• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಣೆ

ಉಡುಪಿ ಜಿಲ್ಲಾದ್ಯಂತ ಕಳೆದ 48 ಗಂಟೆಗಳಿಂದ ಉತ್ತಮ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ನಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆ, ಜೂನ್‌ 3ರಿಂದ 8ರ ವರೆಗೆ ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ.

ಗಿಡ ನೆಟ್ಟು ಬೆಳೆಸದಿದ್ದರೆ ಮುಂದಿದೆ ಆಪತ್ತು: ಆನಂದ್ ಸಿ. ಕುಂದರ್
ವಿಶ್ವಪರಿಸರದ ದಿನದ ಅಂಗವಾಗಿ ಸತತ ಮೂರು ತಿಂಗಳ ಕಾಲ ನಡೆಯುವ ಗಿಡ ನೆಟ್ಟು ಪೋಷಿಸುವ ಹಸಿರುಜೀವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸಂಸ್ಕೃತಿ ವೈಭವ ಪುನರುತ್ಥಾನಗೊಳಿಸಲು ಬಾ. ಸಾಮಗ ಕರೆ
ಕೊಡವೂರಿನಲ್ಲಿ ಇತ್ತೀಚೆಗೆ ಬ್ರಾಹ್ಮಣ ಸಭಾ ಏರ್ಪಡಿಸಿದ್ದ ಕನ್ನಡ ಸಂಸ್ಕೃತಿ ಸಮಾರಂಭ ನಡೆಯಿತು. ದೆಹಲಿ ಕನ್ನಡಿಗ ಪತ್ರಿಕೆ ಸಂಪಾದಕ ಬಾ.ಸಾಮಗ ಅತಿಥಿಯಾಗಿ ಭಾಗವಹಿಸಿದರು.
ಶಿರ್ವ ಎಂಎಸ್‌ಆರ್‌ಎಸ್‌ ಶೆಟ್ಟಿ ಕಾಲೇಜಿನ ವಾರ್ಷಿಕೋತ್ಸವ
ವಿದುಷಿ ಮಾನಸಿ ಸುಧೀರ್‌ ಕವಿ ಬಿ.ಆರ್. ಲಕ್ಷ್ಮಣರಾವ್ ಅವರ ಕವನದ ಸಾಲುಗಳನ್ನು ಸುಶ್ರಾವ್ಯವಾಗಿ ಹಾಡಿ ನೆರೆದವರ ಮನಸ್ಸುಗಳಿಗೆ ನವಚೈತನ್ಯ ಮೂಡಿಸಿದರು.
ಉಡುಪಿ: ಶೇ.80.72 ಶಿಕ್ಷಕರಿಂದ, ಶೇ.75.38 ಪದವೀಧರರಿಂದ ಮತದಾನ
ಜಿಲ್ಲೆಯಲ್ಲಿ ಪದವೀಧರ ಕ್ಷೇತ್ರಕ್ಕೆ 19 ಮತಗಟ್ಟೆಗಳನ್ನು ಮತ್ತು ಶಿಕ್ಷಕರ ಕ್ಷೇತ್ರಕ್ಕೆ 10 ಮತಗಟ್ಟೆಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಮತದಾರರ ಸಂಖ್ಯೆ ಹೆಚ್ಚಿಲ್ಲದಿರುವುದರಿಂದ ನಿಧಾನಗತಿಯಲ್ಲಿ ಆರಾಮವಾಗಿ ದಿನವಿಡೀ ಮತದಾನ ನಡೆಯಿತು.
ಜನರ‌ ಮನಸ್ಸಿನಿಂದ ನನ್ನನ್ನು ಉಚ್ಛಾಟಿಸಲು ಸಾಧ್ಯವಿಲ್ಲ: ಕೆ. ರಘುಪತಿ ಭಟ್
ಕಳೆದೆರಡು ದಿನಗಳಿಂದ ಉಡುಪಿ ಮತ್ತು ದ.ಕ. ಜಿಲ್ಲೆಗಳಲ್ಲಿ ಬಿರುಸಿನ ಮತಯಾಚನೆ ನಡೆಸುತ್ತಿರುವ ರಘುಪತಿ ಭಟ್, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೈವರ ದರ್ಶನ ಪಡೆದರು.
ಕೆಸಿಇಟಿ ಫಲಿತಾಂಶ: 100ರೊಳಗೆ 10 ರ‍್ಯಾಂಕ್‌ ಪಡೆದ ಕ್ರಿಯೇಟಿವ್‌ ವಿದ್ಯಾರ್ಥಿಗಳು
ಪ್ರಸ್ತುತ ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆ ಇದಾಗಿದ್ದು, ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಹಲವು ರ್ಯಾಂಕ್‌ ಪಡೆದಿದ್ದಾರೆ.
ವ್ಯತ್ಯಾಸ ಆಗದಂತೆ ಮತ ಎಣಿಕೆ ನಡೆಸಿ: ಹಿತೇಶ್ ಸೂಚನೆ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ಲೋಕಸಭಾ ಚುನಾವಣೆ-2024ರ ಮತ ಎಣಿಕೆ ಪೂರ್ವಸಿದ್ಧತೆ ಸಭೆ ನಡೆಯಿತು. ಲೋಕಸಭಾ ಚುನಾವಣೆ-2024ರ ಮತ ಎಣಿಕೆ ಪೂರ್ವಸಿದ್ಧತೆ ಸಭೆ
ಹಾಜಿ ಅಬ್ದುಲ್ಲಾ ಸಾಹೇಬ್ ಮನೆಗೆ ‘ಸ್ವಾತಂತ್ರ್ಯ ಹೋರಾಟಗಾರರ ಮನೆ’ ನಾಮಫಲಕ ಅನಾವರಣ
ನರೇಂದ್ರ ಕುಮಾರ್ ಕೋಟ ರಾಷ್ಟ್ರ ಧ್ವಜಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಹಾಜಿ ಅಬ್ದುಲ್ಲಾ ಸಾಹೇಬರ ನಿಕಟ ಸಂಬಂಧಿ ಸೈಯ್ಯದ್ ಸಿರಾಜ್ ಅಹಮ್ಮದ್ ನಾಮಫಲಕ ಅನಾವರಣ ಮಾಡಿದರು.
ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ: ಹಾಕಪ್ಪ ಆರ್. ಲಮಾಣಿ
ಉಡುಪಿ ತಾ.ಪಂ. ಸಭಾಂಗಣದಲ್ಲಿ ಹಿಂ. ವರ್ಗಗಳ ಕಲ್ಯಾಣ ಇಲಾಖೆಗೆಯ ವತಿಯಿಂದ ಉಡುಪಿ ತಾಲೂಕಿನ ವಿದ್ಯಾರ್ಥಿನಿಲಯಗಳಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ ವ್ಯಾಸಾಂಗ ಮಾಡಿ ಶೇ. 90ಕ್ಕೂ ಮೇಲ್ಪಟ್ಟು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 263
  • 264
  • 265
  • 266
  • 267
  • 268
  • 269
  • 270
  • 271
  • ...
  • 393
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved