• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿ ನಿಮಿಷಕ್ಕೆ ಮೂವರಿಗೆ ಪಾರ್ಶ್ವವಾಯು: ಡಾ. ಅಶೋಕ್
ಮಂಗಳವಾರ ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾಸ್ಪತ್ರೆಯಲ್ಲಿ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಆಶ್ರಯದಲ್ಲಿ ವಿಶ್ವ ಪಾರ್ಶ್ವವಾಯು ದಿನಾಚರಣೆ ಮತ್ತು ಜಾಗೃತಿ ಕಾರ್ಯಕ್ರಮ ನಡೆಯಿತು.
37ರ ಹರೆಯದ ಹಸು ‘ಅಮ್ಮಿ’ ಈ ಮನೆಯ ಅದೃಷ್ಟ ಲಕ್ಷ್ಮಿ!
ಬೆಳ್ಳಾರ್ಪಡಿಯ ಸುನಂದ ನಾಯಕ್ ಮನೆಯಲ್ಲಿ ಒಂದು ವಿಶಿಷ್ಟ ದಾಖಲೆ ಸೃಷ್ಟಿಸಿರುವ ಹಸು ಇದೆ. ಸಾಮಾನ್ಯವಾಗಿ ಹಸುಗಳ ಆಯುಷ್ಯ 15- 22 ವರ್ಷಗಳವರೆಗೆ ಇದ್ದರೂ, ಸುನಂದ ಅವರ ಮನೆಯಲ್ಲಿ ಸಾಕಿರುವ ‘ಅಮ್ಮಿ’ ದನ ಈಗ 37ನೇ ವಯಸ್ಸಿನಲ್ಲಿದೆ!
ಕಾವ್ಯರಚನೆ ಮಾರ್ಗದರ್ಶನ: ವಿಶೇಷ ಉಪನ್ಯಾಸ
ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ, ಸಾಹಿತ್ಯ ಸಂಘ ಮತ್ತು ಕನ್ನಡ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ‘ಕಾವ್ಯ ರಚನೆ: ಒಂದು ಮಾರ್ಗದರ್ಶನ’ ಕುರಿತು ವಿಶೇಷ ಉಪನ್ಯಾಸ ಇತ್ತೀಚೆಗೆ ನಡೆಯಿತು.
ಉಡುಪಿ: ವಿಶ್ವ ಆರೈಕೆದಾರರ ದಿನಾಚರಣೆ
ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಗಳ ಸಹಯೋಗದಲ್ಲಿ ನಗರದ ಆಶಾ ನಿಲಯ ವಿಶೇಷ ಶಾಲೆಯಲ್ಲಿ ವಿಶ್ವ ಆರೈಕೆದಾರರ ದಿನ ಆಚರಿಸಲಾಯಿತು.
ಸಹಕಾರ ಕಾಯ್ದೆ ತಿದ್ದುಪಡಿ ತಂದು ಬಲ ತುಂಬುವ ಕೋರ್ಟ್ ಅಭಿಮತ ಸ್ವಾಗತಾರ್ಹ: ನರಸಿಂಹ ಕಾಮತ್‌
ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯನ್ನು ಅಗತ್ಯಕ್ಕೆ ತಕ್ಕಂತೆ ಪರಿಷ್ಕರಿಸುವುದು ಅಗತ್ಯ ಎಂದು ಹೈಕೋರ್ಟ್ ಹೇಳಿರುವುದು ಸ್ವಾಗತಾರ್ಹ ಮತ್ತು ಸಕಾಲಿಕ ಎಂದು ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಅಭಿಪ್ರಾಯಪಟ್ಟಿದ್ದಾರೆ.
ಐರೋಡಿ ವೈಕುಂಠ ಹೆಬ್ಬಾರ್‌ ಕರ್ಮಯೋಗಿ: ಡಾ. ಪ್ರಭಾಕರ ಜೋಷಿ
ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಐರೋಡಿ ವತಿಯಿಂದ ಇತ್ತೀಚೆಗೆ, ಕಲಾಕೇಂದ್ರದ ನಿಕಟಪೂರ್ವ ಅಧ್ಯಕ್ಷ, ರಂಗಭೂಮಿ ನಿರ್ದೇಶಕ ಐರೋಡಿ ವೈಕುಂಠ ಹೆಬ್ಬಾರ್‌ ಸಂಸ್ಮರಣೆ ಕಾರ್ಯಕ್ರಮ ನೆರವೇರಿತು.
ಯುಪಿಎಂಸಿ: ಬ್ಯಾಟ್‌ ಆ್ಯಂಡ್ ನೆಟ್ ಚಾಲೆಂಜ್‌ ಸಮಾರೋಪ
ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗಾಗಿ ಬ್ಯಾಟ್ ಆ್ಯಂಡ್ ನೆಟ್ ಚಾಲೆಂಜ್ 2025 ಒಂದು ದಿನದ ಕ್ರಿಕೆಟ್ ಮತ್ತು ಥ್ರೋ ಬಾಲ್ ಪಂದ್ಯಕೂಟ ಆಯೋಜಿಸಲಾಗಿತ್ತು.
ಮುದ್ರಾಡಿ ರೈತ ಮಹಿಳೆ ಸೌರಶಕ್ತಿ ಆಧರಿತ ಕೃಷಿ ಪಂಪ್‌ಸೆಟ್‌ ಅಳವಡಿಕೆ
ಸುಮಾರು 24 ಎಕರೆ ಕೃಷಿ ಭೂಮಿಯ ಮಾಲಕಿ ಶೃತಿ, ಹೈನುಗಾರಿಕೆಯ ಜೊತೆಗೆ ತೆಂಗು, ಅಡಕೆ, ಕಾಳುಮೆಣಸು, ಕಾಫಿ, ಜಾಯಿಕಾಯಿ ಮತ್ತು ಹಣ್ಣುಗಳ ಗಿಡಗಳನ್ನು ಬೆಳೆಸುತ್ತಿದ್ದಾರೆ. ವಾರ್ಷಿಕವಾಗಿ ಉತ್ತಮ ಇಳುವರಿ ಪಡೆಯುತ್ತಿರುವ ಇವರು, ಸೌರವಿದ್ಯುತ್ ಪಂಪ್ ಬಳಸಿ ಪರಿಸರ ಸ್ನೇಹಿ ಕೃಷಿಯತ್ತ ಗಮನ ಹರಿಸಿದ್ದಾರೆ.
ಸಬ್ಸಿಡಿ ಸಾಲ ಕೊಡಿಸುವುದಾಗಿ 1.45 ಕೋಟಿ ರು. ಪಂಗನಾಮ: ಮಹಿಳೆ ಸೆರೆ
ಬ್ರಹ್ಮಾವರದಲ್ಲಿ ಮಹಿಳೆಯೊಬ್ಬರು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಕಾರ್ಯಕ್ರಮ (ಪಿಎಂಇಜಿಪಿ)ದ ಅಡಿಯಲ್ಲಿ ಸಬ್ಸಿಡಿ ಲೋನ್ ತೆಗೆಸಿಕೊಡುವುದಾಗಿ ನಂಬಿಸಿ ಕೋಟಿ ರು.ಗೂ ಅಧಿಕ ಹಣ ವಂಚಿಸಿದ್ದು, ಇದೀಗ ಪೊಲೀಸ್ ಅತಿಥಿಯಾಗಿದ್ದಾರೆ.
ಆಳ್ವಾಸ್ ಸಮಾಜ ಕಾರ್ಯ ವಿಭಾಗಕ್ಕೆ ಈಶ್ವರ್‌ ಮಲ್ಪೆ ಅಂಬಾಸಿಡರ್‌
ಆಪದ್ಬಾಂಧವ ಈಶ್ವರ ಮಲ್ಪೆ ಅವರನ್ನು ಇಲ್ಲಿನ ಆಳ್ವಾಸ್ ಶಿಕ್ಷಣ ಸಂಸ್ಥೆ ತನ್ನ ಅಂಬಾಸಿಡರ್ ಆಗಿ ನೇಮಕ ಮಾಡಿದೆ. ಒಂದು ವರ್ಷ ಕಾಲ ಆಳ್ವಾಸ್ ಮತ್ತು ಸುತ್ತಮುತ್ತಲಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆ ಹಮ್ಮಿಕೊಂಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 520
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved