ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಯಂಟ್ಸ್- ಅಗ್ನಿಶಾಮಕ ದಳಗಳಿಂದ ಪರಿಸರ ದಿನಾಚರಣೆ
ಜಯಂಟ್ಸ್ ಗ್ರೂಪ್ ಆಫ್ ಉಡುಪಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಿನ್ನಿಮೂಲ್ಕಿಯ ಅಗ್ನಿಶಾಮಕ ದಳ ಕಚೇರಿ ಆವರಣದಲ್ಲಿ ವಿವಿಧ ಬಗೆಯ ಫಲಪುಷ್ಪ ಸಸ್ಯಗಳನ್ನು ನೆಡಲಾಯಿತು.
ಕ್ಯಾಮರಾಮೆನ್ ಗೆ ಬೀಳ್ಕೊಡುಗೆ
ಉಡುಪಿಯಲ್ಲಿ ಕಾರ್ಯನಿರ್ವಹಿಸಿ ಈಗ ದಾವಣಗೆರೆಗೆ ವರ್ಗಾವಣೆಗೊಂಡ ಟಿವಿ 9 ವಾಹಿನಿಯ ಕ್ಯಾಮರಾಮೆನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯ ದಿನೇಶ್ ಎಂ.ಎಚ್. ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಜಂಟಿ ಆಶ್ರಯದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಕನ್ನಡ ಮಾಧ್ಯಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಆನಂದ್ ಸಿ. ಕುಂದರ್
ಗಿಳಿಯಾರಿನ ಶಾಂಭವಿ ವಿದ್ಯಾದಾಯಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೋಟ್ ಬುಕ್, ಸಮವಸ್ತ್ರ, ಸ್ಕೂಲ್ ಬ್ಯಾಗ್, ಬೆಲ್ಟ್, ಐಡಿ ಕಾರ್ಡ್ ಹಾಗೂ ಕಲಿಕೋಪಕರಣ ವಿತರಣಾ ಕಾರ್ಯಕ್ರಮ ನಡೆಯಿತು.
ಮಿಲಾಗ್ರಿಸ್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ
ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜು ಐಕ್ಯೂಎಸಿ ಸಹಯೋಗದಲ್ಲಿ ಇಕೋ ಕ್ಲಬ್ ಹಾಗೂ ಎನ್ಎಸ್ಎಸ್ ಘಟಕದ ವತಿಯಿಂದ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ತೆಂಕನಿಡಿಯೂರು ಕಾಲೇಜು: ತುಳುಕೂಟ ಉದ್ಘಾಟನೆ
ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ತುಳುಕೂಟ ಉದ್ಘಾಟನೆಗೊಂಡಿತು. ಉಡುಪಿ ತುಳು ಕೂಟ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿ ಭಾಷೆಯ ಉಳಿವಿನ ಬಗ್ಗೆ ತಿಳಿಸಿದರು.
ಯಕ್ಷಗಾನ ಸರ್ವಾಂಗ ಸುಂದರ ಕಲೆ: ಪುತ್ತಿಗೆ ಶ್ರೀ
ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರನ್ನು ಪುತ್ತಿಗೆ ಮಠದ ಸ್ವಾಮೀಜಿಯವರು ಸ್ಮರಣಿಕೆ, ಶಾಲು, ಅಭಿನಂದನಾ ಪತ್ರ ನೀಡಿ ಹರಸಿದರು. ಸುಬ್ರಹ್ಮಣ್ಯ ಬೈಪಡಿತ್ತಾಯರು ಬರೆದ ಆಗಸದ ಬೆಳಕು ಪುಸ್ತಕವನ್ನು ಶ್ರೀಪಾದರು ಲೋಕಾರ್ಪಣೆಗೊಳಿಸಿದರು.
ಜಿ.ಶಂಕರ್ ಕಾಲೇಜಿನ ೧೩ ವಿದ್ಯಾರ್ಥಿನಿಯರು ಎಚ್.ಪಿ.ಇ.ಗೆ ಆಯ್ಕೆ
ಈ ಮೇಳದಲ್ಲಿ ಒಟ್ಟು ೧೯೪ ವಿದ್ಯಾರ್ಥಿನಿಯರು ಹೆಸರು ನೋಂದಾಯಿಸಿದ್ದು, ಲಿಖಿತ ಪರೀಕ್ಷೆ ನಡೆಸಿ ಮತ್ತು ೫೨ ವಿದ್ಯಾರ್ಥಿನಿಯರ ಸಂದರ್ಶನ ನಡೆದು, ಕೊನೆಯಲ್ಲಿ ೨೯ ವಿದ್ಯಾರ್ಥಿನಿಯರು ಆಯ್ಕೆಯಾಗಿ ಅಂತಿಮವಾಗಿ ೧೩ ವಿದ್ಯಾರ್ಥಿನಿಯರಿಗೆ ಆಫರ್ ಲೆಟರನ್ನು ನೀಡಲಾಯಿತು. ಉಳಿದ ೧೬ ವಿದ್ಯಾರ್ಥಿನಿಯರು ಕಾದಿರಿಸಿದ ಪಟ್ಟಿಯಲ್ಲಿದ್ದಾರೆ.
ಬ್ರಹ್ಮಾವರ: ಜಿಎಂನಲ್ಲಿ ವಿಶ್ವಪರಿಸರ ದಿನದ ಸಂಭ್ರಮ
ವಿದ್ಯಾರ್ಥಿಗಳು ಹಾಡು, ನೃತ್ಯ, ಮೈಮ್ ಶೋ ಮೂಲಕ ಪರಿಸರ ಜಾಗೃತಿ ಮೂಡಿಸಿದರು. ಶಾಲಾ ವಠಾರದಲ್ಲಿ ಕಸಗಳನ್ನು ತೆರವುಗೊಳಿಸಿ, ಸಸಿಗಳನ್ನು ನೆಡಲಾಯಿತು.
ಜನರಲ್ಲಿ ಅರಿವು ಮೂಡಿಸಿದರೆ ಜಿಲ್ಲೆ ಬಾಲ ಕಾರ್ಮಿಕ ಮುಕ್ತ: ನ್ಯಾ. ಎಂ.ಪುರುಷೋತ್ತಮ
ಉಡುಪಿ ಜಿಲ್ಲಾಡಳಿತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಡೆಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಪುರುಷೋತ್ತಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಉಡುಪಿ: ಲೋಂಬಾರ್ಡ್ ಆಸ್ಪತ್ರೆಯಲ್ಲಿ ‘ಇನ್ಸ್ಫಯರ್ ಗ್ರೀನ್ ಹಾಸ್ಪಿಟಲ್’ ಯೋಜನೆ
ಇಡೀ ಆಸ್ಪತ್ರೆಗೆ ನವೀಕರಿಸಬಹುದಾದ ಇಂಧನ ಪೂರೈಸಲು ಅಳವಡಿಸಲಾಗಿರುವ ಸೌರ ಫಲಕಗಳನ್ನು ಸಿಎಸ್ಐ ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯದ ಬಿಷಪ್ ವಂ.ಹೇಮಚಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ.
< previous
1
...
297
298
299
300
301
302
303
304
305
...
435
next >
Top Stories
ಸಾಲುಸಾಲು ಹೃದಯಾಘಾತದ ಸಾವಿನ ಬೆನ್ನಲ್ಲೇ ರಾಜ್ಯ ಸರ್ಕಾರದ ಮಹತ್ವದ ಘೋಷಣೆ
384 ಕೆಎಎಸ್ ಹುದ್ದೆ ನೇಮಕ ಪ್ರಕ್ರಿಯೆಗೆ ಬಹುತೇಕ ಗ್ರಹಣ
ಬಿಟ್ಟಿ ಭಾಗ್ಯಗಳಿಂದ ಜನ ಆಲಸಿ : ರಂಭಾಪುರಿ ಶ್ರೀ
ಭಾರತ- ಅಮೆರಿಕ ವ್ಯಾಪಾರ ಒಪ್ಪಂದ ಡೆಡ್ಲೈನ್ ಆ.1ಕ್ಕೆ
ರಾಜ್ಯದಲ್ಲಿ ಹೃದಯಾಘಾತ ಮತ್ತೆ 11 ಬಲಿ