ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೆಬ್ರಿ, ಕಾರ್ಕಳದಲ್ಲಿ ಭಾರಿ ಮಳೆ: ತುಂಬಿ ಹರಿದ ನದಿಗಳು
ಕಾರ್ಕಳ ಹಾಗೂ ಹೆಬ್ರಿಯಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದು, ನದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿದೆ. ತಗ್ಗು ಪ್ರದೇಶದ ತೋಟ, ಗದ್ದೆಗಳಿಗೆ ನೀರು ನುಗ್ಗಿದೆ.
ಶ್ರೀ ಕಾಶಿ ಮಠಾಧೀಶರಿಂದ ಅಯೋಧ್ಯಾ ಕ್ಷೇತ್ರ ಭೇಟಿ
ಕಾಶೀ ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಶ್ರೀಪಾದರು ಮೂರು ದಿನಗಳ ಕಾಲ ತಮ್ಮ 2000ಕ್ಕೂ ಅಧಿಕ ಶಿಷ್ಯರು, ಭಕ್ತರೊಡಗೂಡಿ ನಡೆಸಿದ ಅಯೋಧ್ಯಾ ಯಾತ್ರೆಯ ಬಳಿಕ ತಮ್ಮ ಸಂತಸವನ್ನು ಹಂಚಿಕೊಂಡರು.
ಕೊಲ್ಲೂರು: ಗುಡ್ಡ ಕುಸಿದು ಮಹಿಳೆ ಸಾವು
ಮನೆ ಕೆಲಸ ಮುಗಿಸಿ ಊಟ ಮಾಡಿ ಸಂಜೆ 3.15ರ ವೇಳೆಗೆ ಮನೆಯ ಹಿಂಭಾಗಕ್ಕೆ ತೆರಳಿದ್ದ ವೇಳೆ ಅಂದಾಜು 60 ಅಡಿ ಎತ್ತರದ ಗುಡ್ಡ ಕುಸಿದು ಮಣ್ಣಿನ ರಾಶಿಯಲ್ಲಿ ಹೂತು ಹೋಗಿದ್ದರು.
ಕಮಲಶಿಲೆ ಬ್ರಾಹ್ಮಿ ದುರ್ಗೆಯ ಪಾದ ತೊಳೆದ ಕುಬ್ಜೆ!
ದೇವಸ್ಥಾನಕ್ಕೆ ನೀರು ಬಂತು ಎನ್ನುವ ಮಾಹಿತಿ ಪಡೆದುಕೊಂಡ ಆಸು-ಪಾಸಿನ ನೂರಾರು ಭಕ್ತರು ತಡರಾತ್ರಿಯಲ್ಲಿಯೇ ದೇಗುಲಕ್ಕೆ ಆಗಮಿಸಿ, ಜಗನ್ಮಾತೆಯೊಂದಿಗೆ ಪುಣ್ಯ ಸ್ನಾನದ ಧನ್ಯತೆಯನ್ನು ಅನುಭವಿಸಿದರು.
13ರಂದು ಜಿಲ್ಲೆಯ ಎಲ್ಲ ಕೋರ್ಟ್ಗಳಲ್ಲಿ ಲೋಕಅದಾಲತ್: ನ್ಯಾ.ಗಂಗಣ್ಣನವರ್
ಈಗಾಗಲೇ ನ್ಯಾಯಾಲಯದಲ್ಲಿ ದಾವೇ ಹೂಡಿ, ನ್ಯಾಯಾಲಯದ ಶುಲ್ಕವನ್ನು ಪಾವತಿಸಿದ್ದಲ್ಲಿ, ಲೋಕ ಅದಾಲತ್ನಲ್ಲಿ ಪ್ರಕರಣ ಇತ್ಯರ್ಥಗೊಂಡರೆ, ಶುಲ್ಕವನ್ನು ಕಕ್ಷಿದಾರರಿಗೆ ವಾಪಸ್ ನೀಡಲಾಗುವುದು. ಲೋಕ ಅದಾಲತ್ನಲ್ಲಿ ದಾವೆಗಳೂ ಇತ್ಯರ್ಥವಾದಲ್ಲಿ ಮೇಲ್ಮನವಿಗೆ ಅವಕಾಶವಿರುವುದಿಲ್ಲ ಎಂದು ನ್ಯಾಯಧೀಶ ಕಿರಣ್ ಗಂಗಣ್ಣನವರ್ ತಿಳಿಸಿದ್ದಾರೆ.
‘ಸ್ಪೀಚ್ ಆ್ಯಂಡ್ ಹಿಯರಿಂಗ್ ಪ್ರೊಫೆಶನ್ ಇನ್ ಇಂಡಿಯಾ’ ಲೋಕಾರ್ಪಣೆ
ಜೆನಿಸಿಸ್ ಆಫ್ ದಿ ಸ್ಪೀಚ್ ಆ್ಯಂಡ್ ಹಿಯರಿಂಗ್ ಪ್ರೊಫೆಶನ್ ಇನ್ ಇಂಡಿಯಾ ಆ್ಯಂಡ್ ಇಟ್ಸ್ ಗ್ರೋಥ್’ ಎಂಬ ಕೃತಿ ಆರೋಗ್ಯ ವಿಜ್ಞಾನ ಕ್ಷೇತ್ರದಲ್ಲಿ ಇದು ಪ್ರಮುಖ ಆಕರ ಗ್ರಂಥವಾಗಲಿದ್ದು, ಡಾ. ಕಲ್ಯಾಣಿ ಮಂಡ್ಕೆ ಮತ್ತು ಡಾ. ಬಿ. ರಾಜಶೇಖರ್ ಸಂಪಾದಿಸಿದ್ದಾರೆ.
ಉಡುಪಿ: ಗಾಳಿ ಮಳೆಗೆ 50 ಲಕ್ಷ ರು.ಗೂ ಹೆಚ್ಚು ನಷ್ಟ
ಉಡುಪಿ ಜಿಲ್ಲೆ ಗಾಳಿ ಮಳೆಗೆ ಸುಮಾರು 5 ಮನೆಗಳು ಸಂಪೂರ್ಣ ಹಾನಿಗೊಂಡಿವೆ. 20ಕ್ಕೂ ಹೆಚ್ಟು ಅಡಕೆ ತೋಟಗಳು ನಿರ್ಣಾಮವಾಗಿವೆ. ಸುಮಾರು 50 ಲಕ್ಷ ರು.ಗಳಿಗೂ ಮಿಕ್ಕಿ ನಷ್ಟ ಸಂಭವಿಸಿದೆ.
ಕುಂದಾಪುರ: ಆರಿದ್ರಾ ಮಳೆ ಅಬ್ಬರಕ್ಕೆ ನಲುಗಿದ ನದಿತೀರದ ಜನತೆ!
ಧಾರಕಾರ ಮಳೆಗೆ ಸೌಪರ್ಣಿಕಾ ನದಿ ತುಂಬಿ ಹರಿದ ಕಾರಣ ಸಾಲ್ಬುಡ, ನಾವುಂದ, ಬಡಾಕೆರೆ, ಚಿಕ್ಕಳ್ಳಿ, ಪಡುಕೋಣೆ ಮೊದಲಾದೆಡೆ ವ್ಯಾಪಕ ನೆರೆಯಾಗಿದ್ದು, ಸುಮಾರು 80ಕ್ಕೂ ಅಧಿಕ ಮನೆಗಳಿಗೆ ನದಿ ನೀರು ನುಗ್ಗಿದೆ.
ಕಾರ್ಕಳ, ಹೆಬ್ರಿ ತಾಲೂಕುಗಳಲ್ಲಿ ಭಾರಿ ಮಳೆ, ಲಕ್ಷಾಂತರ ರು. ಹಾನಿ
ಕಾರ್ಕಳ ಹೆಬ್ರಿ ತಾಲೂಕುಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ತೋಟಗಳಲ್ಲಿನ ಅಡಕೆ ಮರಗಳು ಧರಾಶಾಹಿಯಾಗಿದೆ. ಲಕ್ಷಾಂತರ ರು. ಹಾನಿ ಸಂಭವಿಸಿದೆ.
ಭಾರತ ಸೇವಾದಳದ ಶಿಕ್ಷಕ/ಶಿಕ್ಷಕಿಯರಿಗೆ ಪುನಶ್ಚೇತನ ತರಬೇತಿ ಸಂಪನ್ನ
ಶಿಕ್ಷಕ ಶಿಕ್ಷಕಿಯರಿಗೆ ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಕ್ರಮ ಜರುಗಿತು. ಜಿಲ್ಲಾ ಭಾರತ ಸೇವಾದಳದ ಅಧ್ಯಕ್ಷರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.
< previous
1
...
282
283
284
285
286
287
288
289
290
...
437
next >
Top Stories
ಬಿಜೆಪಿ ಅಧಿಕಾರಕ್ಕೆ ತರುವತನಕ ವಿರಮಿಸುವುದಿಲ್ಲ - 130 ಸ್ಥಾನ ಗೆದ್ದು ಬರುವ ಸಂಕಲ್ಪ : ಬಿವೈವಿ
ಪೋಸ್ಟಾಫೀಸಾ, ಬ್ಯಾಂಕಾ.. ? ದುಡ್ಡಿಡೋಕೆ ಲಾಭದಾಯಕ ಜಾಗ ಯಾವುದು : ಇಲ್ಲಿದೆ ಉತ್ತರ
ತಮಿಳು ಪ್ರೇಮ ಭಾಷಾ ವೈಷಮ್ಯಕ್ಕೆ ನಾಂದಿ ಹಾಡಿದ್ದೆಲ್ಲಿ?
ಸಾರ್ವಜನಿಕರಿಗಾಗಿ ಸ್ವಂತ ಹಣದಲ್ಲಿ ಸೇತುವೆ ನಿರ್ಮಿಸಿದ ರೈತ
ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಕಡಿಮೆಯಾಗಲಿದೆ 110 ಕಿ.ಮೀ. ಅಂತರ !