• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡಿಯಾಳಿ ದೇವಳದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ
ಕಡಿಯಾಳಿ ಮಾತೃ ಮಂಡಳಿಯ ವತಿಯಿಂದ ಕಡಿಯಾಳಿಯ ಶ್ರೀ ಮಹಿಷಾಮರ್ದಿನಿ ದೇವರ ಸನ್ನಿಧಿಯಲ್ಲಿ ಶುಕ್ರವಾರ, 41ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ನಡೆಯಿತು. ವೇದಮೂರ್ತಿ ಪಾಡಿಗಾರು ಶ್ರೀನಿವಾಸ್ ತಂತ್ರಿಗಳ ನೇತೃತ್ವದಲ್ಲಿ ಅರ್ಚಕ ವೃಂದದವರು ಧಾರ್ಮಿಕ ಪೂಜಾ ಕಾರ್ಯ ನಡೆಸಿಕೊಟ್ಟರು.
ಅವಿಭಜಿತ ದ.ಕ. ಜಿಲ್ಲೆಯ ಸ್ಟಾರ್ಟ್ಅಪ್ ಕಂಪನಿಗಳಿಗೆ ಪ್ರೋತ್ಸಾಹ ನೀಡಲು ಯಶ್ಪಾಲ್ ಮನವಿ
ಉಡುಪಿ-ಮಂಗಳೂರು ಭಾಗದಲ್ಲಿ 25ಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳ ಮೂಲಕ 15,000ಕ್ಕೂ ಅಧಿಕ ಎಂಜಿನಿಯರುಗಳನ್ನು 150ಕ್ಕೂ ಹೆಚ್ಚು ಪದವಿ ಕಾಲೇಜುಗಳ ಮೂಲಕ 40,000ಕ್ಕೂ ಅಧಿಕ ಪದವೀಧರರನ್ನು ಪ್ರತಿ ವರ್ಷ ಉದ್ಯೋಗ ಕ್ಷೇತ್ರಕ್ಕೆ ಒದಗಿಸುತ್ತಿದೆ. 15ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಹಾಗೂ 15ಕ್ಕೂ ಅಧಿಕ ಇನ್ಕ್ಯುಬೇಷನ್ ಸೆಂಟರ್‌ಗಳು ಕಾರ್ಯಾಚರಿಸುತ್ತಿವೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಶನಿವಾರ ಉಡುಪಿ ಕೃಷ್ಣಮಠದಲ್ಲಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ಭಾರತ ಲಕ್ಷ್ಮೀ ಬಿರುದು ನೀಡಿ ಸನ್ಮಾನಿಸಿದರು. ಪರ್ಯಾಯ ಪುತ್ತಿಗೆ ಮಠದಿಂದ ಕೃಷ್ಣಮಠದ ಮೇಲಂತಸ್ತಿನ ಪೌಳಿಗೆ ನೂತನ ಕಾಷ್ಟ ಯಾಳಿ ಅಲಂಕಾರವನ್ನು ಸಚಿವೆ ನಿರ್ಮಲಾ ಸೀತಾರಾಮನ್‌ ಉದ್ಘಾಟಿಸಿದರು.
23ರಿಂದ ರಾಜ್ಯ ಕಿರಿಯರ, 23 ವಯೋಮಿತಿಯ ಕ್ರೀಡಾಕೂಟ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.
ಕರ್ನಾಟಕ ರಾಜ್ಯ ಕಿರಿಯರ ಹಾಗೂ 23 ರ ವಯೋಮಿತಿಯ ಕ್ರೀಡಾಕೂಟ ಆ.23 ರಿಂದ 25 ರ ವರೆಗೆ ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ
ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ಮಧ್ಯಂತರ ವರದಿ ಪ್ರಕಟಿಸಲಿ: ಶ್ರೀನಿಧಿ ಹೆಗ್ಡೆ
ಧರ್ಮಸ್ಥಳ ಕ್ಷೇತ್ರವನ್ನು ಕಳಂಕಿತಗೊಳಿಸಲು ನಡೆಯುತ್ತಿರುವ ಷಡ್ಯಂತ್ರಗಳ ವಿರುದ್ಧ ಕಠಿಣ ನಿಲುವು ತಾಳುವುದು ನಮ್ಮೆಲ್ಲರ ಜವಾಬ್ದಾರಿ. ಆದ ಕಾರಣ ಸರಕಾರ ಈ ಕುರಿತು ಎಸ್ ಐ ಟಿ ತನಿಖೆಯ ಕುರಿತ ಮಧ್ಯಂತರ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಉಡುಪಿ ಜಿಲ್ಲ ಬಿಜೆಪಿ ಮಾಧ್ಯಮ ಪ್ರಮುಖ್ಖ್‌ ಶ್ರೀನಿಧಿ ಹೆಗ್ಡೆ ಆಗ್ರಹಿಸಿದ್ದಾರೆ
ಉಡುಪಿ ಜಿಲ್ಲಾ ಮಟ್ಟದ ರೆಡ್‌ಕ್ರಾಸ್‌ ಘಟಕ ನಾಯಕರಿಗೆ ತರಬೇತಿ ಶಿಬಿರ
ಮಂಗಳೂರು ವಿಶ್ವವಿದ್ಯಾನಿಲಯದ ಉಡುಪಿ ಜಿಲ್ಲಾ ಮಟ್ಟದ ರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿ ನಾಯಕರಿಗೆ ಒಂದು ದಿನದ ತರಬೇತಿ ಶಿಬಿರ ಇತ್ತೀಚೆಗೆ ಉಡುಪಿಯಲ್ಲಿ ನಡೆಯಿತು.
2.30 ಕೋಟಿ ರು. ವೆಚ್ಚದಲ್ಲಿ ಅಬಿವೃದ್ಧಿಗೊಂಡ ಬೈಲೂರು ಮುಖ್ಯರಸ್ತೆ ಉದ್ಘಾಟನೆ
ಉಡುಪಿ ನಗರದ ಚಂದು ಮೈದಾನ ಜಂಕ್ಷನ್ ನಿಂದ ಬೈಲೂರು ಮಹಿಷಮರ್ದಿನಿ ದೇವಸ್ಥಾನಕ್ಕೆ ಹೋಗುವ ಮುಖ್ಯ ರಸ್ತೆಯ ಉದ್ಘಾಟನೆಯನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೆರವೇರಿಸಿದರು.
ಧರ್ಮಸ್ಥಳ ತೇಜೋವಧೆ ಶಕ್ತಿಗಳ ಕೈವಾಡದ ತನಿಖೆ: ಯಶ್ಪಾಲ್ ಸುವರ್ಣ ಆಗ್ರಹ
ಧರ್ಮಸ್ಥಳ ಕ್ಷೇತ್ರದ ಬಗ್ಗೆ ತೀರ ಅವಹೇಳನಕಾರಿ ಹೇಳಿಕೆ ಮೂಲಕ ತೇಜೋವಧೆಗೆ ಯತ್ನಿಸುತ್ತಿರುವ ಹಿಂದೂ ವಿರೋಧಿ ಶಕ್ತಿಗಳ ಬಗ್ಗೆ ತನಿಖೆ ನಡೆಸುವಂತೆ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಧರ್ಮಸ್ಥಳ ಗ್ರಾಮ ಪ್ರಕರಣ-ಹಿಂದೂಗಳ ತಾಳ್ಮೆ ಪರೀಕ್ಷಿಸಬೇಡಿ: ಯಶ್ಪಾಲ್ ಸುವರ್ಣ
ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ಸದಸ್ಯರು ಶುಕ್ರವಾರ ಮಣಿಪಾಲದ ರಜತಾದ್ರಿಯ ಜಿಲ್ಲಾಡಳಿತ ಸಂಕೀರ್ಣದ ಬಳಿ ಜನಾಗ್ರಹ ಸಭೆ ನಡೆಸಿ, ಬಳಿಕ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬಾರ್ಕೂರು ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ
ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಯುವ ರೆಡ್ ಕ್ರಾಸ್ ಹಾಗೂ ಮಾದಕ ದ್ರವ್ಯ ವಿರೋಧಿ ಹಾಗೂ ಜಾಗೃತಿ ಸಮಿತಿ ಆಶ್ರಯದಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 487
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved