• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣಿಪಾಲ: ದಂತ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಂಜೆ ದಂತ ಕ್ಲಿನಿಕ್ ಆರಂಭ
ಮಣಿಪಾಲ ದಂತ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಣಿಪಾಲ ಪ್ರೀಮಿಯರ್‌ ಸಂಜೆ ಕ್ಲಿನಿಕ್‌ನ್ನು ಮಾಹೆ ಉಪಕುಲಪತಿ ಲೆಫ್ಟಿನೆಂಟ್‌ ಜನರಲ್‌ ಎಂ. ಡಿ. ವೆಂಕಟೇಶ್‌ ಉದ್ಘಾಟಿಸಿದರು.
ಕಾಪು ವೃತ್ತ ಮಟ್ಟದ ಖೋಖೋ ಪಂದ್ಯಾಟಕ್ಕೆ ಚಾಲನೆ
ಕಾಪು ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟವು ಶಿರ್ವ ಸಂತ ಮೇರಿ ಪ.ಪೂ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಸಂಚಾಲಕ ರೆ। ಫಾ। ಡಾ। ಲೆಸ್ಲಿ ಡಿಸೋಜ ಉದ್ಘಾಟಿಸಿ ಶುಭ ಹಾರೈಸಿದರು.
ಅರ್ಹ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಿಸಲು ಕ್ರಮ ವಹಿಸಿ: ಡಾ. ಕೆ. ವಿದ್ಯಾಕುಮಾರಿ
ಪ್ರಸ್ತುತ ಲಭ್ಯವಿರುವ ನಿವೇಶನ ಹಕ್ಕುಪತ್ರವನ್ನು ವಿತರಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ನಿವೇಶನ ಹಂಚಿಕೆ ಕುರಿತ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಲ್ಪೆ ಬಂದರಿನಲ್ಲಿ ಸಂಗ್ರಹವಾದ ಲೋಡುಗಟ್ಟಲೇ ತ್ಯಾಜ್ಯ ತೆರವು
ಮಲ್ಪೆಯಲ್ಲಿ ಸಾಮಾಜಿಕ ಕಾರ್ಯಕರ್ತರು ಮೀನುಗಾರರ ನೆರವಿನೊಂದಿಗೆ ವಿಶಿಷ್ಟ ಸ್ವಚ್ಛತಾ ಕಾರ್ಯ ಕೈಗೊಂಡರು. ಈ ಸ್ವಚ್ಛತಾ ಅಭಿಯಾನಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
ಕುಂದಾಪುರ: ಪತ್ರಕರ್ತ ಜಯಕರ ಸುವರ್ಣಗೆ ಶ್ರದ್ಧಾಂಜಲಿ
ನಗರದ ಪ್ರೆಸ್‌ಕ್ಲಬ್‌ನಲ್ಲಿ ಅಗಲಿದ ಪತ್ರಕರ್ತ ಜಯಕರ ಸುವರ್ಣ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಜಯಕರ ಸುವರ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ನಾಗರ ಪಂಚಮಿ: ಹೂ, ಎಳನೀರು, ಬಾಳೆಹಣ್ಣಿಗೆ ಉತ್ತಮ ಬೇಡಿಕೆ
ತುಳು ನಾಡಿನಲ್ಲಿ ಹಬ್ಬಗಳ ಸರತಿ ಸಾಲು ಬರುತ್ತಿದೆ. ಪಂಚಮಿ ಹಬ್ಬಕ್ಕೆ ಹೂ ಹಣ್ಣಿಗೆ ಉತ್ತಮ ಬೇಡಿಕೆ ಇದೆ.
ಯೋಗದಿಂದ ಆರೋಗ್ಯವಂತ ಸಮಾಜ: ಆನಂದ್ ಸಿ ಕುಂದರ್
ಯೋಗದ ಮೂಲಕ ಆರೋಗ್ಯವಂತ ಸಮಾಜ ಸಾಧ್ಯ ಎಂಬುವುದನ್ನು ಪೂರ್ವಜರು ತೋರಿಸಿಕೊಟ್ಟಿದ್ದಾರೆ ಎಂದು ಆನಂದ ಸಿ ಕುಂದರ್‌ ಹೇಳಿದರು. ವಲಯ ಮಟ್ಟದ ಯೋಗಾಸನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಧ. ಗ್ರಾ. ಯೋಜನೆಯಿಂದ ರಾಜ್ಯದ 16, 797 ಶ್ರದ್ಧಾಕೇಂದ್ರಗಳ ಸ್ವಚ್ಛತೆ
ಧಾರ್ಮಿಕ ಶ್ರದ್ಧಾ ಕೇಂದ್ರ ಗ್ರಾಮದ ಮುಖ್ಯ ಭಾಗವಾಗಿದೆ. ಇವುಗಳು ಸ್ವಚ್ಛವಾಗಿರುವುದು ಅಗತ್ಯವಾಗಿದೆ.
ರಾಷ್ಟ್ರೀಯ ಕೈಮಗ್ಗ ದಿನಾಚರಣೆ, ಮಹಿಳಾ ನೇಕಾರರಿಗೆ ಸನ್ಮಾನ
ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ ಕರಂಬಳ್ಳಿ ನೇಕಾರರ ಕಾಲನಿಯಲ್ಲಿ ನಡೆಯಿತು. ಈ ಸಂದರ್ಭ ವೃತ್ತಿಪರ ಕೈಮಗ್ಗ ನೇಕಾರ ಮಹಿಳೆಯರನ್ನು ಗೌರವಿಸಲಾಯಿತು.
ಉಡುಪಿ: ನಗರದ ಮುಖ್ಯರಸ್ತೆಯಲ್ಲಿ ಕಾರು ನಿಲ್ಲಿಸಿ ಅನೈತಿಕ ಚಟುವಟಿಕೆ! ಮೊಬೈಲ್ ವೇಶ್ಯಾವಾಟಿಕೆ ಸಾಧ್ಯತೆ
ಮುಖ್ಯ ರಸ್ತೆಯಲ್ಲಿ ಕಾರು ನಿಲ್ಲಿಸಿ ಅದರೊಳಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ಜೋಡಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
  • < previous
  • 1
  • ...
  • 258
  • 259
  • 260
  • 261
  • 262
  • 263
  • 264
  • 265
  • 266
  • ...
  • 439
  • next >
Top Stories
ಡಿಕೆಶಿ ಸಂಯಮದ ನುಡಿ : ಸಿದ್ದು ‘ಅಧಿಕಾರ ಹಂಚಿಕೆ ಇಲ್ಲ’ ಹೇಳಿಕೆಗೆ ತಿರುಗೇಟು, ಪ್ರತ್ಯುತ್ತರ ಇಲ್ಲ!
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಅಗತ್ಯ : ಸತೀಶ್ ಜಾರಕಿಹೊಳಿ
ಸೊಳ್ಳೆ ವಿರುದ್ಧ ಸಮರ, 1500 ಸೈನಿಕರು, ₹6 ಕೋಟಿ ವೆಚ್ಚ!
ಸಿದ್ದರಾಮಯ್ಯ ಹೇಳಿಕೆ : ಬಿಹಾರ ಎಲೆಕ್ಷನ್‌ವರೆಗೆ ಹೈಕಮಾಂಡ್ ಮೌನ
75ಕ್ಕೆ ನಾಯಕರು ಹಿಂದೆ ಸರಿಯಬೇಕು : ಭಾಗವತ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved