• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ರಹ್ಮಾವರ ಜಿ.ಎಂ. ಶಾಲೆಯಲ್ಲಿ ಶಿಕ್ಷಕರಿಗೆ ಕೌಶಲ್ಯಾವೃದ್ಧಿ ಕಾರ್ಯಾಗಾರ
ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರಿಗೆ ರಾಷ್ಟ್ರೀಯ ಪಠ್ಯ ಕ್ರಮದ ಚೌಕಟ್ಟು ವಿಷಯದ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾಪು ಬೆಳ್ಮಣ್‌ನ ಶ್ರೀ ಲಕ್ಷ್ಮೀ ಜನಾರ್ಧನ್ ಇಂಟರ್‌ನ್ಯಾಶನಲ್ ಸ್ಕೂಲ್‌ನ ಪ್ರಾಂಶುಪಾಲ ಭುಜಂಗ ಪಿ. ಶೆಟ್ಟಿ ಹಾಗೂ ಸುರತ್ಕಲ್ ವಿದ್ಯಾದಾಯಿನಿ ಆಂಗ್ಲ ಮಾಧ್ಯಮ ಶಾಲೆಯ ಶುಭಲಕ್ಷ್ಮಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.
ತೆಂಕನಿಡಿಯೂರು ಕಾಲೇಜು, ಎಂಎಸ್‌ಡಿಸಿ ನಡುವೆ ಕೌಶಲ್ಯ ಶಿಕ್ಷಣ ಒಡಂಬಡಿಕೆ
ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರವು ತನ್ನ ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಕೌಶಲ ಶಿಕ್ಷಣವನ್ನು ನೀಡುವುದಕ್ಕಾಗಿ ಮಣಿಪಾಲದ ಡಾ.ಟಿ.ಎಂ.ಪೈ ಫೌಂಡೇಶನ್‌ನ ಅಂಗ ಸಂಸ್ಥೆಯಾದ ಮಣಿಪಾಲ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್‌ (ಎಂಎಸ್‌ಡಿಸಿ)ನೊಂದಿಗೆ ಒಡಂಬಡಿಕೆ (ಎಂ.ಓ.ಯು) ಮಾಡಿಕೊಂಡಿದೆ.
ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಮೇಯಲ್ಲಿ 1.40 ಕೋಟಿ ರು. ಆದಾಯ ದಾಖಲೆ
ಮೇನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇರುವುದರಿಂದ ಪ್ರತಿವರ್ಷವೂ ಭಾರಿ ಸಂಖ್ಯೆಯಲ್ಲಿ ಮುಖ್ಯವಾಗಿ ಕೇರಳದ ಭಕ್ತರು ಇಲ್ಲಿಗೆ ಬರುತ್ತಾರೆ. ಆದರೆ ಈ ವರ್ಷ ಹಿಂದೆಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದಾರೆ. ಪ್ರತಿದಿನ ಸರಾಸರಿ 30 ಸಾವಿರ ಭಕ್ತರು ಇಲ್ಲಿಗೆ ಭೇಟಿ ನೀಡಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇರುವುದೂ ಇದಕ್ಕೆ ಒಂದು ಕಾರಣವಾಗಿದೆ.
ಮುಚ್ಚುವ ಹಂತದಿಂದ ಸರ್ಕಾರಿ ಶಾಲೆಯನ್ನು ಮೇಲೆತ್ತಿದ ಹಳೆ ವಿದ್ಯಾರ್ಥಿ ಸಂಘ
1929ರಲ್ಲಿ ಕುಂದಾಪುರ ತಾಲೂಕಿನ, ಬೈಂದೂರು ಶಿಕ್ಷಣ ವಲಯದ ಕುಂದಬಾರಂದಾಡಿಯಲ್ಲಿ ಸ್ಥಾಪಿತವಾಗಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2029ರಲ್ಲಿ ಶತಮಾನದ ಸಂಭ್ರಮಾಚರಣೆ ನಡೆಯಬೇಕಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎನ್ನುವ ಕಾರಣಕ್ಕಾಗಿ ಗಮನ ಸೆಳೆದಿತ್ತು. ಶತಮಾನೋತ್ಸವದ ಹೊಸ್ತಿಲಲ್ಲಿ ನಿಂತಿರುವ ನಮ್ಮೂರ ಶಾಲೆ ಯಾವುದೇ ಕಾರಣಕ್ಕೂ ಕಳೆ ಕುಂದಬಾರದು ಎಂದು ನಿಶ್ಚಯ ಮಾಡಿದ ಊರಿನವರು ಹಾಗೂ ಹಳೆ ವಿದ್ಯಾರ್ಥಿಗಳು, ಈ ಶಾಲೆಯ ಉಳಿಯುವಿಕೆಗಾಗಿ ಕಾರ್ಯಯೋಜನೆ ರೂಪಿಸಿದ್ದರು.
ಮಾಹೆ: ವಿಶ್ವ ಪರಿಸರ ದಿನಾಚರಣೆಯಲ್ಲಿ ಪ್ರತಿಧ್ವನಿಸಿದ ಪ್ಲಾಸ್ಟಿಕ್ ನಿರ್ಮೂಲನೆ ಮಹತ್ವ
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವತಿಯಿಂದ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಈ ಸಂದರ್ಭ ಏಕಬಳಕೆಯ ಪ್ಲಾಸ್ಟಿಕ್ ನಿರ್ಮೂಲನೆ ಬಗ್ಗೆ ಜಾಗೃತಿ ಮೂಡಿಸುವ ವಿದ್ಯಾರ್ಥಿಗಳ ಜಾಥಾವನ್ನು ಮಾಹೆಯ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಉದ್ಘಾಟಿಸುವ ಮೂಲಕ ಪರಿಸರ ದಿನಾಚರಣೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ವಿಶೇಷ ಮಕ್ಕಳೊಂದಿಗೆ ಮುನಿಯಾಲು ಉದಯಕುಮಾರ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಉದಯಕುಮಾರ್ ಶೆಟ್ಟಿ ಅವರು ತಮ್ಮ ಪತ್ನಿ ನಮಿತಾ ಉದಯ್ ಶೆಟ್ಟಿ ಅವರೊಂದಿಗೆ ವಿಶೇಷ ಮಕ್ಕಳಿಗೆ ಸಿಹಿ ತಿನ್ನಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿದರು. ಅವರಿಗೆ ಶಾಲೆಯ ವತಿಯಿಂದ ಗೌರವಿಸಲಾಯಿತು.
ಕುಂದಾಪುರ: ಎಂಸಿಎನ್‌ನಿಂದ ವಿಶ್ವ ಪರಿಸರ ದಿನಾಚರಣೆ
ಈ ಕಾರ್ಯಕ್ರಮದಲ್ಲಿ ಪ್ರಾರ್ಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ವಿದ್ಯಾ ಅಶೋಕ್, ಬಸ್ರೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನಕರ್ ಶೆಟ್ಟಿ, ಕಾಲೇಜಿನ ಉಪನ್ಯಾಸಕರಾದ ಅಕ್ಷತಾ ಹಾಗೂ ಚೇತನ ಉಪಸ್ಥಿತರಿದ್ದರು.
ಅನಂತಪದ್ಮನಾಭ ದೇವಳದಲ್ಲಿ ವಿಶ್ವ ಪರಿಸರ ದಿನಾಚರಣೆ
ಶ್ರೀ ಕ್ಷೇತ್ರ ಅನಂತ ಪದ್ಮನಾಭ ದೇವರ ಸನ್ನಿಧಿಯಲ್ಲಿ ದೇವಾಲಯದ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯ ಹಾಗೂ ವಿಶ್ವ ಪರಿಸರಣ ದಿನಾಚರಣೆ ಭಾನುವಾರ ನಡೆಯಿತು. ಈ ಪ್ರಯುಕ್ತ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಸಲುವಾಗಿ ಮಕ್ಕಳಿಂದಲೇ ಗಿಡಗಳನ್ನು ನೆಡುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಸರಸ್ವತಿ ವಿದ್ಯಾಲಯದಲ್ಲಿ ದೃಷ್ಟಿ ಸಂಚಿಕೆ ಬಿಡುಗಡೆ
ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆ ‘ದೃಷ್ಟಿ’ ಅನಾವರಣಗೊಳಿಸಲಾಯಿತು.
ಸೆಲ್ಫೀ ಹುಚ್ಚಾಟ: ಮರವಂತೆ ಬೀಚಿನಲ್ಲಿ ಸಮುದ್ರ ಪಾಲಾಗುತ್ತಿದ್ದ ಐವರು ಪ್ರವಾಸಿಗರ ರಕ್ಷಣೆ
ಎರಡು ಪ್ರತ್ಯೇಕ ಘಟನೆಗಳಲ್ಲಿ ಅಪಾಯದಿಂದ ಪಾರಾದ ಈ ಪ್ರವಾಸಿಗರನ್ನು ಬೆಂಗಳೂರಿನ ನಾಲ್ವರು ಮತ್ತು ಗೋವಾದ ಒಬ್ಬ ಮಹಿಳೆ ಎಂದು ಗುರುತಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 418
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved