• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರಿಮಿನಲ್‌ಗಳಿಗೆ ಆಳುವ ಸರ್ಕಾರದ ಭಯವಿಲ್ಲದಂತಾಗಿದೆ: ಸುನಿಲ್‌ ಕುಮಾರ್‌
ಉಡುಪಿ, ದಕ್ಷಿಣ ಕನ್ನಡದಂಥ‌ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡೀ ರಾಜ್ಯದಲ್ಲಿ ಈಗ ಕಾನೂನು- ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದರ ಪರಿಣಾಮವಾಗಿ ಇಂದು ಕ್ರಿಮಿನಲ್‌ಗಳು ವಿಜೃಂಭಿಸುವಂತಾಗಿದೆ ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದೇ ಕುಟುಂಬದಲ್ಲಿ ಸತತ ಆರು ದಿನ ಕೋಲ- ತಂಬಿಲ!
ಮದಿಪಿನವರಾಗಿ ಅಣ್ಣಪ್ಪ ಅಮ್ಮುಂಜೆ, ದರ್ಶನದ ಪಾತ್ರಿ ಸಂರಯ್ಯ ಪೂಜಾರಿ, ಮುಯ್ಯ ಪಂಬದ ಮತ್ತು ಅಶೋಕ ನಲ್ಕೆಯವರ ತಂಡದವರು ಕೋಲವನ್ನು ನಡೆಸಿಕೊಟ್ಟರು. ಗುರಿಕಾರ ಸದಾನಂದ ಶೆಟ್ಟಿ, ಪಂದಿಬೆಟ್ಟು ಕೃಷ್ಣ ಶೆಟ್ಟಿ, ಹಿರಿಯ ಸದಸ್ಯ ಶ್ರೀನಿವಾಸ ಶೆಟ್ಟಿ ತೋನ್ಸೆ, ಸುರೇಶ ಶೆಟ್ಟಿ, ಅಜಯ್ ಶೆಟ್ಟಿ, ಹರೀಶ ಶೆಟ್ಟಿ ಮುಂತಾದವರು ನೇತೃತ್ವ ವಹಿಸಿದ್ದರು.
ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಡಾ.ಸರ್ಜಿ, ಭೋಜೇಗೌಡ ಭೇಟಿ, ಸಭೆ
ಕಾಪು ಮಂಡಲ ಬಿಜೆಪಿ ಕಚೇರಿಗೆ ನೈರುತ್ಯ ಪದವೀಧರ ಕ್ಷೇತ್ರ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಭೋಜೇಗೌಡ ಭೇಟಿ ನೀಡಿ, ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದರು.
ಒಂದೇ ರಾತ್ರಿ ಉಡುಪಿ ಜಿಲ್ಲೆಯಲ್ಲಿ 69.60 ಮಿ.ಮೀ. ಮಳೆ
ಮಳೆ ಗಾಳಿಯಿಂದ, ಅನೇಕ ಮನೆಗಳ ಮೇಲೆ ಮರಗಳು ಉರುಳಿ, 25 ಮನೆ, 4 ಜಾನುವಾರು ಕೊಟ್ಟಿಗೆಗಳಿಗೆ ಮತ್ತು ಅಡಕೆ- ಬಾಳೆ ತೋಟಗಳಿಗೆ ಲಕ್ಷಾಂತರ ರು. ಹಾನಿಯಾಗಿದೆ. ಒಂದೇ ರಾತ್ರಿಯಲ್ಲಿ ಜಿಲ್ಲೆಯಲ್ಲಿ 69 ಮಿ.ಮೀ. ಮಳೆಯಾಗಿದೆ.
ಶಿಕ್ಷಕರಿಗೆ ತರಗತಿ ನಿರ್ವಹಣೆ ಕೌಶಲ್ಯ ತರಬೇತಿ ಸಂಪನ್ನ
ಬ್ರಹ್ಮಾವರದ ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಮೇ ೨೧ ಮತ್ತು ೨೨ ರಂದು ಶಿಕ್ಷಕ ವೃಂದದವರಿಗೆ ತರಗತಿ ನಿರ್ವಹಣೆ ಕೌಶಲ್ಯಗಳ ಕುರಿತು ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಉಡುಪಿಯ ಪೋದಾರ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಪ್ರಾಂಶುಪಾಲ ಉದಯ್ ಕುಮಾರ್ ಎ. ಎನ್., ನಿಟ್ಟೆಯ ಎನ್.ಎಸ್.ಎ.ಎಮ್. ಆಂಗ್ಲಮಾಧ್ಯಮ ಶಾಲೆಯ ಪ್ರಾಂಶುಪಾಲೆ ರಾಧಾ ಪ್ರಭು ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.
ಕಡೆಂಗೋಡ್ಲು ಪ್ರಶಸ್ತಿಗೆ ಡಾ.ಶೈಲೇಶ್‌ ಕುಮಾರ್‌ ಕವನ ಸಂಕಲನ ಆಯ್ಕೆ
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ನೀಡುವ 2024ರ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ಗೆ ಡಾ. ಶೈಲೇಶ್ ಕುಮಾರ್ ಶಿವಕುಮಾರ್ ಅವರ ‘ಅನುವಾದವೆಂಬೋ ಸಂಬಂಧ’ ಕವನ ಸಂಕಲನ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ೧೦ ಸಾವಿರ ರು. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ.
ವಿವಾಹ ನೋಂದಣಾಧಿಕಾರಿಗೆ ಶ್ರೀರಾಮಸೇನೆ ಮನವಿ
ಇತ್ತೀಚೆಗೆ ರಾಜ್ಯದಲ್ಲಿ ಹೆಚ್ಚುತ್ತಿರುವ ಅಂತರ ಧರ್ಮೀಯ ವಿವಾಹಗಳು ಕೋಮು ಸ್ವರೂಪ ಪಡೆಯುತ್ತಿದ್ದು, ಸಮಾಜದ ಸಾಮರಸ್ಯ ಹಾಳು ಮಾಡುತ್ತಿವೆ. ಕೆಲವು ವಿವಾಹ ನೋಂದಣಿ ಕಚೇರಿಗಳಲ್ಲಿ ಸರಿಯಾದ ಕ್ರಮದಲ್ಲಿ ದಾಖಲೆ ಪರಿಶೀಲೀಸದೆ, ನೋಟೀಸ್ ಬೋರ್ಡ್ ಗೆ ಪ್ರಕಟಣೆಯನ್ನೂ ಹಾಕದೇ ವಿವಾಹ ಮಾಡುವ ಬಗ್ಗೆ ದೂರುಗಳಿವೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಹಿರಿಯ ವಿವಾಹ ನೋಂದಣಾಧಿಕಾರಿ ಶ್ರೀ ಪಣೀಂದ್ರ ಅವರಿಗೆ ಉಡುಪಿ ಜಿಲ್ಲಾ ಶ್ರೀರಾಮಸೇನೆ ಮನವಿ ಸಲ್ಲಿಸಿತು.
ಮಾಹೆಯ ಎಂಸಿಒಎನ್‌ಗೆ ರಾಷ್ಟ್ರಮಟ್ಟದಲ್ಲಿ ಮತ್ತೆ ಅಗ್ರಸ್ಥಾನ
ಮಾಹೆಯ ಅಂಗಸಂಸ್ಥೆಯಾಗಿರುವ ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ (ಎಂ.ಸಿ.ಓ.ಎನ್.) ಗೆ ಬಿಎಸ್ಸಿ ನರ್ಸಿಂಗ್ ವಿಭಾಗದಲ್ಲಿ ಎಜುಕೇಶನ್ ವರ್ಲ್ಡ್ ಇಂಡಿಯಾ ಹೈಯರ್ ಎಜುಕೇಶನ್ ರಾಂಕಿಂಗ್ 2024-2025 ರಲ್ಲಿ ಅಗ್ರಸ್ಥಾನ ಉಳಿಸಿಕೊಂಡಿದೆ.
ಯುವ ಸಮುದಾಯ ಪರಿಸರ ಆಸಕ್ತಿ ಬೆಳೆಸಬೇಕು: ರವೀಂದ್ರ ಕೋಟ
ಬುಧವಾರ ಕೋಟ ಸಮೀಪದ ಪಾಂಡೇಶ್ವರದ ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ, ಪಾಂಡೇಶ್ವರ ಗ್ರಾಮ ಪಂಚಾಯಿತಿ ಹಾಗೂ ಸಾಸ್ತಾನ ಮಹಿಳಾ ಮಂಡಲ, ಸ್ನೇಹ ಸಂಜೀವಿನಿ ಒಕ್ಕೂಟಗಳ ಸಹಯೋಗದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದಲ್ಲಿ ಪರಿಸರ ಜಾಗೃತಿ ಕಾರ್ಯಾಗಾರ ನಡೆಯಿತು.
ಬುದ್ಧಪೂರ್ಣಿಮೆ: ವಿದ್ಯಾರ್ಥಿವೇತನ, ಬಹುಮಾನ ವಿತರಣೆ
ಬುಧವಾರ ಆದಿಉಡುಪಿಯ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಬುದ್ಧ ಪೂರ್ಣಿಮೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ನಡೆದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆ ಹಾಗೂ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವರ್ಷದ ವಿಶೇಷ ಶಿಷ್ಯವೇತನವನ್ನು ದ್ವಿತೀಯ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾದ ದ.ಕ. ಜಿಲ್ಲೆಯ ಉಪಾಸಕ ದೇವಪ್ಪ ಬೌದ್ ಅವರ ಮಗಳು ಗಾನಶ್ರೀ ಅವರಿಗೆ ನೀಡಿ ಸನ್ಮಾನಿಸಲಾಯಿತು.
  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 392
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved