• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಂದಾಪುರದಲ್ಲಿ ಗಾಳಿಮಳೆ, 48 ಮನೆಗಳಿಗೆ 27 ಲಕ್ಷ ರು. ಹಾನಿ
ಜಿಲ್ಲೆಯಾದ್ಯಂತ ಗುರುವಾರ ಭಾರೀ ಮಳೆಯಾಗಿದೆ. ಬಿಟ್ಟು ಬಿಟ್ಟು ಮಳೆಯಾಗುತ್ತಿರುವುದರಿಂದ ಪ್ರವಾಹದ ಸ್ಥಿತಿ ನಿರ್ಮಾಣವಾಗಿಲ್ಲ.
ಅಮಾನತುಗೊಳಿಸಿರುವ ಜಿಲ್ಲಾಡಳಿತ ಕ್ರಮ ಸ್ವಾಗತಾರ್ಹ: ಬಿಜೆಪಿ
ವಿವಾದದ ಬೆನ್ನಲ್ಲೇ ಕಾರ್ಕಳ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಬಿರುಸಿನ ಕೆಸೆರೆರಚಾಟ ಆರಂಭವಾಗಿದೆ. ನಿರ್ದೇಶಕರನ್ನು ಅಮಾನತುಗೊಳಿಸಿದ ಜಿಲ್ಲಾಡಳಿತದ ಕ್ರಮವನ್ನು ಬಿಜೆಪಿ ಮುಖಂಡರು ಸ್ವಾಗತಿಸಿದ್ದಾರೆ.
ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾದ ಸಂಸದ ಕೋಟ
ರೈಲ್ವೆಗೆ ಸಂಬಂಧಿಸಿ ಉಡುಪಿ ಜಿಲ್ಲೆಯ ನಾಲ್ಕು ಪ್ರಮುಖ ಬೇಡಿಕೆಗಳ ಬಗ್ಗೆ ಸಚಿವರೊಂದಿಗೆ ಮಾತುಕತೆ ನಡೆಸಲಾಯಿತು. ಸಂಸದರ ಬೇಡಿಕೆಗಳಿಗೆ ಸಚಿವರು ಒಪ್ಪಿಗೆ ನೀಡಿದರು.
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ, ನಿರ್ಮಿತಿ ಯೋಜನಾ ನಿರ್ದೇಶಕ ಅಮಾನತು
ನಡೆದಿದೆ ಎನ್ನಲಾದ ಅವ್ಯವಹಾರದಲ್ಲಿ ಕಾಮಗಾರಿ ನಿರ್ವಹಿಸಿದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್‌ಕುಮಾರ್‌ ಅವರನ್ನು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅಮಾನತುಗೊಳಿಸಿದ್ದಾರೆ.
ವಿಕಲಚೇತನರ, ಹಿರಿಯ ನಾಗರಿಕರ ಮೌಲ್ಯ ಮಾಪನ ಶಿಬಿರ ಸಂಪನ್ನ
ಶಿಬಿರದಲ್ಲಿ ೯೬೦ ಫಲಾನುಭವಿಗಳು ಭಾಗವಹಿಸಿದ್ದರು. ವಿಕಲ ಚೇತನ ಮತ್ತು ಹಿರಿಯ ನಾಗರಿಕರಿಗೆ ಶಿಬಿರಗಳಲ್ಲಿ ಸಮಸ್ಯೆಗಳ ಬಗ್ಗೆ ಮಾರ್ಗದರ್ಶನ ಮಾಡಲಾಯಿತು.
ಕುಂಜಾರುಗಿರಿಯಲ್ಲಿ ಬೋನಿಗೆ ಬಿತ್ತು ಚಿರತೆ !
ಕೆಲವು ದಿನಗಳಿಂದ ಈ ಪ್ರದೇಶಗಳಲ್ಲಿ ಚಿರತೆಗಳ ಸಂಚಾರವನ್ನು ಸ್ಥಳೀಯರು ಗಮನಿಸಿದ್ದರು. ಈಗಾಗಲೇ ಹಲವಾರು ಮನೆಗಳ ನಾಯಿಗಳು ಚಿರತೆಗೆ ಆಹಾರವಾಗಿವೆ. ಈ ಭಾಗದಲ್ಲಿ ಮೂರು ಚಿರತೆಗಳನ್ನು ಸ್ಥಳೀಯರು ಗುರುತಿಸಿದ್ದು, ಜನರು ಭಯಭೀತರಾಗಿದ್ದರು.
ಉಡುಪಿ: ಲೋಕೊ ಪೈಲಟ್‌ಗಳ ಸಮಯಪ್ರಜ್ಞೆಯಿಂದ ತಪ್ಪಿದ ರೈಲು ದುರಂತ
ಈ ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ ಉಡುಪಿ ನಿಲ್ದಾಣಗಳ ನಡುವೆ ಬೆಳಗ್ಗೆ 9.18ಕ್ಕೆ ಪೆರಂಪಳ್ಳಿ ಎಂಬಲ್ಲಿ ಬಳಿ ದೊಡ್ಡ ಮರವೊಂದು ಭಾರಿ ಮಳೆಯಿಂದ ಹಳಿಗೆ ಅಡ್ಡವಾಗಿ ಬಿದ್ದಿತ್ತು. ಇದನ್ನು ಈ ಮಾರ್ಗವಾಗಿ ಬರುತ್ತಿದ್ದ ಮತ್ಸ್ಯ‌ಗಂಧ ಎಕ್ಸ್‌ಪ್ರೆಸ್ ರೈಲಿನ ಲೋಕೋಪೈಲಟ್‌ಗಳು ಗಮನಿಸಿದ್ದರು.
ವಿವಿಗಳು ಕನ್ನಡ ಪಠ್ಯ ಕಡಿತಗೊಳಿಸುತ್ತಿರುವುದು ವಿಷಾದನೀಯ: ಡಾ. ಬಿ.ವ್ಹಿ. ಶಿರೂರ
ಖ್ಯಾತ ಸಂಶೋಧಕ ಡಾ.ಬಿ.ವ್ಹಿ. ಶಿರೂರ ಅವರಿಗೆ ಹುಬ್ಬಳ್ಳಿಯ ಅವರ ನಿವಾಸದಲ್ಲಿ ಸೇಡಿಯಾಪು ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಉಡುಪಿ: ಜಾನಪದ ಸಮ್ಮೇಳನದ ಪೂರ್ವಭಾವಿ ಸಭೆ ಸಂಪನ್ನ
ಆ.27ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯ ವಿಟ್ಲಪಿಂಡಿ ಸಂದರ್ಭದಲ್ಲಿ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಮತ್ತು ತಾಲೂಕು ಘಟಕಗಳ ವತಿಯಿಂದ ಉಡುಪಿ ಜಿಲ್ಲಾ ಪ್ರಥಮ ಕನ್ನಡ ಜಾನಪದ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ.
ದೇಶದ ಆರ್ಥಿಕತೆಯ ವೇಗಕ್ಕೆ ಮುನ್ನುಡಿ ಬಜೆಟ್: ಶ್ರೀನಿಧಿ ಹೆಗ್ಡೆ
ಬಜೆಟ್‌ನಲ್ಲಿ . ಶಿಕ್ಷಣ, ಉದ್ಯೋಗ, ಕೃಷಿ, ಆರೋಗ್ಯ, ಮೂಲ ಸೌಕರ್ಯ ಹೀಗೆ ಎಲ್ಲ ಕ್ಷೇತ್ರಗಳಿಗೆ ಆದ್ಯತೆ ನೀಡುವ ಮೂಲಕ ಭವಿಷ್ಯದ ಭಾರತಕ್ಕೆ ಭದ್ರ ಅಡಿಪಾಯ ಹಾಕಿದ್ದಾರೆ ಎಂದು . ಶಿಕ್ಷಣ, ಉದ್ಯೋಗ, ಕೃಷಿ, ಆರೋಗ್ಯ, ಮೂಲ ಸೌಕರ್ಯ ಹೀಗೆ ಎಲ್ಲ ಕ್ಷೇತ್ರಗಳಿಗೆ ಆದ್ಯತೆ ನೀಡುವ ಮೂಲಕ ಭವಿಷ್ಯದ ಭಾರತಕ್ಕೆ ಭದ್ರ ಅಡಿಪಾಯ ಹಾಕಿದ್ದಾರೆ.
  • < previous
  • 1
  • ...
  • 268
  • 269
  • 270
  • 271
  • 272
  • 273
  • 274
  • 275
  • 276
  • ...
  • 437
  • next >
Top Stories
ಈಗ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ : ಜನಾರ್ದನ ರೆಡ್ಡಿ
''ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಬಾಗಿಲು ಬಡಿದ ಬಿಎಸ್‌ವೈರನ್ನ ತಡೆದು, ಸಿಎಂ ಆಗಿಸಿದ್ದೇ ಸಿದ್ದೇಶ್ವರ ''
ಸಿಎಂ ಕುರ್ಚಿಗೆ ಕಾಂಗ್ರೆಸ್‌ನಲ್ಲಿ 4 ಗುಂಪುಗಳ ಕಚ್ಚಾಟ : ಸಂಸದ ಕಾರಜೋಳ
ಅನ್ಯ ಭಾಗ್ಯ ಯೋಜನೆಗೆ ರಾಜ್ಯ ಸರ್ಕಾರದಿಂದ ಕನ್ನ: ವಿಜಯೇಂದ್ರ
ಇಂದಿನಿಂದ ಐದು ದಿನ ನಿಖಿಲ್‌ ಚಿಕ್ಕಬಳ್ಳಾಪುರ, ಕೋಲಾರ ಭೇಟಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved