• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಟಕಲ್ಲು ಬಸ್ ನಿಲ್ದಾಣದಲ್ಲಿ ಕಸಾಪ ‘ಮನೆಯೇ ಗ್ರಂಥಾಲಯ’ ಅಭಿಯಾನ
ಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ ಬಂಟಕಲ್ಲಿನ ಬಸ್ ನಿಲ್ದಾಣದಲ್ಲಿ ನಿರ್ಮಾಣಗೊಂಡ ಗ್ರಂಥಾಲಯಕ್ಕೆ ಕನ್ನಡ ಪುಸ್ತಕಗಳನ್ನು ಹಸ್ತಾಂತರಿಸಲಾಯಿತು.
ಕುಂದಾಪುರ: ಗುಡ್ಡಟ್ಟು ನೆರೆಹಾನಿ ಪ್ರದೇಶಕ್ಕೆ ನ್ಯಾಯಾಧೀಶರ ಭೇಟಿ
ಮಳೆಯಿಂದ ಹಾನಿಗೊಳಗಾದ ಗುಡ್ಡಟ್ಟುವಿನ ದೇವಿ ಸೀತಾರಾಮ ಆಚಾರ್, ನಾಗರಾಜ್, ಬಾಬು ರಾಯ್, ತಾರಾ ಆಚಾರ್ತಿ ಅವರ ಮನೆಗಳಿಗೆ ಭೇಟಿ ನೀಡಿದ ನ್ಯಾಯಾಧೀಶರು, ಸಂತೃಸ್ತರಿಗೆ ಊಟೋಪಚಾರದ ವ್ಯವಸ್ಥೆಗೆ ಸೂಚಿಸಿದರು.
ಸೀರೆ ಉಡುವುದು ಪೂಜ್ಯತೆ, ಶ್ರೇಷ್ಟತೆಯ ಸಂಕೇತ: ಶ್ರೀ ಸುಗುಣೇಂದ್ರ ತೀರ್ಥರು
ಕೃಷ್ಣಮಠದ ರಾಜಾಂಗಣದಲ್ಲಿ ಪದ್ಮಶಾಲಿ ನೇಕಾರರ ಪ್ರತಿಷ್ಠಾನ ಮತ್ತು ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘಗಳ ವತಿಯಿಂದ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಆ.1ರಿಂದ 11ರ ವರೆಗೆ ಕೈಮಗ್ಗ ಸೀರೆಗಳ ಉತ್ಸವ ನಡೆಯಲಿದೆ.
ಭಾರಿ ಮಳೆ: ಕಾರ್ಕಳ ನಗರದ ರಸ್ತೆಗಳಲ್ಲಿ ಕೃತಕ ನೆರೆ, ಸಂಚಾರ ಸ್ಥಗಿತ
ನಗರ ವ್ಯಾಪ್ತಿಯ ಜೋಡುರಸ್ತೆ, ಗುಮ್ಮಟ ಬೆಟ್ಟ ರಸ್ತೆ, ಬಸ್‌ ನಿಲ್ದಾಣ, ಮಂಗಳೂರು ರಸ್ತೆಯಲ್ಲಿ ಎರಡು ಅಡಿ ಎತ್ತರ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.
ಉಡುಪಿ ಮಠ: ಶ್ರೀ ಕೃಷ್ಣ ಜನ್ಮಾಷ್ಟಮಿ ಮಾಸೋತ್ಸವಕ್ಕೆ ಚಾಲನೆ
ಪರ್ಯಾಯ ಶ್ರೀ ಪುತ್ತಿಗೆ ಮಠ ವತಿಯಿಂದ ಒಂದು ತಿಂಗಳು ಕಾಲ ವೈವಿಧ್ಯಮಯವಾಗಿ ನಡೆಯಲಿರುವ ಶ್ರೀ ಕೃಷ್ಣ ಜನ್ಮಾಷ್ಟಮಿ ಮಾಸೋತ್ಸವವನ್ನು ಶ್ರೀಗಳೆಲ್ಲಾ ಸೇರಿ ವೇದಿಕೆಯಲ್ಲಿ ಮೊಸರುಕುಡಿಕೆಯನ್ನು ಒಡೆದು ಚಾಲನೆ ನೀಡಿದರು.
ಕುಂದಾಪುರ: ಮಳೆಯ ಅಬ್ಬರಕ್ಕೆ ಮೂರು ಮನೆಗಳು ಸಂಪೂರ್ಣ ಧರಾಶಾಹಿ
ಮೊಳಹಳ್ಳಿ ಗ್ರಾಮದ ಕಂಬಳಗದ್ದೆ ಮನೆಯ ಪ್ರದೀಪ್ ಶೆಟ್ಟಿ, ರುಕ್ಮಿಣಿ ಶೆಟ್ಟಿ, ರತ್ನಾವತಿ ಶೆಟ್ಟಿ ಅವರ ಮನೆ ಸಂಪೂರ್ಣವಾಗಿ ಕುಸಿದು ನೆಲಸಮಗೊಂಡಿದೆ
ಉಡುಪಿ: ಗಾಳಿ ಮಳೆಗೆ 4 ಮನೆ ಸಂಪೂರ್ಣ ನಾಶ
ಭಾರಿ ಮಳೆಗೆ ಜಿಲ್ಲೆಯಲ್ಲಿ ಸುಮಾರು 15 ಮನೆಗಳಿಗೆ, 7 ಕೃಷಿಕರ ತೋಟಗಳಿಗೆ ಮತ್ತು 1 ಜಾನುವಾರು ಕೊಟ್ಟಿಗೆ ಸೇರಿದಂತೆ ಸುಮಾರು 24.23 ಲಕ್ಷ ರು. ಗಳಷ್ಟು ಹಾನಿ ಸಂಭವಿಸಿದೆ
ಕಾರ್ಕಳ-ಪಡುಬಿದ್ರಿ ಟೋಲ್ ಖಂಡನೀಯ: ರೇಷ್ಮಾ ಉದಯ ಶೆಟ್ಟಿ
ಕಾರ್ಕಳ ರಸ್ತೆಯಲ್ಲಿ ಟೋಲ್ ಗೇಟನ್ನು ವೈಜ್ಞಾನಿಕವಾಗಿ ಅಳವಡಿಸುವುದು ಸಾಧ್ಯವಾಗದ ಮಾತು. ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತು ಸದ್ರಿ ಟೋಲ್ ಸಂಗ್ರಹ ಪ್ರಸ್ತಾಪವನ್ನು ಕೈಬಿಡದೇ ಇದ್ದಲ್ಲಿ ಅನ್ಯಾಯದ ವಿರುದ್ಧ ಸಂಘಟಿತ ಹೋರಾಟ ಅನಿವಾರ್ಯವೆನಿಸಲಿದೆ ಎಂದು ರೇಷ್ಮಾ ಉದಯ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಪ್ರೆಸ್‌ಕ್ಲಬ್: 3ರಂದು ಚರ್ಚಾ ಕಾರ್ಯಕ್ರಮ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ‘ಕೃತಕ ನೆರೆ ಹಾವಳಿ- ಬೆಂಕಿ ದುರಂತ- ಭೂಕುಸಿತ: ಒಂದು ಚರ್ಚೆ’ ಸಾರ್ವಜನಿಕ ಕಾರ್ಯಕ್ರಮ ಉಡುಪಿ ಪತ್ರಿಕಾ ಭವನದಲ್ಲಿ ನಡೆಯಲಿದೆ.
ಉಡುಪಿ: ಭಾರಿ ಮಳೆ, ನದಿ ಉಕ್ಕಿ ಪ್ರವಾಹ ಸಾಧ್ಯತೆ
ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳಲ್ಲಿ ಮುಸಲಧಾರೆ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ವತಿಯಿಂದ ಕಾರ್ಕಳ ತಾಲೂಕಿನಲ್ಲಿ 33 ಮಂದಿಯನ್ನು ರಾತ್ರಿಯೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು.
  • < previous
  • 1
  • ...
  • 262
  • 263
  • 264
  • 265
  • 266
  • 267
  • 268
  • 269
  • 270
  • ...
  • 437
  • next >
Top Stories
ಏಷ್ಯಾದ ಅತಿ ಹಿರಿಯ ಆನೆ ವತ್ಸಲಾ ನಿಧನ
ಈಗ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ : ಜನಾರ್ದನ ರೆಡ್ಡಿ
''ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಬಾಗಿಲು ಬಡಿದ ಬಿಎಸ್‌ವೈರನ್ನ ತಡೆದು, ಸಿಎಂ ಆಗಿಸಿದ್ದೇ ಸಿದ್ದೇಶ್ವರ ''
ಸಿಎಂ ಕುರ್ಚಿಗೆ ಕಾಂಗ್ರೆಸ್‌ನಲ್ಲಿ 4 ಗುಂಪುಗಳ ಕಚ್ಚಾಟ : ಸಂಸದ ಕಾರಜೋಳ
ಅನ್ಯ ಭಾಗ್ಯ ಯೋಜನೆಗೆ ರಾಜ್ಯ ಸರ್ಕಾರದಿಂದ ಕನ್ನ: ವಿಜಯೇಂದ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved