಲ ಡಾ.ಗುರುರಾಜ ಭಟ್ ಅವರ ಜನ್ಮ ಶತಮಾನೋತ್ಸವ ಸಮಾರಂಭ ನಡೆಯಿತು. ಹಿರಿಯ ಸಂಶೋಧಕ ಡಾ. ಪಿ.ಗಣಪಯ್ಯ ಭಟ್ ಮಾತನಾಡಿದರು.
  • < previous
  • 1
  • ...
  • 255
  • 256
  • 257
  • 258
  • 259
  • 260
  • 261
  • 262
  • 263
  • ...
  • 393
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved