• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೈಂದೂರು: ಮನೆಯ ಬಾವಿಯಲ್ಲಿ ಮೊಸಳೆ ಪ್ರತ್ಯಕ್ಷ
ಕೆಲವು ದಿನಗಳ ಹಿಂದೆ ಭಾರಿ ಮಳೆಯಿಂದ ಇಲ್ಲಿ ಉಂಟಾಗಿದ್ದ ಪ್ರವಾಹದ ನೀರಿನಲ್ಲಿ ಈ ಮೊಸಳೆ ತೇಲಿಕೊಂಡು ಬಂದು ಬಾವಿಯನ್ನು ಸೇರಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಭಾಗದಲ್ಲೆಲ್ಲೂ ಈ ಹಿಂದೆ ಮೊಸಳೆಗಳಿರಲಿಲ್ಲ, ಆದ್ದರಿಂದ ಮೊಸಳೆಗಳೇ ಇಲ್ಲದ ಊರಿನಲ್ಲಿ ಮೊಸಳೆ ಪತ್ತೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ.
ಹಿರಿಯಡ್ಕ ಪ್ರಾ.ಆ. ಕೇಂದ್ರದಲ್ಲಿ ಫಿಸಿಯೋಥೆರಪಿ ಘಟಕ ಉದ್ಘಾಟನೆ
ಹಿರಿಯಡ್ಕ ಆರೋಗ್ಯ ಕೇಂದ್ರದಲ್ಲಿ ಫಿಸಿಯೋಥೆರಪಿ ಘಟಕದ ಉದ್ಘಾಟನಾ ಕಾರ್ಯಕ್ರಮ ಹಾಗೂ ದಿವ್ಯಾಂಗರಿಗೆ ಫಿಸಿಯೋಥೆರಪಿ ಶಿಬಿರ ನಡೆಯಿತು.
ಸಾವಿನಲ್ಲೂ ಒಂದಾದ ದಂಪತಿಗಳು!
ಎಡೇರುಗುತ್ತು ನಿವಾಸಿ ಸುಂದರ ಶೆಟ್ಟಿ ಮತ್ತು ಅವರ ಪತ್ನಿ ವನಜಾ ಶೆಟ್ಟಿ ಒಂದೇ ದಿನ ೫ ಗಂಟೆಗಳ ಅಂತರದಲ್ಲಿ ನಿಧನರಾದರು.
ಯುವ ಕಲಾವಿದ ಗುರುಪ್ರಸಾದ್ ನೀರ್ಜೆಡ್ಡು ಇನ್ನಿಲ್ಲ
ಅವರು ಸುಮಾರು 5 ದಿನಗಳ ಹಿಂದೆ ವಿಷಸೇವನೆ ಮಾಡಿದ್ದು, ಅಸ್ವಸ್ಥಗೊಂಡಿದ್ದ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಕಾರ್ಕಳ, ಹೆಬ್ರಿಯಲ್ಲಿ ಭಾರಿ ಮಳೆ: ಅಪಾಯಮಟ್ಟದಲ್ಲಿ ನದಿ ಹರಿವು
ಭಾರಿ ಮಳೆಯ ಹಿನ್ನೆಲೆಯಲ್ಲಿ ನದಿ ಪಾತ್ರದ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತವಾಗಿದ್ದು ನಷ್ಟವುಂಟಾಗಿದೆ.
ಮಳೆ ಪರಿಹಾರದಲ್ಲೂ ಕೇಂದ್ರದಿಂದ ರಾಜ್ಯದ ನಿರ್ಲಕ್ಷ್ಯ: ಎಸ್.ವಿ.ಉಗ್ರಪ್ಪ
ರಾಜ್ಯದಲ್ಲಿ ಮಳೆಯಿಂದ ಸಂಭವಿಸಿರುವ ನಷ್ಟ ಪರಿಹಾರಕ್ಕೆ ತಕ್ಷಣ 10 ಸಾವಿರ ಕೋಟಿ ರು.ಗಳನ್ನು ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಆಗ್ರಹಿಸಿದ್ದಾರೆ.
ಪ್ರಾಕೃತಿಕ ವಿಕೋಪ ಹಾನಿ ಕಾಮಗಾರಿಗಳ ಬಗ್ಗೆ ತಕ್ಷಣ ಕ್ರಮ ವಹಿಸಿ: ಯಶ್ಪಾಲ್ ಸುವರ್ಣ
ಉಡುಪಿ ನಗರಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕರು, ಪ್ರಾಕೃತಿಕ ವಿಕೋಪದಿಂದ ಹಾನಿಯಾದ ಸಾರ್ವಜನಿಕ ಆಸ್ತಿ ಪಾಸ್ತಿಯ ಸುಮಾರು 25 ಕೋಟಿ ರು. ನಷ್ಟದ ಬಗ್ಗೆ ಸರ್ಕಾರಕ್ಕೆ ವರದಿ ನೀಡುವಂತೆ ತಿಳಿಸಿದರು.
ಬ್ರಹ್ಮಾವರದಲ್ಲಿ ‘ಸ್ಪೆಷಲ್ 26’ ಮಾದರಿಯ ಐಟಿ ದಾಳಿಯ ಯತ್ನ!
ಜು.25ರಂದು ಬೆಳಗ್ಗೆ 8.30ಕ್ಕೆ ಎರಡು ಕಾರಿನಲ್ಲಿ ಬಂದ ಅಪರಿಚತರು ಇಲ್ಲಿನ ಕವಿತಾ ಎಂಬವರ ಮನೆಗೆ ನುಗ್ಗುವುದಕ್ಕೆ ಪ್ರಯತ್ನಿಸಿದ್ದಾರೆ. ಅಧಿಕಾರಿಗಳಂತೆ ಠಾಕುಠೀಕಾಗಿ ಬಟ್ಟೆ ಧರಿಸಿದ್ದ 5- 6 ಮಂದಿ ಮನೆಯ ಗೇಟನ್ನು ತೆರೆಯಲು ಯತ್ನಿಸಿದ್ದಾರೆ. ಅವರಲ್ಲಿ ಒಬ್ಬಾತ ಪೊಲೀಸ್ ಸಮವಸ್ತ್ರವನ್ನು ಧರಿಸಿದ್ದ, ಇನ್ನೊಬ್ಬನ ತಲೆ ಮೇಲೆ ಸಿಖ್ಖರ ಪೇಟಾ ಇತ್ತು.
ದೈಹಿಕ, ಮಾನಸಿಕ ಆರೋಗ್ಯಕ್ಕೆ ಕುಣಿತದ ಭಜನೆ ಪೂರಕ: ರಂಗನಾಥ ಭಟ್
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ವತಿಯಿಂದ ಹಿರಿಯಡ್ಕದ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಉಚಿತ ಕುಣಿತದ ಭಜನಾ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಯಿತು. ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ರಂಗನಾಥ ಭಟ್ ಉದ್ಘಾಟಿಸಿದರು.
ಆರ್‌ಎಸ್‌ಬಿ ಮಹಿಳಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ
ರಾಜಾಪುರ ಸಾರಸ್ವತ ಮಹಿಳಾ ವೇದಿಕೆ ವತಿಯಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ರ್‍ಯಾಂಕ್ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಹಾಗೂ ವಿದ್ಯಾರ್ಥಿ ವೇತನ ನೀಡಲಾಯಿತು.
  • < previous
  • 1
  • ...
  • 264
  • 265
  • 266
  • 267
  • 268
  • 269
  • 270
  • 271
  • 272
  • ...
  • 437
  • next >
Top Stories
ಏಷ್ಯಾದ ಅತಿ ಹಿರಿಯ ಆನೆ ವತ್ಸಲಾ ನಿಧನ
ಈಗ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ : ಜನಾರ್ದನ ರೆಡ್ಡಿ
''ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಬಾಗಿಲು ಬಡಿದ ಬಿಎಸ್‌ವೈರನ್ನ ತಡೆದು, ಸಿಎಂ ಆಗಿಸಿದ್ದೇ ಸಿದ್ದೇಶ್ವರ ''
ಸಿಎಂ ಕುರ್ಚಿಗೆ ಕಾಂಗ್ರೆಸ್‌ನಲ್ಲಿ 4 ಗುಂಪುಗಳ ಕಚ್ಚಾಟ : ಸಂಸದ ಕಾರಜೋಳ
ಅನ್ಯ ಭಾಗ್ಯ ಯೋಜನೆಗೆ ರಾಜ್ಯ ಸರ್ಕಾರದಿಂದ ಕನ್ನ: ವಿಜಯೇಂದ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved