ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಂಸಿಎ ಎಕ್ಸ್ಪೋ ಉದ್ಘಾಟನೆ
ಕೃತಕ ಬುದ್ಧಿಮತ್ತೆಯು ನಮ್ಮ ಉದ್ಯೋಗವನ್ನು ಕಸಿದುಕೊಳ್ಳುವುದಿಲ್ಲ. ಬದಲಿಗೆ ಅದನ್ನು ಕಲಿಯುವುದರಿಂದ ನಮ್ಮ ಕೆಲಸವನ್ನು ಇನ್ನೂ ಉತ್ತಮವಾಗಿ ಸುಲಭವಾಗಿಸಬಹುದು ಎಂದು ಡಾ. ಗೋಪಾಲ್ ಮುಗೇರಾಯ ಹೇಳಿದರು.
ಡಿ.21, 22ರಿಂದ ಕುದ್ರೋಳಿ ಗಣೇಶ್ರಿಂದ ‘ಮೈಂಡ್ ಮಿಸ್ಟರಿ’ ಪ್ರದರ್ಶನ
ಮೈಂಡ್ ಮಿಸ್ಟರಿ ಪ್ರದರ್ಶನದ ಪೋಸ್ಟರ್ ಅನ್ನು ನಾಡೋಜ ಡಾ. ಜಿ. ಶಂಕರ್ ಅವರು ಬಿಡುಗಡೆ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಜಾದೂ ತಂತ್ರಗಾರಿಕೆಯಿಂದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು.
ಬುದ್ಧವಿಹಾರದ ಆಡಳಿತವನ್ನು ಬೌದ್ಧರಿಗೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
3 ವಿಧಾನಸಭಾ ಕ್ಷೇತ್ರ ಉಪಚುನಾವಣೆ ಬಿಜೆಪಿ ಸೋಲಿನ ಬಗ್ಗೆ ಇಂದು ಸಮಾಲೋಚನೆ : ಸುನಿಲ್ ಕುಮಾರ್
ಕಾಂಗ್ರೆಸ್ 3 ಸ್ಥಾನ ಗೆದ್ದ ಮಾತ್ರಕ್ಕೆ ರಾಜ್ಯದ ಜನ ಅವರ ಭ್ರಷ್ಟಾಚಾರ ಒಪ್ಪಿದ್ದಾರೆ ಎಂದು ಅರ್ಥವಲ್ಲ. ಸಿದ್ದರಾಮಯ್ಯನ ಹಗರಣವನ್ನು ರಾಜ್ಯದ ಜನ ಒಪ್ಪಿದ್ದಾರೆ ಎಂದು ಅರ್ಥವಲ್ಲ. ತಮ್ಮ ಹಗರಣಗಳಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಸಿಎಂ ಭಾವಿಸುವುದು ಬೇಡ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ.
ಮಣಿಪಾಲ ಆರೋಗ್ಯಕಾರ್ಡ್ ನೋಂದಣಿಗೆ ನ.30 ಕೊನೆಯ ದಿನ
ಮಣಿಪಾಲ್ ಆರೋಗ್ಯ ಕಾರ್ಡ್ದಾರರು ತಜ್ಞ ಮತ್ತು ಸೂಪರ್ ಸ್ಪೆಷಲಿಸ್ಟ್ ವೈದ್ಯರೊಂದಿಗೆ ಸಮಾಲೋಚನೆ ಶುಲ್ಕದಲ್ಲಿ ಶೇ. 50, ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆ ಸೇವೆಯಲ್ಲಿ ಶೇ.25, ರೇಡಿಯಾಲಜಿ, ಹೊರರೋಗಿ ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯಲ್ಲಿ ಶೇ.20, ಡಯಾಲಿಸಿಸ್ನಲ್ಲಿ 100 ರು., ಆಸ್ಪತ್ರೆಯ ಔಷಧಿಗಳ ಮೇಲೆ ಶೇ.10 ಮತ್ತು ಜನರಲ್ ವಾರ್ಡ್ನಲ್ಲಿ ಒಳರೋಗಿಗಳ ಬಿಲ್ಗಳಲ್ಲಿ ಶೇ.25 ರಿಯಾಯಿತಿ ಸೌಲಭ್ಯವಿದೆ.
ಹಿಂದೂ ಕಾರ್ಯಕರ್ತರ ಮೇಲೆ ಕೇಸು: ಉಡುಪಿಯಲ್ಲಿ ಪ್ರತಿಭಟನೆ
ಕಾರ್ಕಳ ವೆಂಕಟರಮಣ ದೇವಸ್ಥಾನದ ಲಕ್ಷದೀಪೋತ್ಸವದ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿದ್ದಾರೆ. ಇದನ್ನು ವಿರೋದಿಸಿ ಹಿಂಜಾವೇಯಿಂದ ಪ್ರತಿಭಟನೆ ನಡೆಯಿತು.
ಉಡುಪಿ: ಬಿಪಿಎಲ್ ಕಾರ್ಡ್ ರದ್ದಾಗುವ ಆತಂಕ ಸದ್ಯಕ್ಕಿಲ್ಲ!
ಉಡುಪಿ ಜಿಲ್ಲೆಯಲ್ಲಿ ಒಟ್ಟು 3,11,899 ಪಡಿತರ ಕಾರ್ಡುಗಳಿವೆ, ಇವುಗಳಲ್ಲಿ ಅಂತ್ಯೋದಯ 27,953, ಬಿಪಿಎಲ್ 1,68,447 ಮತ್ತು ಎಪಿಎಲ್ 1,15,499 ಕಾರ್ಡುಗಳಿವೆ.
ದೈಹಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಪೂರಕ: ಡಿಸಿ ಡಾ. ಕೆ.ವಿದ್ಯಾಕುಮಾರಿ
ಅಜ್ಜರಕಾಡುವಿನ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಪೊಲೀಸರ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.
ಕಾರ್ಕಳ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ
ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕದ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಕಾರ್ಕಳದ ಹೋಟೆಲ್ ಪ್ರಕಾಶ್ ಸಭಾಭವನದಲ್ಲಿ ಕಾರ್ಕಳ ಯಕ್ಷ ಕಲಾರಂಗ ಅಧ್ಯಕ್ಷ ವಿಜಯ ಶೆಟ್ಟಿ ಬಿಡುಗಡೆಗೊಳಿಸಿದರು.
ಮಿಂಚಿನಪದವು ಎಂಡೋ ಪ್ರಕರಣ: ಮಾಲಿನ್ಯ ನಿಯಂತ್ರಣ ಮಂಡಳಿ ಬಗ್ಗೆ ಶ್ಯಾನುಭಾಗ್ ಆಕ್ಷೇಪ
ಭಾರೀ ಪ್ರಮಾಣದಲ್ಲಿ ಎಂಡೋಸಲ್ಪಾನನ್ನು ಮಿಂಚಿನಪದವು ಪಾಳು ಬಾವಿಯಲ್ಲಿ ಹೂತಿಡಲಾಗಿದೆ. ಅದನ್ನು ಖಚಿತಪಡಿಸುವ ಬದಲು ಘಟನೆ ನಡೆದು 12 ವರ್ಷಗಳ ನಂತರ ಮೇಲ್ಪದರದಲ್ಲಿರುವ ಮಣ್ಣಿನ ಹಾಗೂ ನೀರಿನ ಸ್ಯಾಂಪಲ್ಗಳನ್ನು ಪರಿಶೀಲಿಸಿ ಅವುಗಳಲ್ಲಿ ಎಂಡೋಸಲ್ಫಾನ್ ಅಂಶವಿಲ್ಲ ಎಂಬ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಮಂಡಳಿ ಪತ್ರಿಕಾ ಪ್ರಕಟಣೆ ನೀಡಿದೆ.
< previous
1
...
259
260
261
262
263
264
265
266
267
...
526
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!