ಪ್ರಮೋದ್ ವಿರುದ್ಧ ಎಫ್ಐಆರ್, ಯಶ್ಪಾಲ್ ಅಮಾನತು: ಕಿಶೋರ್ ಕುಮಾರ್ ಖಂಡನೆನ್ಯಾಯಸಮ್ಮತ ತೀರ್ಮಾನಕ್ಕೆ ಆಗ್ರಹಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಫ್ಐಆರ್ ದಾಖಲಿಸಿದ್ದಾರೆ. ವಿಧಾನ ಸಭೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಸಹಿತ 18 ಶಾಸಕರನ್ನು ಅಮಾನತುಗೊಳಿಸಲಾಗಿದ್ದು, ರಾಜ್ಯ ಸರ್ಕಾರದ ನಡೆ ಸಂವಿಧಾನ ವಿರೋಧಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತೀವ್ರವಾಗಿ ಖಂಡಿಸಿದ್ದಾರೆ.