• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂಐಟಿಯಲ್ಲಿ ಡಿಪ್ಲೋಮಾ, ಐಟಿಐ ವಿದ್ಯಾರ್ಥಿಗಳಿಗೆ ನೇರ ಪ್ರವೇಶದ ಸುವರ್ಣಾವಕಾಶ
ಅಲ್ಲದೆ ಈ ಸಂಸ್ಥೆಯ ಲ್ಯಾಟರಲ್ ಎಂಟ್ರಿ ಆಸಕ್ತ ವಿದ್ಯಾರ್ಥಿಗಳಿಗೆ ಎಂಐಟಿ ಮಣಿಪಾಲದ ಕಾಲೇಜು ಶುಲ್ಕದ ಒಟ್ಟು ಶುಲ್ಕದಲ್ಲಿ ಶೇ .75 ಶುಲ್ಕವನ್ನು ವಿದ್ಯಾರ್ಥಿವೇತನದ ರೂಪದಲ್ಲಿ ವಿಶೇಷವಾಗಿ ಒದಗಿಸಲಾಗುತ್ತಿದೆ.
ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂಬುದು ಚುನಾವಣೆಯಲ್ಲಿ ಸಾಬೀತು: ಕಿಶೋರ್ ಕುಮಾರ್
ಡಾ. ಧನಂಜಯ ಸರ್ಜಿ ಮತ್ತು ಎಸ್.ಎಲ್.ಭೋಜೇಗೌಡ ಅವರ ಭರ್ಜರಿ ಗೆಲುವಿನ ಹಿನ್ನೆಲೆಯಲ್ಲಿ ಶುಕ್ರವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ವಿಜಯೋತ್ಸವ ನಡೆಯಿತು.
ಉಡುಪಿ ಎಲ್‌ವಿಟಿಲ್ಲಿ ಕೊನೆಯ ವಸಂತೋತ್ಸವ ಸಂಪನ್ನ
ಶ್ರೀ ದೇವಳದ ಪ್ರಧಾನ ಅರ್ಚಕ ದಯಾಘನ್ ಭಟ್ ಅವರು ಶ್ರೀ ದೇವರಿಗೆ ವಿಶೇಷ ಅಲಂಕಾರ ಮಾಡಿ ಮಂಗಳಾರತಿ ಬೆಳಗಿಸಿದರು.
ಸಹಸ್ರತಾಲ್ ದುರಂತದಲ್ಲಿ ಮೃತಪಟ್ಟ ಕುಂದಾಪುರ ಮೂಲದ ಪದ್ಮನಾಭ ಭಟ್
ಪದ್ಮನಾಭ ಭಟ್ ಬೆಂಗಳೂರಿಲ್ಲಿಯೇ ಹುಟ್ಟಿ ಬೆಳೆದು ಶಿಕ್ಷಣ ಪಡೆದವರು, ಅಲ್ಲಿನ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ಅವರು ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.
ಪರಿಷತ್‌ ಚುನಾವಣೆ ಗೆಲುವು: ಕಾಪು ಬಿಜೆಪಿಯಿಂದ ವಿಜಯೋತ್ಸವ
ಕಾಪು ಮಂಡಲ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು. ಕ್ಷೇತ್ರದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು.
ಕುಂದಾಪುರ: ಅಲೆಮಾರಿಗಳ ಗುಡಿಸಲಿಗೆ ನುಗ್ಗಿ ಮಾರಣಾಂತಿಕ ಹಲ್ಲೆ
ಬುಡಕಟ್ಟು ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದವರ ಮೇಲೆ ಸ್ಥಳೀಯ ಕೆಲವರು ಏಕಾಏಕಿ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ ಜಿಎಂ ಗ್ಲೋಬಲ್ ಸ್ಕೂಲ್ ನಲ್ಲಿ ವಿಶ್ವ ಪರಿಸರ ದಿನಾಚರಣೆ
ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಆಕಾಶ್ ಉಡುಪಿ ಶಾಖೆಯ 2 ವಿದ್ಯಾರ್ಥಿಗಳು ಟಾಪ್
ಇಬ್ಬರು ವಿದ್ಯಾರ್ಥಿಗಳು ಪ್ರತಿಷ್ಠಿತ ನೀಟ್‌ ಪರೀಕ್ಷೆಯಲ್ಲಿ 705 ಹಾಗೂ ಹೆಚ್ಚಿನ ಅಂಕಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಸಾಧನೆ ಗುಣಮಟ್ಟದ ತರಬೇತಿಗೆ ಸಾಕ್ಷಿಯಾಗಿದೆ.
ಮಣಿಪಾಲ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಯುವಕನ ಬಂಧನ
ಮಣಿಪಾಲದ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಣಿಪಾಲದ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟಮಾಡುತ್ತಿದ್ದ ಎಂದು ತನಿಖೆಯಿಂದ ಬಹಿರಂಗವಾಗಿದೆ.
ಎಪಿಐನ ನೂತನ ಪದಾಧಿಕಾರಿಗಳ ಪದಗ್ರಹಣ
ಎಪಿಐ ಉಡುಪಿ ವಲಯದ 2024-25ನೇ ಸಾಲಿನ ಪದಗ್ರಹಣ ಸಮಾರಂಭ ಇತ್ತೀಚೆಗೆ ನಡೆಯಿತು. ಕೆಎಂಸಿ ಮಣಿಪಾಲದ ಡೀನ್‌ ನೂತನ ತಂಡಕ್ಕೆ ಪ್ರಮಾಣ ವಚನ ಬೋಧಿಸಿದರು.
  • < previous
  • 1
  • ...
  • 260
  • 261
  • 262
  • 263
  • 264
  • 265
  • 266
  • 267
  • 268
  • ...
  • 393
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved