• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೂತನ ಜಿಲ್ಲಾಸ್ಪತ್ರೆಗೆ ಆಸ್ಕರ್‌ ಫರ್ನಾಂಡಿಸ್‌ ಹೆಸರಿಡಲು ಆಗ್ರಹ
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಕಾರಣವಾದ, 5 ಬಾರಿ ಉಡುಪಿಯ ಸ೦ಸದರಾಗಿ, 4 ಭಾರಿ ರಾಜ್ಯ ಸಭಾ ಸದಸ್ಯರಾದ ಹೆಮ್ಮೆಯ ಆಸ್ಕರ್ ಫರ್ನಾ೦ಡೀಸ್ ಹೆಸರನ್ನು ನೂತನವಾಗಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಸುಸಜ್ಜಿತವಾದ ಆಸ್ಪತ್ರೆಗೆ ಇಡುವಂತೆ ಒತ್ತಾಯಿಸಲಾಯಿತು.
ಕಾರ್ಕಳ-ಪಡುಬಿದ್ರಿ ರಸ್ತೆಯಲ್ಲಿ ಟೋಲ್‌ ಸಂಗ್ರಹ ಮಾಡದಂತೆ ಜಿಲ್ಲಾಧಿಕಾರಿಗೆ ಮನವಿ
. ಪ್ರಸ್ತಾಪಿತ ಟೋಲ್ ಸಂಗ್ರಹ ಕೇಂದ್ರ ನಿರ್ಮಾಣವಾದಲ್ಲಿ ಕಾರ್ಕಳ-ಬೆಳ್ಮಣ್ ಮೂಲಕ ಮೂಲ್ಕಿ-ಮಂಗಳೂರು ನಡುವೆ ಸಂಚಾರಕ್ಕೆ ಕೇವಲ 6 ಕಿ.ಮೀ. ಅಂತರದಲ್ಲಿ 2 ಬಾರಿ ಟೋಲ್ ಪಾವತಿಸಬೇಕಾಗುತ್ತದೆ.
ಉಡುಪಿ: ವಿಶ್ವ ಸ್ತನ್ಯಪಾನ ಸಪ್ತಾಹಕ್ಕೆ ಚಾಲನೆ
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಉಡುಪಿ ನಗರದ ತಾಯಿ ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹಕ್ಕೆ ಜಿಲ್ಲಾ ಸರ್ಜನ್ ಡಾ. ಅಶೋಕ್ ಎಚ್. ಚಾಲನೆ ನೀಡಿದರು.
ಅದಾನಿ ಫೌಂಡೇಶನ್‌ನಿಂದ ೬,೮೦೦ ವಿದ್ಯಾರ್ಥಿಗಳಿಗೆ ಶಿಕ್ಷಣ ಪರಿಕರಗಳ ವಿತರಣೆ
ಅದಾನಿ ಫೌಂಡೇಶನ್‌ ಮೂಲಕ ಸ್ಥಳೀಯ ೭೬ ಸರ್ಕಾರಿ / ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಕಲಿಯುತ್ತಿರುವ ಸುಮಾರು ೬,೮೦೦ ವಿದ್ಯಾರ್ಥಿಗಳಿಗೆ ಒಟ್ಟು ೬೦ ಲಕ್ಷ ರು. ಮೌಲ್ಯದ ಶಿಕ್ಷಣ ಪರಿಕರಗಳನ್ನು ವಿತರಿಸಿತು.
ತಾತ್ಕಾಲಿಕ ಪರಿಹಾರಕ್ಕೆ ಹಣ ಭರಿಸಲು ಸರ್ಕಾರ ಸಿದ್ಧ: ಮಂಜುನಾಥ ಭಂಡಾರಿ
ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಕುಂದಾಪುರ ಹಾಗೂ ಬೈಂದೂರು ಕ್ಷೇತ್ರಗಳ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಗತ್ಯ ಮುನ್ನಚ್ಚರಿಕೆ ಕೈಗೊಳ್ಳುವಂತೆ ಶಾಸಕ ಸೂಚನೆ
ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳನ್ನು ಭೂ ಕುಸಿತ ಉಂಟಾಗಬಹುದಾದ ತಾಲೂಕುಗಳು ಎಂದು ರಾಜ್ಯ ಸರ್ಕಾರವು ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ತಹಸೀಲ್ದಾರರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳು, ಕ್ಷೇತ್ರ ಮಟ್ಟದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ತುರ್ತು ಸಭೆ ನಡೆಯಿತು.
ರಂಗಭೂಮಿಯಿಂದ ಮಕ್ಕಳಿಗೆ ಕಷ್ಟ ಎದುರಿಸುವ ಶಕ್ತಿ ಸಿಗುತ್ತದೆ: ಜ್ಯೋತಿ ಸಂತೋಷ್
ಸರಳೇಬೆಟ್ಟುವಿನ ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ರಂಗ ಚಿನ್ನಾರಿ ಕಾಸರಗೋಡು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಕಾಸರಗೋಡು ಚಿನ್ನ ನಿರ್ದೇಶನದ ರಂಗಸಂಸ್ಕೃತಿ ಶಿಬಿರ ನಡೆಯಿತು.
ಇಂದಿನ ಆಟಿ ಆಚರಣೆ ನಿಜ ಆಶಯವನ್ನು ಕಳೆದುಕೊಂಡಿದೆ: ಪುಂಡಲೀಕ ಮರಾಠೆ
ಮಣಿಪುರದ ರೋಟರಿ ವತಿಯಿಂದ ರೋಟರಿ ಭವನದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ನಡೆಯಿತು. ರೋಟರಿ ಜಿಲ್ಲಾ ಸಮುದಾಯದಳದ ಜಿಲ್ಲಾ ಛೇರ್‍ಮನ್ ಬಿ.ಪುಂಡಲೀಕ ಮರಾಠೆ ಚಾಲನೆ ನೀಡಿದರು.
ಮುಂದುವರಿದ ಮಳೆ ಆರ್ಭಟ: ಮತ್ತೆ ಕುಂದಾಪುರದ ತಗ್ಗು ಪ್ರದೇಶಗಳು ಜಲಾವೃತ
ಸೌಪರ್ಣಿಕ ನದಿತೀರದ ನಾವುಂದದ ಕುದ್ರು, ಸಾಲ್ಬುಡ, ಬಡಾಕೆರೆ, ಚಿಕ್ಕಳ್ಳಿ, ಪಡುಕೋಣೆ, ಮರವಂತೆ ಭಾಗಗಗಲ್ಲಿನ ಮನೆಗಳು, ಕೃಷಿಗದ್ದೆ, ತೋಟಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ರಾಜಾಂಗಣದಲ್ಲಿ ರಸಿಕರ ಮನಸೂರೆಗೊಂಡ ‘ಶ್ರೀ ಕೃಷ್ಣ ಲೀಲಾ ವಿಭೂತಿ’
ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಶ್ರೀ ಕೃಷ್ಣ ಲೀಲಾ ವಿಭೂತಿ ಎಂಬ ಗೇಯ ನೃತ್ಯ ರೂಪಕ (ಪದ್ಮಭೂಷಣ ಶ್ರೀ ಡಿ. ವಿ. ಗುಂಡಪ್ಪ ಅವರ ಶ್ರೀಮದ್ ಭಾಗವತ ಕಥಾಸಾರ ಆಧಾರಿತ) ಪ್ರಸ್ತುತಗೊಂಡಿತು.
  • < previous
  • 1
  • ...
  • 261
  • 262
  • 263
  • 264
  • 265
  • 266
  • 267
  • 268
  • 269
  • ...
  • 437
  • next >
Top Stories
ಏಷ್ಯಾದ ಅತಿ ಹಿರಿಯ ಆನೆ ವತ್ಸಲಾ ನಿಧನ
ಈಗ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ : ಜನಾರ್ದನ ರೆಡ್ಡಿ
''ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಬಾಗಿಲು ಬಡಿದ ಬಿಎಸ್‌ವೈರನ್ನ ತಡೆದು, ಸಿಎಂ ಆಗಿಸಿದ್ದೇ ಸಿದ್ದೇಶ್ವರ ''
ಸಿಎಂ ಕುರ್ಚಿಗೆ ಕಾಂಗ್ರೆಸ್‌ನಲ್ಲಿ 4 ಗುಂಪುಗಳ ಕಚ್ಚಾಟ : ಸಂಸದ ಕಾರಜೋಳ
ಅನ್ಯ ಭಾಗ್ಯ ಯೋಜನೆಗೆ ರಾಜ್ಯ ಸರ್ಕಾರದಿಂದ ಕನ್ನ: ವಿಜಯೇಂದ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved