• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಚ್ಚಿಲದಲ್ಲಿ ನಾಳೆ ಕುಣಿಯಲಿವೆ ಹೆಣ್ಣು ಹುಲಿಗಳು !
2 ವರ್ಷಗಳ ಹಿಂದೆ ಆರಂಭವಾಗಿರುವ ಈ ಸ್ಪರ್ಧೆಯಲ್ಲಿ ಕಳೆದ ವರ್ಷ 6 ಬಾಲೆಯಿರಿಂದ ಹಿಡಿದು 60 ವಯಸ್ಸಿನ ಮಹಿಳೆಯರು ವೇದಿಕೆ ಹುಡಿಯಾಗುವಂತೆ ತಾಸೆಯ ತಾಳಕ್ಕೆ ಕುಣಿದು ಕುಪ್ಪಳಿಸಿದ್ದರು. ಮೊದಲ ವರ್ಷವೇ ನೂರಕ್ಕೂ ಹೆಚ್ಚು ಹೆಣ್ಣುಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅದರ ಕ್ರೇಜ್ ಎಷ್ಟಿದೆ ಎಂಬುದನ್ನು ತೋರಿಸಿದ್ದರು.
ಕನ್ನರ್ಪಾಡಿ ದೇವಳದಲ್ಲಿ ವೈಭವದ ನವರಾತ್ರೋತ್ಸವ
ವೇದಮೂರ್ತಿ ಪುತ್ತೂರ ಶ್ರೀಶ ತಂತ್ರಗಳ ನೇತೃತ್ವದಲ್ಲಿ ಭಕ್ತಾಧಿಗಳ ಸೇವೆಯಂಗವಾಗಿ ನಾಲ್ಕು ಚಂಡಿಕಾಯಾಗಗಳನ್ನು ನಡೆಸಿ ಪೂರ್ಣಾಹುತಿ ನೀಡಲಾಯಿತು. ಈ ದಿನ ದೇವಿಯನ್ನು ಹಳದಿ ಮತ್ತು ಕೆಂಪು ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಇಡೀ ದೇವಾಲಯದಲ್ಲಿ ಹೂವಿನ ಅಲಂಕಾರ ಮಾಡಲಾಗಿತ್ತು.
ದೊಡ್ಡಣಗುಡ್ಡೆ ಶ್ರೀ ಕ್ಷೇತ್ರ: ನವರಾತ್ರೋತ್ಸವದಲ್ಲಿ ತುಲಾಭಾರ ಸೇವೆ
ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರುತ್ತಿರುವ ನವರಾತ್ರಿ ಮಹೋತ್ಸವದಲ್ಲಿ ಗುರುವಾರ ವಿಶೇಷವಾಗಿ ತುಲಾಭಾರ ಸೇವೆ ನಡೆಯಿತು.
ಉಡುಪಿ: ಡಾ.ಪಿ.ವಿ.ಭಂಡಾರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ ಪ್ರದಾನ
ಉಡುಪಿ- ದ.ಕ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ, ಉಡುಪಿ ತಾಲೂಕು ಕಸಾಪಗಳ ವತಿಯಿಂದ ಖ್ಯಾತ ಮನೋವೈದ್ಯ, ಸಾಮಾಜಿಕ ಹೋರಾಟಗಾರ ಡಾ.ಪಿ.ವಿ.ಭಂಡಾರಿ ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ ಪ್ರದಾನಿಸಲಾಯಿತು.
ನಿಡಂಬೂರು ಯುವಕ ಮಂಡಲಕ್ಕೆ ಧರ್ಮಸ್ಥಳದಿಂದ ಸಹಾಯಧನ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗ ವತಿಯಿಂದ ನಿಡಂಬೂರು ಯುವಕ ಮಂಡಲಕ್ಕೆ ಮಂಜೂರಾಗಿರುವ ಸಹಾಯಧನವನ್ನು ಪ್ರಗತಿ ಬಂಧು ಒಕ್ಕೂಟದ ಕೇಂದ್ರ ಸಮಿತಿ ಅಧ್ಯಕ್ಷ ಸುಂದರ್ ಜೆ. ಕಲ್ಮಾಡಿ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಉಡುಪಿ ಜಿಲ್ಲಾ ಸಮಿತಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಹಾಗೂ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಉಡುಪಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ನಾಯ್ಕ್ ಸಂಸ್ಥೆಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.
ಸ್ವದೇಶಿ ಉತ್ಪನ್ನಗಳಿಗೆ ವಿದೇಶಿ ಮಾನ್ಯತೆ ಸಿಕ್ಕರೆ ಆತ್ಮನಿರ್ಭರತೆ: ರಾಮಚಂದ್ರ ರಾವ್
ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ ಹಾಗೂ ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ ಕಾರ್ಯಾಗಾರ ನಡೆಯಿತು. ತೆಲಂಗಾಣ ರಾಜ್ಯ ಬಿಜೆಪಿ ಅಧ್ಯಕ್ಷ ಎನ್.ರಾಮಚಂದ್ರ ರಾವ್ ಉದ್ಘಾಟಿಸಿದರು.
ಈಶ್ವರನಗರದಲ್ಲಿ ಉಡುಪಿ ಬಿಜೆಪಿಯಿಂದ ಸೇವಾ ಪಾಕ್ಷಿಕ
ಉಡುಪಿ ನಗರಸಭೆ ಆಶ್ರಯದಲ್ಲಿ ಮಣಿಪಾಲದ ಈಶ್ವರ ನಗರ ವಾರ್ಡ್ ಸಮಿತಿ ಹಾಗೂ ಈಶ್ವರ ನಗರ ರೆಸಿಡೆನ್ಸ್ ವೆಲ್ಫೇರ್ ಅಸೋಸಿಯೇಷನ್‌ಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸೇವಾ ಪಾಕ್ಷಿಕ ಕರೆಯ ಅಂಗವಾಗಿ ಮತ್ತು ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಜನ್ಮ ದಿನಾಚರಣೆಯ ಪೂರ್ವಭಾವಿಯಾಗಿ ಈಶ್ವರ ನಗರ ವಾರ್ಡಿನಾದ್ಯಂತ ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಯಿತು.
ಶ್ರೀ ಕ್ಷೇತ್ರ ಬಂಟಕಲ್ಲು ಶರನ್ನವರಾತ್ರಿ ಮಹೋತ್ಸವಕ್ಕೆ ಚಾಲನೆ
ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳದಲ್ಲಿ ನವರಾತ್ರೋತ್ಸವದ ಪ್ರಯುಕ್ತ ಸೋಮವಾರ ದಿಂದ ಅ. 1ರವರೆಗೆ ಜರುಗುವ ಹತ್ತು ದಿನಗಳ ಸರಣಿ ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳಿಗೆ ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ, ಅಧ್ಯಕ್ಷ ಕಿಶೋರ್ ಆಳ್ವ ಚಾಲನೆ ನೀಡಿದರು.
ಉಡುಪಿ-ಉಚ್ಚಿಲ ದಸರಾ: ನಿತ್ಯ ಸಾವಿರಾರು ಮಹಿಳೆಯರಿಂದ ಕುಂಕುಮಾರ್ಚನೆ
ದೇವಸ್ಥಾನದ ಪ್ರಧಾನ ಅರ್ಚಕ ವೇದ ಮೂರ್ತಿ ಕೆ.ವಿ.ರಾಘವೇಂದ್ರ ಉಪಾಧ್ಯಾಯ ಮತ್ತು ಉದಯ ತಂತ್ರಿ ಕಳತ್ತೂರು ಇವರ ನೇತೃತ್ವದಲ್ಲಿ ಉಚ್ಚಿಲದಲ್ಲಿ ಸಾಮೂಹಿಕ ಕುಂಕುಮಾರ್ಚನೆಯು ನಡೆಯುತ್ತಿದೆ, ನಿತ್ಯ ಇದರಲ್ಲಿ ಸಾವಿರಾರು ಮಹಿಳೆಯರು ಭಕ್ತಿಶ್ರದ್ಧೆಯಿಂದ ಭಾಗವಹಿಸುತಿದ್ದಾರೆ.
ಡಾ.ಬಿ.ಆರ್‌.ಅಂಬೇಡ್ಕರ್‌ ಸಭಾಭವನ ಉದ್ಘಾಟನೆ
ಇಟ್ಟಮೇರಿಯಲ್ಲಿ ನಿರ್ಮಿತ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನವನ್ನು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟಿಸಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 521
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved