ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಪರೇಷನ್ ಸಿಂದೂರ ಯಶಸ್ವಿ: ಉಡುಪಿ ಬಿಜೆಪಿ ಸಂಭ್ರಮಾಚರಣೆ
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಪಹಲ್ಗಾಮ್ ಹತ್ಯಾಕಾಂಡದ ಪ್ರತೀಕಾರಕ್ಕಾಗಿ ‘ಆಪರೇಷನ್ ಸಿಂಧೂರ’ ಮೂಲಕ ಭಾರತ ಕೈಗೊಂಡಿರುವ ಐತಿಹಾಸಿಕ ಕ್ರಮ ಅಭಿನಂದಿಸಿ ಸಂಭ್ರಮಿಸಲಾಯಿತು.
ಪಾಕ್ ಉಗ್ರರ ನೆಲೆ ಧ್ವಂಸ: ಉಡುಪಿ ಕಾಂಗ್ರೆಸ್ ಸ್ವಾಗತ
ಉಗ್ರರ ನೆಲೆಗಳನ್ನು ಧ್ವಂಸ ಮಾಡಿ ಅಲ್ಲಿ ನೂರಕ್ಕೂ ಹೆಚ್ಚು ಉಗ್ರರನ್ನ ಕೊಂದು ಹಾಕುವ ಮೂಲಕ ಪೆಹಲ್ಗಾಮ್ನಲ್ಲಿ ಅಟ್ಟಹಾಸ ಮೆರೆದು ಅಳಿಸಿಹಾಕಿದ ಭಾರತೀಯ ನಾರಿಯರ ಸಿಂದೂರದ ಶಕ್ತಿ ಏನು ಎಂಬುದನ್ನು ಭಾರತೀಯ ಸೇನೆ ಪಾಕಿಸ್ತಾನಕ್ಕೆ ಪರಿಚಯಿಸಿದೆ. ಈ ಮೂಲಕ ಭಾರತದ ಸೇನಾಶಕ್ತಿ ಏನೆಂಬುದನ್ನು ಪಾಕಿಸ್ತಾನಕ್ಕೆ ಮಾತ್ರವಲ್ಲ ವಿಶ್ವಕ್ಕೆ ತೋರಿಸುವಂತಾಗಿದೆ ಎಂದು ಕಾಂಗ್ರೆಸ್ ಹೇಳಿದೆ.
ಭಾರತದ ಯೋಧರ ಶ್ರೇಯಸ್ಸಿಗೆ ಬಿಜೆಪಿ ಮಹಿಳಾ ಮೋರ್ಚಾ ಪೂಜೆ
ಯಶಸ್ವಿಯಾಗಿ ‘ಆಪರೇಶನ್ ಸಿಂದೂರ್’ ಕಾರ್ಯಾಚರಣೆ ನಡೆಸಿ, ಕಾಶ್ಮೀರದ ಪಹಲ್ಗಾಮ್ನಲ್ಲಿ 26 ಅಮಾಯಕ ಹಿಂದೂಗಳ ಮಾರಣಹೋಮಗೈದು ಅವರ ಪತ್ನಿಯರ ಸಿಂದೂರ ಅಳಿಸಿದ ದುರುಳ ಉಗ್ರರ ಸಂಹಾರ ಮಾಡಿದ ಭಾರತೀಯ ವೀರ ಯೋಧರ ಶ್ರೇಯಸ್ಸಿಗಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಉಡುಪಿಯ ಜಗದ್ಗುರು ಶ್ರೀ ನಿತ್ಯಾನಂದ ಮಂದಿರದಲ್ಲಿ ವಿಶೇಷ ಪೂಜೆಯನ್ನು ನಡೆಸಲಾಯಿತು.
ಉಡುಪಿ: ದೇವಾಲಯಗಳಲ್ಲಿ ಭಾರತೀಯ ಯೋಧರಿಗಾಗಿ ಪ್ರಾರ್ಥನೆ
ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ ಆಪರೇಶನ್ ಸಿಂದೂರ್ನ ಯಶಸ್ಸಿಗೆ ಕಾರಣರಾದ ಯೋಧರಿಗೆ ಅಭಿನಂದನೆ ಸಲ್ಲಿಸುವ ಮತ್ತು ಮುಂದೆ ಸೇನೆ ನಡೆಸಲಿರುವ ಕಾರ್ಯಾಚರಣೆಯ ಯಶಸ್ಸಿಗೆ ಪ್ರಾರ್ಥಿಸಿ, ಮುಜರಾಯಿ ಇಲಾಖೆಯ ಸೂಚನೆಯಂತೆ ಉಡುಪಿ ಜಿಲ್ಲೆಯ ಮುಜರಾಯಿ ದೇವಾಲಯಗಳಲ್ಲಿ ಗುರುವಾರ ಮಧ್ಯಾಹ್ನ ವಿಶೇಷ ಪೂಜೆ ಸಲ್ಲಿಸಲಾಯಿತು. ಜೊತೆಗೆ ಕೆಲವು ಖಾಸಗಿ ದೇವಾಲಗಳಲ್ಲಿಯೂ ಪ್ರಾರ್ಥನೆ, ದೀಪಾರಾಧನೆಗಳನ್ನು ನೆರವೇರಿಸಲಾಯಿತು.
ದೊಡ್ಡಣಗುಡ್ಡೆ ಶ್ರೀ ಆದಿಶಕ್ತಿ ಕ್ಷೇತ್ರ: ಇಂದಿನಿಂದ 5 ದಿನ ಪ್ರತಿಷ್ಠಾ ವರ್ಧಂತ್ಯೋತ್ಸವ
ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಳ್ಳಲಿದ್ದು, ಮೇ 9ರಂದು ಸಂಜೆ 6 ಗಂಟೆಯಿಂದ ಋತ್ವಿಜರ ಆಗಮನ, ಸಾಮೂಹಿಕ ಪ್ರಾರ್ಥನೆ, ತೋರಣ ಮಹೂರ್ತ, ಉಗ್ರಾಣ ಮಹೂರ್ತ, ವಾಸ್ತು ರಕ್ಷೋಜ್ಞಾದಿ ಪ್ರಕ್ರಿಯೆಗಳು ನಡೆಯಲಿವೆ.
ದೇಶದ ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಒಗ್ಗಟ್ಟಿನ ನಿಲುವು ಪ್ರಕಟಿಸಲಿ: ರಾಕೇಶ್ ಶೆಟ್ಟಿ
ಕಾಂಗ್ರೆಸ್ ವರ್ತನೆ ತೀವ್ರ ಗೊಂದಲದಲ್ಲಿ ಇದ್ದಂತಿದೆ. ಪೆಹಲ್ಗಾಮ್ ಹಿಂದೂ ನಾಗರಿಕರ ಹತ್ಯೆಗೆ ಕೇಂದ್ರದ ಭದ್ರತಾ ವೈಫಲ್ಯವೆಂದು ಆರಂಭದಲ್ಲಿ ದೂರಿದ ಕಾಂಗ್ರೆಸ್, ನಂತರ ಯುದ್ಧ ಬದಲು ಶಾಂತಿ ಮಂತ್ರ ಜಪಿಸಿ ಭಯೋತ್ಪಾದಕರ ಪರ ಮೃದು ನಿಲುವು ತಳೆದಿತ್ತು. ಸಿಎಂ ಸಿದ್ದರಾಮಯ್ಯ ಅವರಂತೂ ಯುದ್ಧ ಬೇಡ ಎಂದು ಪಾಕಿಸ್ತಾನ ಪರ ವಹಿಸಿದ್ದರು ಎಂದು ರಾಕೇಶ್ ಶೆಟ್ಟಿ ಕಿಡಿಕಾರಿದರು.
ಧಾರ್ಮಿಕತೆ ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿ: ಗಜೇಂದ್ರ ಸಿಂಗ್ ಶೇಖಾವತ್
ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶವಿದೆ. ಅದರಲ್ಲೂ ಕಾರ್ಕಳ ತಾಲೂಕಿನ ಕೆರೆಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ನೆರವು ಒದಗಿಸುವುದಾಗಿ ಗಜೇಂದ್ರ ಸಿಂಗ್ ಭರವಸೆ ನಿಡಿದರು.
ಕಾರ್ಕಳ ವಿಜೇತ ವಿಶೇಷ ಶಾಲೆಗೆ ಕುಡಿಯುವ ನೀರಿನ ವ್ಯವಸ್ಥೆಗೆ ಚಾಲನೆ
ಜೆಸಿಐ ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ, ಜಲ್ವಾ-ಇ-ನೂರ್ ಮದ್ರಸ ಪುಲ್ಕೇರಿ ಸಹಯೋಗದಲ್ಲಿ ಸಮದ್ ಖಾನ್ ಮತ್ತು ಶಗುಪ್ತಾ ಖಾನ್ ದಂಪತಿಯ ಪುತ್ರಿ ಅಲ್ಶಾ ಖಾನ್ ಹುಟ್ಟುಹಬ್ಬದ ಪ್ರಯುಕ್ತ ಇಲ್ಲಿನ ವಿಜೇತ ವಿಶೇಷ ಶಾಲೆಗೆ ನೀಡಲಾದ ಉಚಿತವಾಗಿ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆಯನ್ನು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು.
ಭಯೋತ್ಪಾದಕರ ನೆಲಕ್ಕೆ ನುಗ್ಗಿ ಸಂಹಾರಕ್ಕೆ ಭಾರತ ಸಿದ್ಧ: ಶ್ರೀನಿಧಿ ಹೆಗ್ಡೆ
ಪಾಕ್ ಆಕ್ರಮಿತ ಕಾಶ್ಮೀರ ಮಾತ್ರ ಅಲ್ಲ ಭಾರತದ ತಂಟೆಗೆ ಬಂದಲ್ಲಿ ಪಾಕಿಸ್ತಾನದೊಳಗೆ ನುಗ್ಗಿ ಹೊಡೆಯುತ್ತೇವೆ ಎನ್ನುವುದನ್ನು ಕೇಂದ್ರ ಸರ್ಕಾರ ಮತ್ತೊಮ್ಮೆ ಸಾಬೀತು ಮಾಡಿದೆ. ಸ್ವತಃ ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ನ ಕುಟುಂಬವನ್ನೇ ನಾಶ ಮಾಡಿದೆ ಎಂದು ಬಿಜೆಪಿ ಉಡುಪಿ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ತಿಳಿಸಿದ್ದಾರೆ.
ಕೊಲ್ಲೂರು ರಿಜನಲ್ ಸರ್ಕ್ಯೂಟ್ ಆದ್ಯತೆಯಲ್ಲಿ ಪರಿಗಣನೆ: ಗಜೇಂದ್ರ ಸಿಂಗ್ ಶೇಖಾವತ್
ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಕೊಲ್ಲೂರು ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರದ ಇತರ ಧಾರ್ಮಿಕ, ಪ್ರವಾಸಿ ತಾಣಗಳ ಕುರಿತ ಅಭಿವೃದ್ಧಿಯ ‘ಕೊಲ್ಲೂರು ರಿಜನಲ್ ಸರ್ಕ್ಯೂಟ್’ ಯೋಜನೆಯ ಪಿಪಿಟಿಯನ್ನು ವೀಕ್ಷಿಸಿದರು.
< previous
1
...
22
23
24
25
26
27
28
29
30
...
419
next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ