• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಗ್ರಾಹಕರಿಂದಲೇ ಗೀತಾಂಜಲಿ ಸಿಲ್ಕ್ಸ್ ಪುರುಷರ ವಿಭಾಗ ಉದ್ಘಾಟನೆ
ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ತಮ್ಮ ಗೀತಾಂಜಲಿ ಸಿಲ್ಕ್ಸ್‌ನಲ್ಲಿ ನೂತನವಾಗಿ ಆರಂಭಿಸಿರುವ ಪುರುಷರ ಪ್ರತ್ಯೇಕ ವಿಭಾಗವನ್ನು ಬುಧವಾರ ಗ್ರಾಹಕರಿಂದಲೇ ಉದ್ಘಾಟಿಸಲಾಯಿತು.
ಉಡುಪಿ ಶ್ರೀಕೃಷ್ಣಮಠಕ್ಕೆ ಸುಬ್ರಹ್ಮಣ್ಯ ಶ್ರೀಗಳ ಭೇಟಿ
ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಬುಧವಾರ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದರು. ಅವರನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಬರ ಮಾಡಿಕೊಂಡು ಕನಕನಕಿಂಡಿಯ ಮೂಲಕ ಕೃಷ್ಣನ ದರ್ಶನ ಮಾಡಿಸಿದರು.
ಹೆಬ್ರಿ: ಗ್ರಾ.ಪಂ. ಕಾಂಗ್ರೆಸ್‌ ಸದಸ್ಯರ, ಕಾರ್ಯಕರ್ತರ ಸಭೆ
ಹೆಬ್ರಿ ಬ್ಲಾಕ್ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಪೂರ್ವತಯಾರಿಯ ನಿಮಿತ್ತ ನಡೆದ ಗ್ರಾಮ ಪಂಚಾಯಿತಿ ಸದಸ್ಯರ ಮತ್ತು ಕಾರ್ಯಕರ್ತರ ಸಭೆ ನಡೆಯಿತು.
ಮಲ್ಪೆ ಬಂದರಿನಲ್ಲಿರುವ ಬಾಲ ಕಾರ್ಮಿಕತೆ ಕಡಿವಾಣಕ್ಕೆ ಡಿಸಿ ಕಟ್ಟುನಿಟ್ಟು ಸೂಚನೆ
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆ ನಡೆಯಿತು.
ಉಡುಪಿಯಲ್ಲಿ ‘ಓಶಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ ಹೋಟೆಲ್’ ಉದ್ಘಾಟನೆ
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮತ್ತು ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಜಂಟಿಯಾಗಿ ಹೋಟೆಲ್‌ ಉದ್ಘಾಟಿಸಿದರು.
ಮಾಹೆ: ಮಾನಸಿಕ ಆರೋಗ್ಯ ಜಾಗೃತಿ ಸಪ್ತಾಹ ಆಚರಣೆ
ಮಾಹೆಯ ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ವತಿಯಿಂದ ಅ.7ರಿಂದ 12ರ ವರೆಗೆ ಮಾನಸಿಕ ಆರೋಗ್ಯ ಜಾಗೃತಿ ವಾರವನ್ನು ಆಚರಿಸಲಾಗುತ್ತಿದೆ. ಈ ವರ್ಷ ‘ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡುವ ಸಮಯ’ ಎಂಬ ಧ್ಯೇಯವಾಕ್ಯದಡಿ ಈ ವಾರ ಆಚರಣೆ ನಡೆಯಲಿದೆ ಎಂದು ಮಾಹೆಯ ಆರೋಗ್ಯ ವಿಜ್ಞಾನಗಳ ಸಹಉಪಕುಲಪತಿ ಡಾ. ಶರತ್ ರಾವ್ ಹೇಳಿದ್ದಾರೆ.
ಮೇಘಸ್ಫೋಟಕ್ಕೆ ಕೊಚ್ಚಿಹೋದ ಸೇತುವೆ: ಮತ್ತಾವು ನಿವಾಸಿಗಳಿಗೆ ಹೊರ ಜಗತ್ತು ಸಂಪರ್ಕ ಕಷ್ಟ
ಹೆಬ್ರಿ ತಾಲೂಕಿನಲ್ಲಿ ಭಾನುವಾರ ಸುರಿದ ಭಾರಿ ಮಳೆಗೆ ಕಬ್ಬಿನಾಲೆ ಗ್ರಾಮದ ಮತ್ತಾವು ಸೇತುವೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಮತ್ತಾವು ಭಾಗದ ಸಂಪರ್ಕ ಕಡಿತಗೊಂಡಿದೆ. ಮೇಘಸ್ಫೋಟಕ್ಕೆ ಕಬ್ಬಿನಾಲೆ ಹಾಗೂ ಗುಮ್ಮಗುಂಡಿ ನದಿಯಲ್ಲಿ ಭಾರಿ ಪ್ರವಾಹ ಪರಿಸ್ಥಿತಿ ಉಂಟಾಗಿ ಓರ್ವ ವೃದ್ಧೆ ಮೃತಪಟ್ಟು, 2 ಕಾರು 2 ಬೈಕ್‌ಗಳೂ ಸೇರಿದಂತೆ ಒಟ್ಟು ನಾಲ್ಕು ವಾಹನಗಳು ಪ್ರವಾಹದಲ್ಲಿ ತೇಲಿ ಹೋಗಿದ್ದವು.
ಪಂಚಾಯತ್‌ರಾಜ್‌ ಇಲಾಖೆ ಆಡಳಿತ ಸ್ಥಗಿತ: ಸಿಎಂ ಮಧ್ಯಪ್ರವೇಶಕ್ಕೆ ಕೋಟ ಒತ್ತಾಯ
ರಾಜ್ಯದಲ್ಲಿ ಸುಮಾರು 6,000 ಗ್ರಾ.ಪಂ.ಗಳಲ್ಲಿ ಸಿಬ್ಬಂದಿ ಮುಷ್ಕದಿಂದ ಆಡಳಿತ ವ್ಯವಸ್ಥೆ ಸ್ಥಗಿತ ಆಗಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಮಧ್ಯಪ್ರವೇಶಿಸಿ, ಗ್ರಾಮೀಣಾಭಿವೃದ್ಧಿ ಸಚಿವರು ಮತ್ತು ಮುಷ್ಕರನಿರತರನ್ನು ಕರೆದು ಸಮಸ್ಯೆ ಬಗೆಹರಿಸಬೇಕೆಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯಿಸಿದ್ದಾರೆ.
ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಜೋಡಿ ಲಲಿತ ಸಹಸ್ರ ಕದಳಿಯಾಗ ಸಂಪನ್ನ
ಉಡುಪಿ ದೊಡ್ಡಣ್ಣಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಲಲಿತಾ ಪಂಚಮಿಯ ಪರ್ವಕಾಲದಲ್ಲಿ ಜೋಡಿ ಲಲಿತಾ ಸಹಸ್ರ ಕದಳಿಯಾಗ ಸಂಪನ್ನಗೊಂಡಿತು.
ಉಡುಪಿ: ಇಂದು, ನಾಳೆ ಯಲ್ಲೋ ಅಲರ್ಟ್‌ ಘೋಷಣೆ
ಭಾರತೀಯ ಹವಾಮಾನ ಇಲಾಖೆ ಇನ್ನೂ ಒಂದೆರಡು ದಿನ ಭಾರಿಮಳೆಯಾಗುವ ಸಂಭವದ ಬಗ್ಗೆ ಮುನ್ಸೂಚನೆ ನೀಡಿದೆ, ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಬುಧವಾರ ಮತ್ತು ಗುರುವಾರ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
  • < previous
  • 1
  • ...
  • 297
  • 298
  • 299
  • 300
  • 301
  • 302
  • 303
  • 304
  • 305
  • ...
  • 526
  • next >
Top Stories
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved