• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವರ್ತಮಾನದ ಸಣ್ಣ ಕುತೂಹಲಗಳೇ ಭವಿಷ್ಯದ ದೊಡ್ಡ ಸಾಧನೆಗೆ ದಾರಿ: ಡಾ.ರಾಜಗೋಪಾಲ್
ಉಡುಪಿ ಅಜ್ಜರಕಾಡಿನ ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಮೇ 23ರಂದು ವಿಜ್ಞಾನ ಸಂಘದ ಸಹಯೋಗದಲ್ಲಿ ಎಕ್ಸ್ ಪ್ಲೋರ್ ವಿದ್ ಯು - ೨೦೨೪ ಎಂಬ ವಾರ್ಷಿಕ ವಿಜ್ಞಾನ ವಸ್ತು ಪ್ರದರ್ಶನ ಸಂಪನ್ನಗೊಂಡಿತು.
ಬಂಡಾಯ ಅಭ್ಯರ್ಥಿಗೆ ಪಾಠ ಕಲಿಸಿ: ಪ್ರಮೋದ್‌ ಮಧ್ವರಾಜ್‌ ಕರೆ
ಬಿಜೆಪಿ ತತ್ವ ಸಿದ್ಧಾಂತ ಅಧಿಕೃತ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಿದೆ. ಬಿಜೆಪಿಯ ಎಲ್ಲಾ ವಿಧಾನ ಪರಿಷತ್ ಸದಸ್ಯರು ಗೆದ್ದಾಗ ಮಾತ್ರ ಮೇಲ್ಮನೆಯಲ್ಲಿ ಕಾಂಗ್ರೆಸಿನ ದುರಾಡಳಿತ ಮತ್ತು ಜನವಿರೋಧಿ ಕಾನೂನುಗಳನ್ನು ಸೋಲಿಸಲು ಸಾಧ್ಯವಾಗುತ್ತದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅಭಿಪ್ರಾಯಪಟ್ಟಿದ್ದಾರೆ.
ಉಡುಪಿ: ಸಿಡಿಲಿಗೆ ಯುವಕ ಬಲಿ, 20 ಮನೆಗಳಿಗೆ ಹಾನಿ
ಶಿರ್ವ ಎಂ.ಎಸ್‌.ಆರ್.ಎಸ್. ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ ರಕ್ಷಿತ್ ಗುರುವಾರ ಸಂಜೆ 5.45ಕ್ಕೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಹೊಡೆದು ತೀವ್ರ ಗಾಯಗೊಂಡರು. ತಕ್ಷಣ ಮನೆಯವರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 11.35 ಕ್ಕೆ ಮೃತಪಟ್ಟಿದ್ದಾರೆ.
ಉಡುಪಿ: ಮರಾಠಿ ಭಾಷೆಯ ‘ಚಕ್ರವ್ಯೂಹ’ ಯಕ್ಷಗಾನ ಯಶಸ್ವಿ ಪ್ರದರ್ಶನ
ಉಡುಪಿಯಲ್ಲಿ ಪ್ರದರ್ಶನ ಕಂಡ ಮರಾಠಿ ಯಕ್ಷಗಾನದಲ್ಲಿ ವಿವಿಧ ಔದ್ಯೋಗಿಕ ಮತ್ತು ಶೈಕ್ಷಣಿಕ ಹಿನ್ನೆಲೆಯ ಸುಮಾರು 20 ಜನ ಹವ್ಯಾಸಿ ಕಲಾವಿದರು ಗುಣಮಟ್ಟದ ಪ್ರದರ್ಶನದ ಮೂಲಕ ಗಮನ ಸೆಳೆದರು. ಈ ಮೊದಲು ಮಹಾರಾಷ್ಟ್ರದಲ್ಲಿ ಈ ಪ್ರಸಂಗ ಮೂರು ಪ್ರದರ್ಶನಗಳನ್ನು ಕಂಡು, ಜನಮೆಚ್ಚಿಗೆ ಗಳಿಸಿತ್ತು. ಡಾ. ಶಿವರಾಮ ಕಾರಂತರ ಒಡನಾಡಿಯಾಗಿದ್ದ, ಮರಾಠಿ ಲೇಖಕ ವಿಜಯಕುಮಾರ್ ಪಾತೆರ್ಪೆರ್ ಅವರು ಪ್ರಸಂಗ ರಚನೆ ಮಾಡಿದ್ದಾರೆ.
ವಿದ್ಯುತ್‌ ಅವಘಡದ ಬಗ್ಗೆ ಇರಲಿ ಎಚ್ಚರಿಕೆ: ಮೆಸ್ಕಾಂ
ಮುಂಗಾರು ಅವಧಿಯಲ್ಲಿ ಮಳೆ, ಗಾಳಿ, ಗುಡುಗು, ಮಿಂಚು ಹೆಚ್ಚಾಗಿರುವುದರಿಂದ ಸಾರ್ವಜನಿಕರು ತುಂಡಾಗಿ ಬಿದ್ದಿರುವ ವಿದ್ಯುತ್ ಲೈನ್‌ಗಳನ್ನು ಮುಟ್ಟುವುದಾಗಲಿ, ವಿದ್ಯುತ್ ಕಂಬ ಹಾಗೂ ಇತರೆ ವಿದ್ಯುತ್ ಉಪಕರಣಗಳನ್ನು ಮುಟ್ಟುವುದಾಗಲಿ, ಜಾನುವಾರುಗಳನ್ನುವಿದ್ಯುತ್ ಕಂಬಕ್ಕೆ ಕಟ್ಟುವುದಾಗಲೀ, ಬಟ್ಟೆ ಒಣಗಲು ವಿದ್ಯುತ್ ಕಂಪನಿಯ ಸಾಮಗ್ರಿಗಳನ್ನು ಬಳಸಬಾರದು ಎಂದು ಮೆಸ್ಕಾಂ ತಿಳಿಸಿದೆ.
ರಘುಪತಿ ಭಟ್ ನಿವೃತ್ತಿಗೆ 24 ಗಂಟೆ ಗಡುವು: ಸುನಿಲ್ ಕುಮಾರ್
ಮೂರು ಬಾರಿ ಶಾಸಕರಾಗಿರುವ ರಘುಪತಿ ಭಟ್ ಅವರಿಗೆ ಪಕ್ಷ ಅವಕಾಶ ನೀಡಿಲ್ಲ ಎನ್ನುವುದು ಸರಿಯಲ್ಲ. ಅಭ್ಯರ್ಥಿ ನೀಡಿಲ್ಲ ಎಂಬ ಕಾರಣಕ್ಕೆ ಕರಾವಳಿಗೆ ಅನ್ಯಾಯವಾಗಿದೆ ಎನ್ನುವುದನ್ನು ಒಪ್ಪಲಾಗದು ಎಂದು ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಅನುದಾನಿತ ಶಾಲೆ ಮುಚ್ಚಲು ಸರ್ಕಾರದ ಹುನ್ನಾರ: ಎಸ್.ಎಲ್. ಭೋಜೇಗೌಡ
ಹಿಂದೆ ಬಿಜೆಪಿ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿತ್ತು. ಕೆ.ಪಿ.ಎಸ್. ಶಾಲೆಗಳು, ಮೊರಾರ್ಜಿ ಮತ್ತು ಅಂಬೇಡ್ಕರ್ ವಸತಿ ಶಾಲೆಗಳನ್ನು ತೆರೆಯಲಾಗಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರದ ಶಿಕ್ಷಣದ ತಪ್ಪು ನೀತಿಗಳಿಂದ ಸಾವಿರಾರು ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿವೆ ಎಂದು ಭೋಜೇಗೌಡ ಆರೋಪಿಸಿದರು.
ಪೂಂಜ ಮೇಲೆ ಎಫ್‌ಐಆರ್: ಉಡುಪಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರವಾಗಿ ಸುಳ್ಳು ಕೇಸುಗಳನ್ನು ದಾಖಲಿಸಿ ದೌರ್ಜನ್ಯ ಮಾಡುತ್ತಿದೆ ಎಂದು ಯುವಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆರೋಪಿಸಿದರು.
ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಬ್ರಹ್ಮಕುಂಭಾಭಿಷೇಕ ಸಂಪನ್ನ
ಕ್ಷೇತ್ರದ ಆನಂದ ಬಾಯರಿ ದುರ್ಗಾ ಆದಿಶಕ್ತಿ ದೇವಿಯನ್ನು ಸರ್ವಾಲಂಕೃತಗೊಳಿಸಿದರು. ಮಹಾಪೂಜೆಯನ್ನು ಕ್ಷೇತ್ರದ ಅರ್ಚಕ ಅನಿಶ್ ಆಚಾರ್ಯ ನೆರವೇರಿಸಿದರು.
ರಾಜ್ಯಮಟ್ಟದ ಫೋಟೋಗ್ರಫಿ ಸ್ಪರ್ಧೆ: ಬಹುಮಾನ ವಿತರಣೆ
ಸೌತ್ ಕೆನರಾ ಫೋಟೋಗ್ರಫರ್ ಅಸೋಸಿಯೇಷನ್ ಹಾಗೂ ಫೋಟೋ ಕಾಡ್ತಾ ಸಂಸ್ಥೆ ಸಹಯೋಗದೊಂದಿಗೆ ನಡೆದ ರಾಜ್ಯಮಟ್ಟದ ಪರ್ಯಾಯೋತ್ಸವ ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಇತ್ತೀಚೆಗೆ ಜಗನ್ನಾಥ ಸಭಾಭವನದಲ್ಲಿ ನಡೆಯಿತು.
  • < previous
  • 1
  • ...
  • 270
  • 271
  • 272
  • 273
  • 274
  • 275
  • 276
  • 277
  • 278
  • ...
  • 392
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved