ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೆ.ಇ.ಇ ಅಡ್ವಾನ್ಸ್ಡ್ ಪರೀಕ್ಷೆ: ಕ್ರಿಯೇಟಿವ್ ಕಾಲೇಜು ಸಾಧನೆ
ಕಾಲೇಜಿನ ಸಿದ್ಧಾಂತ್ ಆರ್. ನಾಯ್ಕ್, ಸುಜಿತ್ ಡಿ.ಕೆ., ಕೆ.ಧ್ರುವ ಭಂಡಾರ್ಕರ್, ಅರ್ಜುನ್ ಇ. ನಾಯಕ್, ಕಾರ್ತಿಕ್ ಎ. ಎಸ್., ಶಮಿತ್ ಎನ್. ಉನ್ನತ ರ್ಯಾಂಕ್ನೊಂದಿಗೆ ತೇರ್ಗಡೆ ಹೊಂದಿದ್ದಾರೆ.
ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಧಾರಾಕಾರ ಮಳೆ, ಹಲವೆಡೆ ಹಾನಿ
ನಿಟ್ಟೆ ಗ್ರಾಮದ ಬಜಕಳ ಎಂಬಲ್ಲಿ ಭಾರಿ ಗಾಳಿಗೆ ಕರುಣಾಕರ ಶೆಟ್ಟಿ ಎಂಬವರ ಮನೆ ಹಾಗೂ ಕೊಟ್ಟಿಗೆಯ ಹೆಂಚುಗಳು ಹಾರಿ ಹೋಗಿದ್ದು, ಅಂದಾಜು 60 ಸಾವಿರ ರು. ನಷ್ಟ ಸಂಭವಿಸಿದೆ.
ಡಾ.ಅರವಿಂದ್ ಶಾನಭಾಗ್ ಡಾ.ಟಿ.ಎಂ.ಎ.ಪೈ ಆಸ್ಪತ್ರೆಯಲ್ಲಿ ಪೂರ್ಣಾವಧಿ ಸಮಾಲೋಚನೆಗೆ ಲಭ್ಯ
ಡಾ. ಅರವಿಂದ್ ಶಾನಭಾಗ್ ಅವರು ಮೂಳೆ ಮತ್ತು ಅಪಘಾತ ಪ್ರಕರಣಗಳನ್ನು ನಿರ್ವಹಿಸುವಲ್ಲಿ 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಈ ಮೊದಲು ಅವರು ಕಾರ್ಕಳದಲ್ಲಿ ಪ್ರಮುಖ ಮೂಳೆ ಮತ್ತು ಕೀಲು ಶಸ್ತ್ರಚಿಕಿತ್ಸಕರಾಗಿದ್ದರು.
ಬಿಜೆಪಿಯಲ್ಲೀಗ ದುಡ್ಡಿಲ್ಲದವರು ಸ್ಪರ್ಧಿಸುವ ಹಾಗಿಲ್ಲ: ರಘುಪತಿ ಭಟ್
ಉಡುಪಿ, ದ.ಕ., ಶಿವಮೊಗ್ಗದ ಅನೇಕ ಬಿಜೆಪಿ ನಾಯಕರು ಕರೆ ಮಾಡಿ ಬೆಂಬಲ ವ್ಯಕ್ತಪಡಿಸಿದ್ದರು. ಸಾತ್ವಿಕವಾಗಿ ಚುನಾವಣೆಯನ್ನು ಎದುರಿಸಿದ್ದೇನೆ. ಸೋಲನ್ನು ಸವಾಲಾಗಿ ಸ್ವೀಕರಿಸಿ, ಸಕ್ರಿಯವಾಗಿ ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಎಂದರು.
ಸರ್ಕಾರಿ ಬಸ್ ಅವ್ಯವಸ್ಥೆ: ಎಬಿವಿಪಿ ಪ್ರತಿಭಟನೆಯಲ್ಲಿ ಶಾಸಕ ಗಂಟಿಹೊಳೆ ಆಕ್ರೋಶ
ಎಡೆಬಿಡದೆ ಮಳೆ ಸುರಿಯುತ್ತಿದ್ದರೂ, ಮಳೆಯನ್ನು ಲೆಕ್ಕಸಿದೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಿಎಸ್ಆರ್ ನಿಧಿ ಸವಲತ್ತು ವಿತರಣೆ
ಶಾಸಕನಾಗಿ ಈ ಸಂಸ್ಥೆಯನ್ನು ಅಭಿನಂದಿಸುತ್ತೇನೆ ಎಂದ ಅವರು, ಇಂತಹ ಸಮಾಜಮುಖಿ ಕಾರ್ಯ ಹೆಚ್ಚು ಹೆಚ್ಚು ನಡೆಯಬೇಕು ಎಂದು ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
‘ಮಾಹೆ ಆರೋಗ್ಯ ವಿಜ್ಞಾನ ಸಂಶೋಧನ ದಿನ 2024’ ಸಂಪನ್ನ
ಈ ಕಾರ್ಯಕ್ರಮದಲ್ಲಿ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಗಳ ಸುಮಾರು 5000 ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡರು.
ಉಡುಪಿ: ಸಮರ್ಪಕ ಚರಂಡಿ ವ್ಯವಸ್ಥೆಗೆ ಶಾಸಕ ಸೂಚನೆ
ಸಮರ್ಪಕ ಚರಂಡಿ ವ್ಯವಸ್ಥೆ, ಮಲ್ಪೆ ಕರಾವಳಿ ನಡುವಿನ ನಿರ್ಮಾಣ ಹಂತದ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತಕ್ಷಣ ಸೂಕ್ತ ವ್ಯವಸ್ಥೆ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು.
ಡಾ. ಶೇಖರ ಅಜೆಕಾರು ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸಾಹಿತ್ಯ ಹಾಗೂ ಪತ್ರಿಕಾ ಕ್ಷೇತ್ರದಲ್ಲಿ ಕನಿಷ್ಠ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ ಪತ್ರಕರ್ತರು, ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಗರಿಗೆದರಿದ ಕೃಷಿ ಚಟುವಟಿಕೆ: ಕೂಲಿ ಕಾರ್ಮಿಕರ ಕೊರತೆ
ಭತ್ತ ಕೃಷಿ ಕುಸಿತಗೊಂಡು 7000 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆ ಬೆಳೆಯಲಾಗುತ್ತಿದೆ .ಸುಮಾರು ಶೇ.60ರಷ್ಟು ತೋಟಗಾರಿಕಾ ಬೆಳೆ ಹೆಚ್ಚಾಗಿದೆ. ಕೆಲವು ಕಡೆಗಳಲ್ಲಿ ಕೃಷಿ ಇದ್ದ ಸ್ಥಳಗಳಲ್ಲಿ ಯಾಂತ್ರಿಕ ಕೃಷಿಯಾಗಿ ಬದಲಾಗಿದ್ದು ಸಾಂಪ್ರದಾಯಿಕ ಶೈಲಿಯ ಕೃಷಿ ಕಡಿಮೆಯಾಗಿದೆ.
< previous
1
...
259
260
261
262
263
264
265
266
267
...
393
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ