• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಚ್ಚಿಲದಲ್ಲಿ ಮೈನವಿರೇಳಿಸಿದ ಪೊಣ್ಣು ಪಿಲಿಕುಲು !
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‌ ವತಿಯಿಂದ ಶನಿವಾರ ಉಚ್ಚಿಲ ಉಡುಪಿ ದಸರಾದಲ್ಲಿ ನಡೆದ ಪೊಣ್ಣು ಪಿಲಿ ನಲಿಕೆ- 2025ರ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಮಲ್ಪೆ: ಕೆಲಸಗಾರರಿಂದಲೇ ರೌಡಿಶೀಟರ್‌ನ ಕಡಿದು ಕೊಲೆ!
ಸೈಫುದ್ದೀನ್ ಪತ್ನಿ ಮತ್ತು ಮಗನೊಂದಿಗೆ ಮಣಿಪಾಲದಲ್ಲಿ ಸ್ವಂತ ಮನೆಯಲ್ಲಿ ವಾಸವಾಗಿದ್ದಾನೆ. ಆದರೂ ಹಣಕಾಸಿನ ವ್ಯವಹಾರಕ್ಕಾಗಿ ಕೊಡವೂರಿನಲ್ಲೊಂದು ಬಾಡಿಗೆ ಮನೆ ಮಾಡಿಕೊಂಡಿದ್ದು, ಅಲ್ಲಿ ಒಂಟಿಯಾಗಿ ಇರುತ್ತಿದ್ದ. ಆತನ ಗೆಳೆಯರು, ನೌಕರರು ಅಲ್ಲಿಯೇ ಭೇಟಿಯಾಗುತಿದ್ದರು.
ಮರೆಗುಳಿತನ ಶೇ.10ರಷ್ಟು ಜನರನ್ನು ಕಾಡುವ ಕಾಯಿಲೆ: ಡಾ. ಸೆಬೆಸ್ಟಿನಾ ಡಿಸೋಜ
ಮಾಹೆ ಮತ್ತು ಮಣಿಪಾಲದ ರೋಟರಿ ಕ್ಲಬ್ ವತಿಯಿಂದ ವಿಶ್ವ ಆಲ್ಝೈಮರ್ ದಿನ ಮತ್ತು ವೃದ್ಧರ ಅಂತಾರಾಷ್ಟ್ರೀಯ ದಿನವನ್ನು ಇಲ್ಲಿನ ಮಟ್ಟು ಬೀಚ್‌ನಲ್ಲಿ ವಿಶಿಷ್ಟ ಮತ್ತು ಅರ್ಥಪೂರ್ಣ ರೀತಿಯಲ್ಲಿ ಆಚರಿಸಲಾಯಿತು.
3300 ಕಿ.ಮೀ. 11 ತಿಂಗಳಲ್ಲಿ ಕ್ರಮಿಸಿದ ದಿನೇಶ್ ಬೋವಿ!
2024ರ ಅ.15ರಂದು ದಿನೇಶ್ ಈ ಒಂಟಿ ಯಾತ್ರೆಯನ್ನು ಉಡುಪಿಯಿಂದ ಆರಂಭಿಸಿದ್ದರು. ಈ ವರ್ಷದ ಸೆ.15ರಂದು ಲಡಾಖ್ ತಲುಪಿದ್ದರು. ನಡುವೆ ಗೋವಾ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಪಂಜಾಬ್, ಹರಿಯಾಣಗಳನ್ನು ಹಾದು ಜಮ್ಮು ಕಾಶ್ಮೀರ ತಲುಪಿದ್ದಾರೆ. ಹೋದಲ್ಲೆಲ್ಲ ಪರಿಸರ ಉಳಿಸಿ ಎಂದು ಜನರಿಗೆ ಮನವಿ ಮಾಡಿದ್ದಾರೆ.
‘ಸಿವಿಲ್ ಎಂಜಿನಿಯರಿಂಗ್ ನಲ್ಲಿ ಸಾಂಪ್ರದಾಯಿಕ ಜ್ಞಾನ ವ್ಯವಸ್ಥೆಗಳ ಕುರಿತು ಜ್ಞಾನ ಹಂಚಿಕೆ ಅಧಿವೇಶನ’ ಕಾರ್ಯಾಗಾರ
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಇಂಡಿಯನ್ ನಾಲೆಡ್ಜ್ ಸಿಸ್ಟಮ್ಸ್ (ಐಕೆಎಸ್) ಸಹಯೋಗದೊಂದಿಗೆ ‘ಸಿವಿಲ್ ಎಂಜಿನಿಯರಿಂಗ್ ನಲ್ಲಿ ಸಾಂಪ್ರದಾಯಿಕ ಜ್ಞಾನ ವ್ಯವಸ್ಥೆಗಳು: ವಾಸ್ತು ಶಾಸ್ತ್ರದ ಒಳನೋಟಗಳು’ ಎಂಬ ವಿಷಯದ ಕುರಿತು ಕಾರ್ಯಾಗಾರ ಗುರುವಾರ ಆಯೋಜಿಸಿತು.
ಉಡುಪಿ-ಉಚ್ಚಿಲ ದಸರಾ: ಎಲ್ಲಿ ನೋಡಿದರಲ್ಲಿ ಮುದ್ದು ಶಾರದೆಯರು
ಉಚ್ಚಿಲ ಮಹಾಲಕ್ಷ್ಮೀ ದೇವಾಲಯದಲ್ಲಿ ನಿತ್ಯವೂ ವೈವಿಧ್ಯಮಯವಾಗಿ ನವರಾತ್ರೋತ್ಸವ - ಉಡುಪಿ ಉಚ್ಚಿಲ ದಸರಾವು ಭಕ್ತರನ್ನು ಸೆಳೆಯುತ್ತಿದೆ. ಗುರುವಾರ ಅಕರ್ಷಕವಾದ ರಂಗೋಲಿ ಸ್ಪರ್ಧೆ ನಡೆದರೆ, ಶುಕ್ರವಾರ ಮುದ್ದಮಕ್ಕಳಿಗಾಗಿ ಮುದ್ದುಶಾರದೆ ಛದ್ಮವೇಷ ಸ್ಪರ್ಧೆ ಪ್ರೇಕ್ಷಕರನ್ನು ಮಂತ್ರಮುಗ್ದಗೊಳಿಸಿತು.
ದೊಡ್ಡಣಗುಡ್ಡೆ ಶ್ರೀ ಕ್ಷೇತ್ರದಲ್ಲಿ ಜೋಡಿ ದುರ್ಗಾ ನಮಸ್ಕಾರ ಪೂಜೆ
ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ ಅಂಗವಾಗಿ ಸಹಸ್ರನಾಮಾರ್ಚನೆ, ಕಲ್ಪೋಕ್ತ ಪೂಜೆ, ಶ್ರೀರಂಗ ಪೂಜೆ, ದೀಪಾರಾಧನೆ ಹಾಗೂ ವಿವಿಧ ಧಾರ್ಮಿಕ ಪ್ರಕ್ರಿಯೆಗಳು ನೆರವೇರಿದವು.
ಅನರ್ಹ ಬಿಪಿಎಲ್‌ ಕಾರ್ಡ್‌ ಪತ್ತೆ ಕಟ್ಟುನಿಟ್ಟು : ಸಚಿವ ಮುನಿಯಪ್ಪ
ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಪಡಿತರದಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸೂಚನೆ
ಕೇಂದ್ರದ ಬಿಜೆಪಿ ಸರ್ಕಾರದ ಸೂಚನೆಯಂತೆ ಪಡಿತರ ಚೀಟಿಗಳಲ್ಲಿ 5.80 ಲಕ್ಷ ಅನರ್ಹ ಬಿಪಿಎಲ್ ಫಲಾನುಭವಿಗಳ ಚೀಟಿಯನ್ನು ಈ ತಿಂಗಳ 30ರೊಳಗೆ ರದ್ದುಪಡಿಸಲು ಸೂಚಿಸಲಾಗಿದೆ. ಕೇಂದ್ರ ಬಿಜೆಪಿ ಸರ್ಕಾರದ ಈ ನಿರ್ಧಾರವು ಬಡವರ ವಿರೋಧಿ ಧೋರಣೆಯಾಗಿದೆ ಎಂದ ರಮೇಶ್ ಕಾಂಚನ್.
ನಿಟ್ಟೆ: ಹ್ಯಾಕಥಾನ್ ‘ಎಐನ್ನೋವೇಶನ್ II 2025’ ಸಂಪನ್ನ
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಕಿಂಡ್ರೆಲ್ ಮತ್ತು ಮೈಕ್ರೋಸಾಫ್ಟ್ ಸಂಸ್ಥೆಯ ಸಹಯೋಗದಲ್ಲಿ ಸೆ.೨೩ ಹಾಗೂ ೨೪ ರಂದು ಸತತ ೨೪ ಗಂಟೆಗಳ ಹ್ಯಾಕಥಾನ್ ‘ಎಐನ್ನೋವೇಶನ್ II 2025’ ಆಯೋಜಿಸಿತ್ತು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 521
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved