• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಪು: ವ್ಯಾಕ್ಯೂಮ್‌ ಕ್ಲೀನರ್‌ ಹಿಡಿದು ಕಚೇರಿ ಸ್ವಚ್ಛಗೊಳಿಸಿದ ತಹಸೀಲ್ದಾರ್‌
ಕಾಪು ತಾಲೂಕಿನ ಕಡಲ ಕಿನಾರೆ ಪ್ರದೇಶಗಳಾದ ಬಡಾ, ಉಚ್ಚಿಲ ಗ್ರಾಮಗಳಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಕಾಪು ತಹಸೀಲ್ದಾರ್ ಪ್ರತಿಭಾ ಭಾಗವಹಿಸಿದರು. ಸ್ವತಃ ತಹಸೀಲ್ದಾರ್ ವ್ಯಾಕ್ಯೂಮ್ ಕ್ಲೀನರ್ ಬಳಸಿ ತಮ್ಮ ಕಚೇರಿಯನ್ನು ಸ್ವಚ್ಛಗೊಳಿಸಿದ್ದಾರೆ.
ಲೈಂಗಿಕ ಕಿರುಕುಳ: ಕುಂದಾಪುರ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ವಜಾ
2023ರಲ್ಲಿ ತಾಲೂಕು ಆಸ್ಪತ್ರೆಗೆ ಮಹಿಳಾ ವೈದ್ಯೆ ಕರ್ತವ್ಯಕ್ಕೆ ಸೇರಿದ್ದರು. ಕರ್ತವ್ಯಕ್ಕೆ ಸೇರಿದ ದಿನದಿಂದಲೇ ಡಾ.ರಾಬರ್ಟ್‌ ರೆಬೆಲ್ಲೋ ಮೊಬೈಲ್‌ನಲ್ಲಿ ಅಶ್ಲೀಲ ಸಂದೇಶ ರವಾನಿಸಲು ಆರಂಭಿಸಿದ್ದರು. ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ, ಮಾನಸಿಕ ಹಿಂಸೆ ನೀಡುತ್ತಿದ್ದರು.
ವಾಲ್ಮೀಕಿ ನಿಗಮದ ಹಗರಣದಲ್ಲಿ ಸರ್ಕಾರದಿಂದ ತಪ್ಪಿಸಿಕೊಳ್ಳುವ ಪ್ರಯತ್ನ: ಕೋಟ
ಮುಖ್ಯಮಂತ್ರಿಗಳು ಸಚಿವ ನಾಗೇಂದ್ರನನ್ನು ಕರೆದು ರಾಜಿನಾಮೆ ಕೊಡಲು ಹೇಳಿದ್ದಾರಂತೆ. ಆದರೆ ನನ್ನ ರಾಜೀನಾಮೆ ಕೇಳಿದರೆ ಎಲ್ಲರ ವಿಚಾರ ಬಹಿರಂಗ ಮಾಡುತ್ತೇನೆ ಎಂದು ನಾಗೇಂದ್ರ ಬೆದರಿಸಿದ್ದಾರೆ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದಿಗ್ಧತೆಯಲ್ಲಿದ್ದಾರೆ ಎಂದು ಕೋಟ ಹೇಳಿದ್ದಾರೆ.
ಡಾ.ಎನ್.ಎಸ್.ಎ.ಎಂ. ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ
ಡಾ.ಎನ್.ಎಸ್.ಎ.ಎಂ. ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಡಿಜಿಟಲ್ ಗ್ರಂಥಾಲಯವನ್ನು ಪ್ರಾಂಶುಪಾಲೆ ಡಾ.ವೀಣಾಕುಮಾರಿ ಬಿ.ಕೆ. ಉದ್ಘಾಟಿಸಿದರು.
ಡಾ. ನಾ. ಮೊಗಸಾಲೆಗೆ ಸುನಂದಾ ಬೆಳಗಾಂವ್ಕರ ಕಾದಂಬರಿ ಪ್ರಶಸ್ತಿ
ಕನ್ನಡದಲ್ಲಿ ಮೊತ್ತ ಮೊದಲ ಬಾರಿಗೆ ಓದುಗರಿಂದ ಕಾದಂಬರಿಗಳನ್ನು ಆಹ್ವಾನಿಸುವ ಮೂಲಕ ಸಾಹಿತ್ಯ ಗಂಗಾ ಸಂಸ್ಥೆಯು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ಈ ಪ್ರಶಸ್ತಿಯ ಮತ್ತೊಂದು ವಿಶೇಷವೆಂದರೆ ‘ಭಾರತ ಕಥಾ’ ಕಾದಂಬರಿಯನ್ನು ಲೇಖಕರಾಗಲಿ, ಪ್ರಕಾಶಕರಾಗಲಿ ಕಳಿಸಿರಲಿಲ್ಲ, ಓದುಗರೇ ಕಳುಹಿಸಿದ್ದರು.
ಉಡುಪಿ: 5ರಂದು ಜಿಲ್ಲೆಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ
ಎಚ್.ಟಿ/ಎಲ್.ಟಿ ವಾಹಕ ಬದಲಾವಣೆ, ಟ್ರೀ ಕಟ್ಟಿಂಗ್, ಎಚ್.ಟಿ. ಮಾರ್ಗ ನಿರ್ವಹಣೆ ಹಾಗೂ ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆ ವಿದ್ಯುತ್‌ ವ್ಯತ್ಯಯವಾಗಲಿದೆ.
ಉಡುಪಿ: ಶಾಲೆಗಳಲ್ಲಿ ಮತ್ತೆ ವಿದ್ಯಾರ್ಥಿಗಳ ಕಲರವ ಆರಂಭ
ಮೊದಲ ದಿನ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿ ಶಾಲೆಯನ್ನು ಸ್ವಚ್ಛಗೊಳಿಸಿದರು, ಕೆಲವು ಶಾಲೆಗಳಲ್ಲಿ ಸ್ಥಳೀಯ ದಾನಿಗಳ ನೆರವಿನಿಂದ ಸಿಹಿತಿಂಡಿ, ಮಧ್ಯಾಹ್ನ ಪಾಯದೂಟವನ್ನೂ ನಡೆಸಲಾಯಿತು.
ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ: ಸುನಿಲ್‌ ಕುಮಾರ್‌
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಪರಾಧ ಕೃತ್ಯ ಅಥವಾ ಕಾನೂನು ಬಾಹಿರ ವರ್ತನೆ ನಡೆಸುವುದು ತಪ್ಪಲ್ಲ, ಆದರೆ ಕಾನೂನು ಉಲ್ಲಂಘನೆಯಾಗಿದೆ ಎಂದು ಹೇಳುವುದು ತಪ್ಪು ಎಂದು ಸುನಿಲ್‌ ಕುಮಾರ್‌ ಹೇಳಿದ್ದಾರೆ.
ಆರೋಗ್ಯಯುತ ಜೀವನಕ್ಕೆ ಉತ್ತಮ ಆಹಾರ ಮುಖ್ಯ: ಡಾ.ಸುದರ್ಶನ್ ಹೆಬ್ಬಾರ್‌
ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಎನ್‌ಎಸ್‌ಎಸ್‌ ವಾರ್ಷಿಕ ಶಿಬಿರದಲ್ಲಿ ಆರೋಗ್ಯವಂತ ಸಮಾಜ ಮತ್ತು ಸವಾಲುಗಳು ಎಂಬ ವಿಷಯದ ಬಗ್ಗೆ ಮುನಿಯಾಲು ಗ್ರಾಮದ ವೈದ್ಯರಾದ ಡಾ.ಸುದರ್ಶನ್ ಹೆಬ್ಬಾರ್‌ ಮಾತನಾಡಿದರು.
ಲೋಕ ಫಲಿತಾಂಶದಲ್ಲಿ ಕಾಂಗ್ರೆಸ್‌ಗೆ ದೊಡ್ಡ ನಿರಾಸೆ ಕಾದಿದೆ: ವಿಜಯೇಂದ್ರ
ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂದು ಪಕ್ಷದ ನಾಯಕರು, ಮುಖ್ಯಮಂತ್ರಿಗಳು ಭ್ರಮೆಯಲ್ಲಿದ್ದಾರೆ. ಸರ್ಕಾರದ ಗ್ಯಾರಂಟಿಗಳಲ್ಲ ವಿಫಲ ಆಗಿವೆ, ಅವು ಕೈ ಹಿಡಿಯೋದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ‌‌.ವೈ. ವಿಜಯೇಂದ್ರ ಹೇಳಿದ್ದಾರೆ.
  • < previous
  • 1
  • ...
  • 264
  • 265
  • 266
  • 267
  • 268
  • 269
  • 270
  • 271
  • 272
  • ...
  • 393
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved