• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಂದಾಪುರ: ಗಾಳಿಮ‍ಳೆಗೆ 10 ಲಕ್ಷ ರು.ಗೂ ಹೆಚ್ಚು ಬೆಳೆ ನಷ್ಟ
ಉಡುಪಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಮಳೆ ಕ್ಷೀಣಗೊಂಡಿದೆ. ಆದರೆ ಈ ಎರಡು ದಿನಗಳಲ್ಲಿ ಜಿಲ್ಲೆಯಲ್ಲಿ ಮುಖ್ಯವಾಗಿ ಕುಂದಾಪುರ ಭಾಗದಲ್ಲಿ ಲಕ್ಷಾಂತರ ರು. ನಷ್ಟ ಸಂಭವಿಸಿದೆ. ಇಲ್ಲಿನ 13 ಮಂದಿ ರೈತರಿಗೆ 10.65 ಲಕ್ಷ ರು.ಗೂ ಅಧಿಕ ಬೆಳೆ ಹಾನಿಯಾಗಿದೆ.
ಪದವಿ ಅಂದರೆ ಸರ್ಟಿಫಿಕೇಟ್ ಅಲ್ಲ, ಅದು ಸ್ಥಾನಮಾನದ ಸಾಧನೆ: ಡಾ.ಪ್ರವೀಣ್ ಶೆಟ್ಟಿ
ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು. ಈ ಸಂದರ್ಭ ಡಾಕ್ಟರೇಟ್ ಪದವಿ ಪಡೆದ ಸಂಸ್ಕೃತ ವಿಭಾಗದ ಪ್ರಾಧ್ಯಾಪಿಕೆ ಶ್ರೀಮತಿ ಹಾಗೂ ಚೆನ್ನೈ ಮ್ಯಾಥಮ್ಯಾಟಿಕಲ್ ಆನರ್ಸ್‌ ಪದವಿ ಕೋರ್ಸ್‌ಗೆ ಆಯ್ಕೆಯಾದ ವಿದ್ಯಾರ್ಥಿ ಪ್ರಣತ್ ಕಾರಂತ್ ಅವರನ್ನು ಸನ್ಮಾನಿಸಲಾಯಿತು.
ಉಡುಪಿ: ‘ಒಪ್ಪಿಕೋ ಪಚ್ಚೆವನಸಿರಿ’ ಜಾಗೃತಿ ಅಭಿಯಾನ ಸಂಪನ್ನ
ನಾಡವೈದ್ಯ ಅನಂತಾಡಿಯ ಗಂಗಾಧರ ಕರಿಯ ಪಂಡಿತ ಹಾಗೂ ಉಡುಪಿ ಕಟಪಾಡಿಯ ಪ್ರಾಚ್ಯ ವೈದ್ಯ ಸತೀಶ್ ಮುದ್ದು ಶೆಟ್ಟಿಗಾರ್ ಅವರನ್ನು ನಗದು, ‘ಪ್ರಾಚ್ಯ ಪಚ್ಚೆವನಸಿರಿ ವೈದ್ಯರತ್ನ’ ಬಿರುದಿನೊಂದಿಗೆ ಗೌರವಿಸಲಾಯಿತು.
ಸತ್ಯಶೋಧವೇ ರಂಗಭೂಮಿಯ ಮುಖ್ಯ ಗುರಿ: ರಂಗನಟ ಪ್ರಭಾಕರ್ ಕಾಪಿಕಾಡ್
ಉಡುಪಿ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ಉಡುಪಿಯ ಸಾಂಸ್ಕೃತಿಕ ಸಂಘಟನೆ ರಥಬೀದಿ ಗೆಳೆಯರ ಆಯೋಜನೆಯಲ್ಲಿ ಮೂರು ದಿನಗಳ ‘ಮುರಾರಿ - ಕೆದ್ಲಾಯ ರಂಗೋತ್ಸವ’ ಕಾರ್ಯಕ್ರಮ ನಡೆಯಿತು.
ಸಿಎಂ ಆರೋಪ ಹಿಂಪಡೆಯದಿದ್ದರೆ ಗಾಂಧಿ ಪ್ರತಿಮೆ ಮುಂದೆ ಧರಣಿ: ಕೋಟ ಎಚ್ಚರಿಕೆ
ಸಿದ್ದರಾಮಯ್ಯ ಅವರು ನನ್ನ ಹೆಸರು ಉಲ್ಲೇಖಿಸಿರುವುದನ್ನು ವಾಪಾಸ್ ಪಡೆಯಬೇಕು, ಇಲ್ಲ ತಕ್ಷಣ ಈ ಪ್ರಕರಣವನ್ನು ಸಿಬಿಐಗೆ ವಹಿಸಲಿ, ತಾನು ಯಾವುದೇ ತನಿಖೆ ಎದುರಿಸಲು ಸಿದ್ಧನಿದ್ದೇನೆ ಎಂದು ಕೋಟ ಸವಾಲು ಹಾಕಿದರು.
ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಅಧಿಕಾರಿಗಳೊಡನೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ
ಕಡಲ್ಕೊರೆತ ಪ್ರದೇಶದಲ್ಲಿ ಈಗಾಗಲೇ ಹಲವು ತೆಂಗಿನ ಮರಗಳು ಕೊಚ್ಚಿ ಹೋಗಿದ್ದು, ಹಲವು ಮನೆಗಳು ಹಾಗೂ ಲಕ್ಷ್ಮೀ ನಾರಾಯಣ ಭಜನ ಮಂದಿರದ ಬಳಿಯ ತಡೆಗೋಡೆ ಸಮುದ್ರ ಪಾಲಾಗುವ ಸಂಭವವಿದೆ
ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 55 ಕೋಟಿ ರು. ಆಸ್ತಿ ನಷ್ಟ, 5 ಪ್ರಾಣಹಾನಿ: ಡಿಸಿ ವಿದ್ಯಾಕುಮಾರಿ
ಜಿಲ್ಲೆಯಲ್ಲಿ ಈ ಮಳೆಗಾಲದಲ್ಲಿ 9 ಮನೆಗಳು ಸಂಪೂರ್ಣ ನಾಶವಾಗಿದ್ದರೆ, 552 ಮನೆಗಳು ಮತ್ತು 67 ದನದ ಕೊಟ್ಟಿಗೆಗಳು, 39 ಶಾಲಾ ಕಟ್ಟಗಳು ಹಾಗೂ 20 ಅಂಗನವಾಡಿಗಳು ಭಾಗಶಃ ಹಾನಿಗೊಂಡಿವೆ.
ನಾಯಿಯನ್ನು ಸ್ಕೂಟರಿಗೆ ಕಟ್ಟಿ ಎಳೆದೊಯ್ದ ಕಟುಕ
ಈತನ ಈ ಕುಕೃತ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ ಕೆಲವರು ಆ ನಾಯಿಯು ಸತ್ತಿದೆ ಎಂದೂ, ಆತ ಮಾನಸಿಕ ಅಸ್ವಸ್ಥನೆಂದೂ ಆತನ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ.
ಕಾಂಗ್ರೆಸ್ ನಾಯಕರು ಕಾರ್ಕಳದ ಸಮಗ್ರ ಅಭಿವೃದ್ಧಿಗೆ ಕೈ ಜೋಡಿಸಲಿ: ಮಣಿರಾಜ್‌ ಶೆಟ್ಟಿ
ಆರೋಪಗಳನ್ನು ದಾಖಲೆ ಆಧಾರದ ಮೇಲೆ ಮಾಡಬೇಕು ಎನ್ನುವ ಸಾಮಾನ್ಯ ಜ್ಞಾನ ಕೂಡ ಕಾಂಗ್ರೆಸಿನ ನಾಯಕರಿಗೆ ಇಲ್ಲದಿರುವುದು ಬಹಳ ಶೋಚನೀಯ ಸಂಗತಿ ಎಂದು ಗೇರು ನಿಗಮದ ಮಾಜಿ ಅಧ್ಯಕ್ಷ ಮಣಿರಾಜ ಶೆಟ್ಟಿ ಹೇಳಿದ್ದಾರೆ.
ಕಾಪು ತಾಲೂಕಿನಲ್ಲಿ ಭಾರಿ ಮಳೆ: ಜನರ ಸ್ಥಳಾಂತರ
ಮಳೆಯಿಂದ ಜಿಲ್ಲೆಯಲ್ಲಿ 31 ಮನೆಗಳಿಗೆ ಹಾನಿಯಾಗಿದ್ದು, 3 ಮನೆಗಳೂ ಸಂಪೂರ್ಣ ಕುಸಿದಿವೆ. 5 ಜಾನುವಾರು ಕೊಟ್ಟಿಗೆಗಳಿಗೆ ಮತ್ತು 5 ಕುಟುಂಬಗಳ ತೋಟಗಾರಿಕಾ ಬೆಳೆಗಳಿಗೆ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.
  • < previous
  • 1
  • ...
  • 271
  • 272
  • 273
  • 274
  • 275
  • 276
  • 277
  • 278
  • 279
  • ...
  • 437
  • next >
Top Stories
ಉಗ್ರರ ಜೈಲು ಜಾಲಕ್ಕೆ ಶಾಕ್‌
ಬೊಗಳಿ, ಊಳಿಟ್ಟು 67 ಜನರ ಜೀವ ಉಳಿಸಿದ ನಾಯಿ!
ನಾಳೆ ರಾಹುಲ್ ಗಾಂದಿ ಜತೆ ಸಿದ್ದು, ಡಿಕೆಶಿ ಸಭೆ ಸಸ್ಪೆನ್ಸ್‌ : ಪ್ರತ್ಯೇಕವಾಗಿ ಭೇಟಿಗೆ ಪ್ರಯತ್ನ
ಕೇಂದ್ರಕ್ಕೆ ಡಿಕೆಶಿ ಜಲ ಯೋಜನೆ ಬೇಡಿಕೆ ಪಟ್ಟಿ
ಸ್ತ್ರೀಯರ ಫ್ರೀ ಶಕ್ತಿ ಪ್ರಯಾಣ 500 ಕೋಟಿಯತ್ತ - 500ನೇ ಕೋಟಿಯ ಪ್ರಯಾಣಕಿಗೆ ಬಹುಮಾನ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved