• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪಪೂ ಕಾಲೇಜಿನಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಸಹಯೋಗದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು.
ಮಲ್ಪೆ: ಕಲ್ಮಾಡಿ ಚರ್ಚಿನ ವೆಲಂಕಣಿ ಮಾತೆಯ ಮೂರ್ತಿ ಮೆರವಣಿಗೆ
ಕಲ್ಮಾಡಿ ಸೇತುವೆಯ ಬಳಿ ಸ್ಟೆಲ್ಲಾ ಮಾರಿಸ್ ಚರ್ಚಿನ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಪ್ರಯುಕ್ತ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ನಡೆಯಿತು.
ಸಿನಿಮಾಗಳ ಮೂಲಕ ಸೌಹಾರ್ದ ಸಮಾಜ ನಿರ್ಮಾಣ ಸಾಧ್ಯ: ಡೆನಿಸ್ ಡೆಸಾ
ನಿರಂತರ್ ಉದ್ಯಾವರ ಸಂಘಟನೆಯು ತನ್ನ 8ನೇ ವರ್ಷದ ಸಂಸ್ಥಾಪನಾ ಸಂಭ್ರಮದ ಪ್ರಯುಕ್ತ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಸಹಯೋಗದೊಂದಿಗೆ ಉಡುಪಿ ಶೋಕ ಮಾತಾ ದೇವಾಲಯದ ಅವೇ ಮರಿಯ ಸಭಾಂಗಣದಲ್ಲಿ ನಿರಂತರ್ ಸಿನಿಮಾ ಉತ್ಸವ ನಡೆಯಿತು.
ಪರ್ಕಳ: ಮಕ್ಕಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ ಸಂಪನ್ನ
ಮಂಗಳ ಕಲಾ ಸಾಹಿತ್ಯ ವೇದಿಕೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿಗಳ ಆಶ್ರಯದಲ್ಲಿ ಪರ್ಕಳದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಭಾನುವಾರ ಶ್ರೀ ವಿಘ್ನಶ್ವರ ಸಭಾಭವನದಲ್ಲಿ ಶಾಲಾ ಮಕ್ಕಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಯಿತು.
ಉಡುಪಿ: ಸೌಂದರ್ಯ ತಜ್ಞೆಯರ ಕಾರ್ಯಾಗಾರ ಸಂಪನ್ನ
ಉಡುಪಿ ಜಿಲ್ಲೆಯ ಸಮಾನ ಮನಸ್ಕ ಸೌಂದರ್ಯ ತಜ್ಞೆಯರು ಸೇರಿಕೊಂಡು ಉಡುಪಿಯ ಕಿದಿಯೂರು ಹೋಟೆಲ್‌ನ ಅನಂತ ಶಯನ ಸಭಾ ಭವನದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಇತ್ತೀಚೆಗೆ ಆಯೋಜಿಸಲಾಯಿತು.
ನಕಲಿ ಪ್ರತಿಮೆ ಪ್ರಕರಣ: ನಿರ್ಮಿತಿ ಕೇಂದ್ರ ಅಧಿಕಾರಿಗಳ ವಜಾಕ್ಕೆ ಕಾರ್ಕಳ ಕಾಂಗ್ರೆಸ್ ಮನವಿ
ಪರಶುರಾಮ ಥೀಮ್ ಪಾರ್ಕ್ ಸಂಬಂಧಿತ ನಕಲಿ ಕಂಚಿನ ಪ್ರತಿಮೆ ಪ್ರಕರಣದಲ್ಲಿ ಆರೋಪಿತರಾಗಿರುವ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಹಾಗೂ ಎಂಜಿನಿಯರ್ ಸಚಿನ್‌ ವೈ. ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ನಿಯೋಗವು ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
ಉಡುಪಿ: ಎಸ್‌ಡಿಎಂಎ ಕಾಲೇಜಿನಲ್ಲಿ ವಿಶ್ವ ಸ್ತನ್ಯಪಾನ ದಿನಾಚರಣೆ ಸಂಪನ್ನ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕೌಮಾರಭೃತ್ಯ ವಿಭಾಗವು ಸ್ತನ್ಯಪಾನದ ಜಾಗೃತಿ ಮೂಡಿಸಲು ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶನದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸ್ತನ್ಯಪಾನ ಸಪ್ತಾಹವನ್ನು ಆಚರಿಸಿತು.
ಹೆಜಮಾಡಿ: ಏಳೂರು ಮೊಗವೀರ ಮಹಾಸಭಾದಿಂದ ಸಮುದ್ರ ಪೂಜೆ
ಏಳೂರು ಮೊಗವೀರ ಮಹಾಸಭಾ ಆಯೋಜನೆಯಲ್ಲಿ ಕನ್ನಂಗಾರು ಮೊಗವೀರ ಸಭಾ ಸಹಕಾರದಲ್ಲಿ ಹೆಜಮಾಡಿಯ ಅಮಾಸೆಕರಿಯ ಸಮುದ್ರ ಕಿನಾರೆಯಲ್ಲಿ ಶನಿವಾರ ಬೆಳಗ್ಗೆ ಸಾಮೂಹಿಕ ಸಮುದ್ರಪೂಜೆ ನಡೆಸಿ ಸಮುದ್ರಕ್ಕೆ ಹಾಲೆರೆಯಲಾಯಿತು.
ಕಾಂತಾರ ಸಿನಿಮಾದ ಕಂಬಳ ಕೋಣ ‘ಅಪ್ಪು’ ನಿಧನ
ಬೈಂದೂರು ತಾಲೂಕಿನ ಪ್ರಗತಿಪರ ಕೃಷಿಕ ಬೊಳಂಬಳ್ಳಿ ಪರಮೇಶ್ವರ ಭಟ್ ಅವರು ಸಾಕಿದ್ದ ಅಪ್ಪು ಮತ್ತು ಕಿಟ್ಟು ಕೋಣಗಳನ್ನು ಕಾಂತಾರ ಸಿನಿಮಾದ ನಾಯಕ ರಿಷಬ್ ಶೆಟ್ಟಿ, ಕಂಬಳದ ದೃಶ್ಯದಲ್ಲಿ ಓಡಿಸಿದ್ದರು. ಈ ಕೋಣಗಳನ್ನು ಭಟ್ ಅವರ ಮಗಳು ಚೈತ್ರಾ ಪರಮೇಶ್ವರ ಭಟ್‌ ಬಹಳ ಪ್ರೀತಿಯಿಂದ ಸಾಕುತ್ತಿದ್ದರು.
ಕಲ್ಸಂಕ ಜಂಕ್ಷನ್ ಬ್ಯಾರಿಕೇಡ್ ತೆರವುಗೊಳಿಸಲು ಶಾಸಕ ಯಶ್ಪಾಲ್ ಆಗ್ರಹ
ಈ ಬ್ಯಾರಿಕೇಡ್ ಅಳವಡಿಕೆಯಿಂದಾಗಿ ಸಿಟಿ ಬಸ್ ಸ್ಟ್ಯಾಂಡ್ ಬಳಿ ಮತ್ತು ಕುಂಜಿಬೆಟ್ಟು ಬಳಿಯ ಯೂ ಟರ್ನ್‌ಗಳಲ್ಲಿ ಕೃತಕ ವಾಹನ ದಟ್ಟಣೆ ಉಂಟಾಗಿ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದು, ಸ್ಥಳೀಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶ್ರೀ ಕೃಷ್ಣ ಮಠ, ಕಡಿಯಾಳಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಹಾಗೂ ಸ್ಥಳೀಯ ವ್ಯಾಪಾರಸ್ಥರಿಗೆ ತೊಂದರೆ ಉಂಟಾಗುತ್ತಿರುವ ಕುರಿತು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 487
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved