• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಘುಪತಿ ಭಟ್ ವಿರುದ್ಧ ಕ್ರಮಕ್ಕೆ ಉಡುಪಿ ಬಿಜೆಪಿ ಶಿಫಾರಸು
ರಘುಪತಿ ಭಟ್ ಜೊತೆ ಅನೇಕ ಬಿಜೆಪಿ ಕಾರ್ಯಕರ್ತರೂ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಅವರನ್ನೆಲ್ಲ ಗಮನಿಸಲಾಗಿದೆ. ರಾಜ್ಯ ಬಿಜೆಪಿ, ಭಟ್ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಿದೆ.
ವಿನಯಕುಮಾರ್ ಸೊರಕೆಯನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಲು ಆಗ್ರಹ
ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ 5 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಸೋತರೂ ಸೊರಕೆಯವರು ಕಾರ್ಯಕರ್ತರ ಪರ ನಿಂತು ಅವರ ಕೆಲಸಗಳನ್ನು ಮಾಡಿಕೊಡುತ್ತಾ ಪಕ್ಷ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾ ಕಾಂಗ್ರೆಸ್‌ಗೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಶಿರ್ವ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನ್ಯಾಯವಾದಿ ಮೆಲ್ವಿನ್ ಡಿಸೋಜ ಹೇಳಿದ್ದಾರೆ.
ಪೂಂಜ ಪ್ರಕರಣ ಬಿಜೆಪಿ ಸಂಸ್ಕೃತಿಯ ಕೈಗನ್ನಡಿ: ರಮೇಶ್ ಕಾಂಚನ್
ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಇರುವವರು. ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಕಾಲರ್ ಹಿಡಿಯುತ್ತೇನೆ ಎಂದು ಹೇಳುವುದು ಒಬ್ಬ ಜನಪ್ರತಿನಿಧಿಗೆ ಶೋಭೆ ತರುವುದಿಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ ಜಿಲ್ಲೆಯ ನೀರಿನ ಸಮಸ್ಯೆ ಪರಿಹಾರಕ್ಕೆ ದೀರ್ಘಕಾಲಿನ ಕ್ರಮಗಳಿಗೆ ಒತ್ತಾಯ
ನೀರಿನ ಬಳಕೆಯ ಪದ್ಧತಿಯಲ್ಲಿ ಬದಲಾವಣೆ ತರುವಂತೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸಲಹೆ ನೀಡಿದರು. ಪ್ರಕೃತಿ ಬಗ್ಗೆ ಆಸಕ್ತಿ ವಹಿಸಿದಾಗ ನಿಸರ್ಗ ನಮ್ಮನ್ನು ಕಾಪಾಡುತ್ತದೆ ಎಂದು ತಿಳಿಸಿದರು.
ಇಂದು - ನಾಳೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ : ಎಚ್ಚರ
ಇನ್ನೆರಡು ದಿನಗಳ ಕಾಲ ಕರಾವಳಿಯಲ್ಲಿ ಭಾರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಎಸ್ ಡಿಎಂಎ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಗ್ರೀಷ್ಮೋಲ್ಲಾಸ - 2024 ಸಂಪನ್ನ
ಬೇಸಿಗೆ ಶಿಬಿರ ಗ್ರೀಷ್ಮೋಲ್ಲಾಸ 2024 ಮೇ 13ರಿಂದ 18ರ ವರೆಗೆ ಆಯೋಜಿಸಲಾಗಿತ್ತು. ಎಸ್‌ಡಿಎಂ ಸಂಶೋಧನಾ ಕೇಂದ್ರದ ಹಿರಿಯ ಸಂಶೋಧನಾ ಅಧಿಕಾರಿ ನವೀನ್‌ ಚಂದ್ರ ಎನ್‌.ಎಚ್‌. ಉದ್ಘಾಟಿಸಿದರು.
ಉಡುಪಿ: ಮತ ಎಣಿಕೆ ಕೇಂದ್ರಕ್ಕೆ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಭೇಟಿ
ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್ ಮೀನಾ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸರ ಪಹರೆ ಸೇರಿದಂತೆ ಮತ್ತಿತರ ಭದ್ರತೆ ಬಗ್ಗೆ ವೀಕ್ಷಿಸಿದರು.
ಶಿಕ್ಷಕರ ಕ್ಷೇತ್ರಕ್ಕೆ ಶಿಕ್ಷಕರನ್ನೇ ಆಯ್ಕೆ ಮಾಡಿ: ಡಾ. ಅರುಣ್ ಹೊಸಕೊಪ್ಪ
ಈ ಭಾರಿ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶಿಕ್ಷಕರನ್ನೇ ಆಯ್ಕೆ ಮಾಡಬೇಕು ಎಂದು ಈ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಡಾ. ಅರುಣ್‌ ಹೊಸಕೊಪ್ಪ ಶಿಕ್ಷಕರಲ್ಲಿ ಮನವಿ ಮಾಡಿದರು.
‘ಮನೆಯೇ ಗ್ರಂಥಾಲಯ’ ವಿನೂತನ‌ ಕಾರ್ಯಕ್ರಮಕ್ಕೆ ಚಾಲನೆ
ಮನೆಯೇ ಗ್ರಂಥಾಲಯ ಕಾರ್ಯಕ್ರಮಕ್ಕೆ ನಾಡಿನ ಪ್ರಸಿದ್ಧ ಸಾಹಿತಿ ಡಾ. ಕೆ.ಪಿ. ರಾವ್‌ ಚಾಲನೆ ನೀಡಿದರು.
ಶ್ರೀಕೃಷ್ಣ ಟೆಕ್ನಿಕಲ್ ಎಜ್ಯುಕೇಶನ್ ಸೆಂಟರಿನ ವಾರ್ಷಿಕೋತ್ಸವ
ಶ್ರೀಕೃಷ್ಣ ಟೆಕ್ನಿಕಲ್‌ ಎಜುಕೇಶನ್‌ ಸೆಂಟರ್‌ನ ವಾರ್ಷಿಕೋತ್ಸವ ಮತ್ತು ಪ್ರಮಾಣ ಪತ್ರ ವಿತರಣಾ ಸಮಾರಂಭ ನಡೆಯಿತು. ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
  • < previous
  • 1
  • ...
  • 271
  • 272
  • 273
  • 274
  • 275
  • 276
  • 277
  • 278
  • 279
  • ...
  • 392
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved