• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಬ್ರಿ: ಒಂಟಿ ಸಲಗ ಪ್ರತ್ಯಕ್ಷ, ಬೆಳೆ ನಾಶ
ದ.ಕ. ಜಿಲ್ಲೆಗೆ ಸೀಮಿತವಾಗಿದ್ದ ಆನೆ ಹಾವಳಿ ಈಗ ಉಡುಪಿ ಜಿಲ್ಲೆಯಲ್ಲಿಯೂ ಸದ್ದಿಲ್ಲದೇ ಆರಂಭವಾಗಿದೆ. ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿ ಸ್ಥಳೀಯರಿಗೆ ಹಾಗೂ ರಸ್ತೆಯಲ್ಲಿ ಸಾಗುವ ಜನರಿಗೆ ನಿದ್ದೆಗೆಡಿಸಿದೆ.
ಕರುವಿನ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಆತಂಕ
ಚಿರತೆ ಮನೆಯಂಗಳದಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ಕೊರ್ಗಿ ಗ್ರಾ. ಪಂ. ವ್ಯಾಪ್ತಿಯ ಚಾರುಕೊಟ್ಟಿಗೆ ಎಂಬಲ್ಲಿ ಘಟನೆ ಸಂಭವಿಸಿದೆ.
ಕೇಂದ್ರದಿಂದ ನರೇಗ ವೇತನ ಬಾಕಿ, ಪಿಡಬ್ಲ್ಯೂಡಿಗೆ ಕಾಲುಸಂಕ: ಹೆಬ್ಬಾಳ್ಕರ್
ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಸುಮಾರು 400 ಕಾಲು ಸಂಕಗಳ ಪುನಃ ನಿರ್ಮಾಣಕ್ಕೆ ಮುಖ್ಯಮಂತ್ರಿ ಲೋಕೋಪಯೋಗಿ ಇಲಾಖೆಗೆ ಆದೇಶಿಸಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಲ್ಯಾಣಪುರ - ಸಂತೆಕಟ್ಟೆ ಅಂಡರ್ ಪಾಸ್ ತುರ್ತು ಮುಗಿಸಲು ಕೋಟ ಸೂಚನೆ
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬರುವ ಸಂತೆಕಟ್ಟೆ ಕೆಳಸೇತುವೆ ಕಾಮಗಾರಿಯನ್ನು ನೂತನ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ವೀಕ್ಷಣೆ ಮಾಡಿದರು. ಈ ಸಂದರ್ಭ ವಿವರವಾದ ಮಾಹಿತಿಯನ್ನು ಪಡೆದರು.
ಗೋ ಬ್ಯಾಕ್ ವಿಷಯವೇ ನನಗೆ ಗೊತ್ತಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
ತಾನು ಬೆಳಗಾವಿಯಲ್ಲಿ ಬ್ಯುಸಿಯಾಗಿದ್ದೆ. ಜೊತೆಗೆ ಬೆಳಗಾವಿ ಕ್ಷೇತ್ರದ ಉಸ್ತುವಾರಿಯೂ ಆಗಿದ್ದೆ. ಆದ್ದರಿಂದ ಬರಲಾಗಲಿಲ್ಲ ಎಂದು ಸಚಿವೆ ತಿಳಿಸಿದರು.
ಪೂರ್ಣಪ್ರಜ್ಞ ಕಾಲೇಜು ವಾರ್ಷಿಕೋತ್ಸವ
. ಇದೇ ಸಂದರ್ಭದಲ್ಲಿ ೨೦೨೨-೨೩ ನೇ ಸಾಲಿನಲ್ಲಿ ರ್‍ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು, ವಿಶೇಷ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಹಾಗೆಯೇ ಪ್ರಾಂಶುಪಾಲರಾಗಿ ನಿವೃತ್ತರಾದ ಡಾ. ರಾಘವೇಂದ್ರ ಎ. ಅವರನ್ನು ಸನ್ಮಾನಿಸಲಾಯಿತು.
ಸವಾಲುಗಳನ್ನು ಎದುರಿಸಿದಾಗ ಮಾತ್ರ ನಾಯಕನಾಗಲು ಸಾಧ್ಯ: ವಂ. ಡೆನಿಸ್ ಡೆಸಾ
ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಸಹಮಿಲನ ಕಾರ್ಯಕ್ರಮ ನಡೆಯಿತು.
ವೇದಾಂತ ಪ್ರಪಂಚಕ್ಕೆ ಶ್ರೀವ್ಯಾಸರಾಜರ ಕೊಡುಗೆ ಅಗಾಧ: ಪುತ್ತಿಗೆ ಶ್ರೀಪಾದರು
ಶ್ರೀಕೃಷ್ಣನ ಸನ್ನಿಧಿಯಲ್ಲಿ ಬೆಂಗಳೂರಿನ ಪ್ರಸಿದ್ಧ ವಿದ್ವಾಂಸ ಡಾ. ಎನ್.ವೆಂಕಟೇಶಾಚಾರ್ಯ ಅವರು ನಡೆಸಿದ ನ್ಯಾಯಾಮೃತ ಗ್ರಂಥದ ಪಾಠದ ಮಂಗಳೋತ್ಸವ ನಡೆಯಿತು.
ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ ಎದೆಹಾಲು ನಿಧಿ ಉದ್ಘಾಟನೆ
ಮಣಿಪಾಲ ಮಾತೃ್ ಅಮೃತ್ ಮಿಲ್ಕ್ ಬ್ಯಾಂಕ್ ಮಣಿಪಾಲ್ ಫೌಂಡೇಶನ್‌ನ ಯೋಜನೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಮೊದಲನೆಯದಾಗಿದೆ. ನವಜಾತ ಶಿಶುಶಾಸ್ತ್ರ ವಿಭಾಗ (1ನೇ ಮಹಡಿ, ಮಹಿಳೆಯರು ಮತ್ತು ಮಕ್ಕಳ ಬ್ಲಾಕ್, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ)ವನ್ನು ಇದಕ್ಕಾಗಿ ಸಂಪರ್ಕಿಸಬಹುದು.
ಕೋಟ ಪಂಚವರ್ಣದ ೨೧೧ನೇ ವಾರದ ಪರಿಸರಸ್ನೇಹಿ ಹಸಿರು ಜೀವ ಯೋಜನೆ
ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿ ಮೆಸ್ಕಾಂನ ನಿವೃತ್ತ ಸಿಬ್ಬಂದಿ ಬಸವ ಪೂಜಾರಿ ಅವರಿಗೆ ಗಿಡ ವಿತರಿಸಲಾಯಿತು. ಅಲ್ಲದೆ ಪರಿಸರದ ಸಾಕಷ್ಟು ಮನೆಗಳಿಗೆ ತೆರಳಿ ಗಿಡ ವಿತರಿಸಿ ಪರಿಸರ ಜಾಗೃತಿ ಮಾಡಲಾಯಿತು.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 435
  • next >
Top Stories
ಭಾರತ- ಅಮೆರಿಕ ವ್ಯಾಪಾರ ಒಪ್ಪಂದ ಡೆಡ್‌ಲೈನ್‌ ಆ.1ಕ್ಕೆ
ದಿಲ್ಲಿಯಲ್ಲಿ ನಾಡಿದ್ದು ಸುರ್ಜೇವಾಲಾ ಜತೆ ಸಿಎಂ, ಡಿಸಿಎಂ ಸಭೆ - ಕಾಂಗ್ರೆಸ್ಸಲ್ಲಿ ತೀವ್ರ ಕುತೂಹಲ
ಸಭಾಪತಿ ಹೊರಟ್ಟಿ ಎಂಎಲ್ಸಿಯಾಗಿ 45 ವರ್ಷ ಪೂರ್ಣ, ಮತ್ತೊಮ್ಮೆ ಗೆದ್ದರೆ ಹೊಸ ದಾಖಲೆ
ಸ್ವಾಮೀಜಿಗಳು ಟ್ಯೂಬ್ ಲೆಸ್ ಟೈಯರ್ ಇದ್ದಂತೆ - ಕಲಬುರಗಿ ಕಾರ್ಪೋರೇಟರ್‌ಗಳು ಬೆಳಗಿನ ವಾಕಿಂಗ್‌ ನಿಲ್ಸಿದ್ದಾರಂತ್ರಿ..
ಸೆಪ್ಟೆಂಬರ್‌ ಕ್ರಾಂತಿ ಇನ್ನೂ ದೂರ ಇದೆ, ಆಸಕ್ತಿ ಉಳಿಸಿಕೊಳ್ಳಿ : ರಾಜಣ್ಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved