• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಟ: ಆಸಾಡಿ ಒಡ್ರ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ
ಬ್ರಹ್ಮಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಇದರ ಅಧ್ಯಕ್ಷ ಎಂ.ಸಿ ಚಂದ್ರಶೇಖರ್ ‘ಆಸಾಡಿ ಒಡ್ರ್’ ಪೋಸ್ಟರ್ ಬಿಡುಗಡೆಗೊಳಿಸಿದರು.
ಉಡುಪಿ ಮಿಡ್‌ಟೌನ್ ಲಯನ್ಸ್‌ನಿಂದ ವಿದ್ಯಾಪೋಷಕ್‌ಗೆ ದೇಣಿಗೆ
ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‌ ಯೋಜನೆಗೆ ಲಯನ್ಸ್ ಮಾಜಿ ಗವರ್ನರ್ ವಿ.ಜಿ. ಶೆಟ್ಟಿ ಅವರು ತಮ್ಮ ಕಲ್ಯಾಣಿ ಗುಂಡು ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ೩ ಲಕ್ಷ ರು. ಗಳ ದೇಣಿಗೆಯನ್ನು ನೀಡಿದರು.
ಕಾವೇರಿ ವಿಚಾರದಲ್ಲಿ ಸರಿಯಾದ ವಾದ ನಡೆದಿಲ್ಲ: ಅಶೋಕ್‌ ಆರೋಪ
ಕಾಂಗ್ರೆಸ್ ಸರ್ಕಾರ ಕದ್ದು ಮುಚ್ಚಿ ನೀರನ್ನು ತಮಿಳುನಾಡಿಗೆ ಬಿಡುತ್ತಿದೆ, ಕಾಂಗ್ರೆಸ್ ಸರ್ಕಾರ ಬಂದ ನಂತರ ಕಾವೇರಿಗೂ ಉಳಿಗಾಲ ಇಲ್ಲ ಮಹಾದಾಯಿಗೂ ಉಳಿಗಾಲ ಇಲ್ಲ, ಕಾಂಗ್ರೆಸ್ ಸಚಿವರು ಕುರ್ಚಿ ಕಾದಾಟದಲ್ಲಿ ಸಮಯ ಕಳೆಯುತ್ತಿದ್ದಾರೆ ಎಂದು ಅಶೋಕ್‌ ಆರೋಪಿಸಿದರು.
ಉಡುಪಿ: ಜು. 14, 16ರಂದು ವಿದ್ಯುತ್‌ ವ್ಯತ್ಯಯ
ಮಾರ್ಗನಿರ್ವಹಣಾ ಕಾಮಗಾರಿ, ಟ್ರೀಕಟ್ಟಿಂಗ್‌ ಮತ್ತು ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಜಸಾಮಾನ್ಯರ ಅಹವಾಲುಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸಿ: ಜಿಲ್ಲಾಧಿಕಾರಿ
ಕಾರ್ಕಳದ ಪೆರ್ವಾಜೆ ಶ್ರೀ ನಾರಾಯಣಗುರು ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಪುರಸಭೆ ಕಾರ್ಕಳ ಸಂಯುಕ್ತ ಆಶ್ರಯದಲ್ಲಿ ಕಾರ್ಕಳ ತಾಲೂಕು ಮಟ್ಟದ ಜನಸ್ಪಂದನ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಉಡುಪಿ: ಪತ್ರಕರ್ತರಿಂದ ಡೆಂಘೀ ಬಗ್ಗೆ ಜನಜಾಗೃತಿ, ಲಾರ್ವಾ ಸಮೀಕ್ಷೆ
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಾಣಾಧಿಕಾರಿ ಡಾ. ಪ್ರಶಾಂತ್ ಭಟ್ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ರಾಜೇಶ್ ಶೆಟ್ಟಿ ಚಾಲನೆ ನೀಡಿದರು.
ಉಡುಪಿ: ವಿಜಯೇಂದ್ರ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬಂಧಿಸಿದ್ದನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಪ್ರತಿಭಟನೆ ನಡೆಸಲಾಯಿತು.
ಉಡುಪಿ ಗ್ಯಾಂಗ್ ವಾರ್: ಹಣದ ಸಹಾಯ ಮಾಡಿದ್ದ ಮಹಿಳೆ ಬಂಧನ
ದ.ಕ. ಜಿಲ್ಲೆಯ ಬಂಟ್ವಾಳದ ಸಫರಾ, ಈ ಗ್ಯಾಂಗ್ ವಾರ್‌ನ ಆರೋಪಿಗಳಲ್ಲೊಬ್ಬನಾದ ಇಸಾಕ್ ಎಂಬಾತನಿಗೆ ಆಶ್ರಯ ನೀಡಿದ್ದಳು ಮತ್ತು ಹಣದ ಸಹಾಯ ಮಾಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಎಳವೆಯಲ್ಲಿಯೇ ಓದಿನ ಹವ್ಯಾಸ ಬೆಳೆಸಬೇಕು: ನೀಸು ಅಡಿಗ
ಉಡುಪಿ ಡಿವೈಎಸ್ಪಿ ಡಿ.ಟಿ. ಪ್ರಭು ಪುತ್ರಿ, ಎಂಜಿನಿಯರಿಂಗ್ ವಿದ್ಯಾರ್ಥಿನಿ ಪ್ರಿಯದರ್ಶಿನಿ ಪಿ. ವಿರಚಿತ ‘ಕೀಕಾ’ ಪುಸ್ತಕವನ್ನು ಶುಕ್ರವಾರ ನಗರದ ಪುರಭವನದಲ್ಲಿ ಅನಾವರಣಗೊಳಿಸಲಾಯಿತು.
ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಗೆ ವಿಲೀನಕ್ಕೆ ಪ್ರಯತ್ನ: ಕೋಟ
ಸಂಸದ ಕೋಟ ಶ್ರೀನಿವಾಸ ಪೂಜಾರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, , ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಇಂದ್ರಾಳಿಯ ರೈಲ್ವೆ ಮೇಲ್ಸೇತುವೆಯ ನಿರ್ಮಾಣಕ್ಕೆ ಸಿದ್ಧತೆಗಳನ್ನು ಮಾಡಲಾಗಿದೆ. ಪೂರಕವಾಗಿ ಮೆಸ್ಕಾಂ ಲೈನ್ ಪೂರ್ಣ ಸ್ಥಳಾಂತರವಾಗಿದೆ. ಮಳೆ ಬಿಟ್ಟರೆ ತಕ್ಷಣ ಕೆಲಸ ಆರಂಭವಾಗಲಿದೆ ಎಂದರು.
  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 437
  • next >
Top Stories
ಬೊಗಳಿ, ಊಳಿಟ್ಟು 67 ಜನರ ಜೀವ ಉಳಿಸಿದ ನಾಯಿ!
ಭಾರತದ ಪತ್ರಿಕಾ ಸ್ವಾತಂತ್ರ್ಯಆತಂಕದಲ್ಲಿ : ರಾಯಿಟರ್ಸ್‌ ಖಾತೆ ಬಗ್ಗೆ ಎಕ್ಸ್‌ ಕಳವಳ
ಇಂದು ಭಾರತ್‌ ಬಂದ್‌ಗೆ ಕಾರ್ಮಿಕ ಸಂಘಟನೆ ಕರೆ : ಶಾಲೆ, ಕಾಲೇಜು ಇರುತ್ತಾ?
ಟ್ವೀಟರ್‌ ಸೃಷ್ಟಿಸಿದ್ದ ಡೋರ್ಸಿ ಹೊಸ ಆ್ಯಪ್‌ ‘ಬಿಟ್‌ಚ್ಯಾಟ್‌’ : ವಾಟ್ಸಾಪ್‌ಗೆ ಪ್ರತಿಸ್ಪರ್ಧಿ
ನಾಳೆ ಮರಳಿ ಭೂಮಿಯತ್ತ ಶುಕ್ಲಾ ಪ್ರಯಾಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved