ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡೆಂಘೀ-ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಡಿಸಿ ವಿದ್ಯಾಕುಮಾರಿ
ಜಾಥಾದಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ಪ್ರಾಧ್ಯಾಪಕರು, ಆಶಾ ಕಾರ್ಯಕರ್ತೆಯರು ಭಾಗವಹಿಸಿ ಡೆಂಘೀ ಮತ್ತು ಮಲೇರಿಯ ರೋಗ ನಿಯಂತ್ರಣ ಕುರಿತು ಘೋಷಣೆಗಳನ್ನು ಕೂಗುವುದರ ಮೂಲಕ ಜನರಲ್ಲಿ ಅರಿವು ಮೂಡಿಸಿದರು.
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ಕ್ರಿಕೆಟ್ ಪಂದ್ಯಾಟದಿಂದ 6 ಲಕ್ಷ ರು. ಸಂಗ್ರಹ
ಈ ಪಂದ್ಯಾವಳಿ ಮೂಲಕ ಸಂಗ್ರಹಗೊಂಡ ಸುಮಾರು 6 ಲಕ್ಷ ರು.ಗಳನ್ನು ಮಕ್ಕಳ ರಕ್ತಶಾಸ್ತ್ರ ಮತ್ತು ಕ್ಯಾನ್ಸರ್ ವಿಭಾಗದ ಮುಖ್ಯಸ್ಥರಾದ ಡಾ. ವಾಸುದೇವ ಭಟ್ ಅವರಿಗೆ ಮಾಹೆ ಮಣಿಪಾಲದ ಸಹ ಕುಲಪತಿ ಡಾ. ಶರತ್ ಕುಮಾರ್ ರಾವ್ ಅವರ ಮೂಲಕ ಹಸ್ತಾಂತರಿಸಲಾಯಿತು.
ಮಣಿಪಾಲ ವಾಗ್ಶದಿಂದ ಕೌಶಲ ತರಬೇತಿಯ ಕೇಂದ್ರ ಆರಂಭ
ಈ ನೂತನ ಸೆಂಟರ್ ಫಾರ್ ಎಕ್ಸಲೆನ್ಸ್ನಲ್ಲಿ 6 ತಿಂಗಳು ಬೋಧನೆ ಮತ್ತು ಪ್ರಾಯೋಗಿಕ ತರಗತಿಗಳು ಮತ್ತು ಉಳಿದ ಆರು ತಿಂಗಳಿನಲ್ಲಿ ಉದ್ಯೋಗಪೂರ್ವ ಶಿಕ್ಷಣ [ಇಂಟರ್ನ್ಶಿಪ್] ದ ಮೂಲಕ ಅನುಭವ ಪಡೆಯಲು ಅವಕಾಶವಿದೆ. ಇಂಟರ್ನ್ಶಿಪ್ನ ಅವಧಿಯಲ್ಲಿ ವಿದ್ಯಾರ್ಥಿಗಳು ಹೊಟೇಲ್ ನಿರ್ವಹಣೆಯ ನೇರ ಅನುಭವವನ್ನು ಪಡೆಯಲಿದ್ದಾರೆ.
ಎಂಪಿಎಂ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಜಂಟಿ ಆಶ್ರಯದಲ್ಲಿ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆಯಿತು.
ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ: ರಘುಪತಿ ಭಟ್ ನಾಮಪತ್ರ ಸಲ್ಲಿಕೆ
ರಘುಪತಿ ಭಟ್, ಉಡುಪಿ, ದ.ಕ., ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯ ನೂರಾರು ಮಂದಿ ಹಿತೈಷಿಗಳೊಂದಿಗೆ ಮೆರವಣಿಗೆಯಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
17 - 19ರ ವರೆಗೆ ಅದಿತಿ ಗ್ಯಾಲರಿಯಲ್ಲಿ ಪ್ರಾಚೀನ ಕಲ್ಲಚ್ಚು ಕಲಾಕೃತಿಗಳ ಪ್ರದರ್ಶನ
17ರಿಂದ 19 ರವರೆಗೆ ಅದಿತಿ ಗ್ಯಾಲರಿಯಲ್ಲಿ ಪ್ರಾಚೀನ ಕಲ್ಲಚ್ಚು ಕಲಾಕೃತಿಗಳ ಪ್ರದರ್ಶನ ನಡೆಯಲಿದೆ. ಮಂಗಳೂರಿನ ನೇಮಿರಾಜ್ ಶೆಟ್ಟಿ ಕಲಾ ಪ್ರದರ್ಶನ ಉದ್ಘಾಟಿಸಲಿದ್ದಾರೆ.
ಜಿಲ್ಲಾ ಎನ್ಐಸಿ ಮುಖ್ಯಸ್ಥ ಮಂಜುನಾಥ ಆನಂದ ನಿಧನ
ಜಿಲ್ಲಾ ಮಾಹಿತಿ ತಂತ್ರಜ್ಞಾನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ ಅವರು ಅನಾರೋಗ್ಯದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಮಂಗಳೂರು ವಿ.ವಿ. ಪವರ್ಲಿಪ್ಟಿಂಗ್: ಆಳ್ವಾಸ್ ಕಾಲೇಜಿಗೆ 20ನೇ ಬಾರಿ ಸಮಗ್ರ ಪ್ರಶಸ್ತಿ
ಸತತ 20 ನೇ ಬಾರಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿತು. 23 ಕಾಲೇಜುಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದರು.
ಕಾಪು: ಕನ್ನಡ ಸಾಹಿತ್ಯ ಪರಿಷತ್ತು 110ನೇ ಸಂಸ್ಥಾಪನಾ ದಿನಾಚರಣೆ
ಕನ್ನಡ ಭಾಷೆ ಪುನಶ್ಚೇತನಕ್ಕೆ ಕಾಯಕಲ್ಪ ಅಗತ್ಯ ಎಂದು ವೇದಮೂರ್ತಿ ಅಶೋಕ ಆಚಾರ್ಯ ಹೇಳಿದರು.
ಗುಡುಗು, ಸಿಡಿಲಿನಿಂದ ರಕ್ಷಿಸಿಕೊಳ್ಳಲು ಮನವಿ
ಗುಡುಗು ಸಿಡಿಲಿನ ಸಂದರ್ಭ ಲೋಹದ ತಗಡನ್ನು ಹೊಂದಿರುವ ಮನೆಗಳು ಸುರಕ್ಷಿತವಲ್ಲ. ನೀರಿನ ಮೂಲಗಳಿಂದ ತಕ್ಷಣವೇ ದೂರ ತೆರಳಬೇಕು.
< previous
1
...
276
277
278
279
280
281
282
283
284
...
392
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ