ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಂದಾಪುರ: ಐಎಂಜೆ ಕಾಲೇಜಿನಲ್ಲಿ ‘ಕಲೋತ್ಸವ- 2024’ ಸಂಪನ್ನ
ವಿದ್ಯಾರ್ಥಿಗಳು 5 ತಂಡಗಳಲ್ಲಿ ತಮ್ಮ ಪ್ರತಿಭೆಗಳನ್ನು ಯಕ್ಷಗಾನ, ಭರತನಾಟ್ಯ, ಚಂಡೆವಾದನ, ವೀರಗಾಸೆ, ಕಂಗೀಲು, ರಂಗ ಕುಣಿತ, ಸೋಮನ ಕುಣಿತ, ಜನಪದ ನೃತ್ಯ, ಕಿರು ನಾಟಕ ಇತ್ಯಾದಿಗಳ ಮೂಲಕ ಪ್ರಸ್ತುತಪಡಿಸಿದರು.
12ರಂದು ಯುಪಿಸಿಎಲ್ ವಿದ್ಯುತ್ ಲೈನ್ ಯೋಜನೆ ವಿರುದ್ಧ ಬೃಹತ್ ಪ್ರತಿಭಟನೆ
ಈ ವಿದ್ಯುತ್ ಲೈನ್ ಯೋಜನೆ ಬಗ್ಗೆ ಈಗಾಗಲೇ ಅನೇಕ ಬಾರಿ ಜಿಲ್ಲಾಧಿಕಾರಿ, ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು ಹಾಗೂ ಸರ್ಕಾರಕ್ಕೆ ಅನೇಕ ಮನವಿಗಳನ್ನು ನೀಡಲಾಗಿದೆ. ಹಕ್ಕೊತ್ತಾಯ ಪ್ರತಿಭಟನೆಗಳನ್ನು ಕೂಡ ಮಾಡಲಾಗಿದೆ. ಆದರೂ ಇವೆಲ್ಲವನ್ನು ಧಿಕ್ಕರಿಸಿ ಯೋಜನೆಯ ಗುತ್ತಿಗೆ ಪಡೆದುಕೊಂಡಿರುವ, ಸ್ಟೆರ್ ಲೈಟ್ ಕಂಪನಿ ಭೂಮಾಲಕರಿಗೆ ಯಾವುದೇ ಪೂರ್ವ ಮಾಹಿತಿ, ನೋಟಿಸ್ ನೀಡದೇ, ಜಿಲ್ಲಾಧಿಕಾರಿಯವರ ಆದೇಶ ಇದೆ ಎಂದು ಬಲತ್ಕಾರವಾಗಿ ಕಾಮಗಾರಿಗೆ ಮುಂದಾಗಿದೆ.
ಮೋದಿ ಪ್ರಮಾಣವಚನ: ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು.
ವಿನಿಶಾ ರೊಡ್ರಿಗಸ್ಗೆ ದಿ.ದಾಂತಿ ಪುರಸ್ಕಾರ ಪ್ರದಾನ
ಪ್ರಶಸ್ತಿ ಪುರಸ್ಕಾರವು 25 ಸಾವಿರ ರು. ನಗದಿನೊಂದಿಗೆ ಶಾಲು, ನೆನಪಿನ ಕಾಣಿಕೆಯನ್ನು ಹೊಂದಿದ್ದು, ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ.ಡೆನಿಸ್ ಡೆಸಾ ಪ್ರದಾನ ಮಾಡಿದರು.
ವಿದ್ಯಾರ್ಥಿಗಳಿಂದ ಕನ್ನಡ ಭಾಷೆ ಉಳಿವು ಸಾಧ್ಯ: ಯೋಗೀಶ್ ಭಟ್
2023- 24ನೇ ಶೈಕ್ಷಣಿಕ ವರ್ಷದಲ್ಲಿ ಹೆಬ್ರಿ ತಾಲೂಕು ವ್ಯಾಪ್ತಿಯ ಶಾಲಾ ಕಾಲೇಜುಗಳಲ್ಲಿ ಪ್ರಥಮ ಭಾಷೆ ಕನ್ನಡ ವಿಷಯದಲ್ಲಿ ಪೂರ್ಣ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಭಾನುವಾರ ಹೆಬ್ರಿಯ ಚೈತನ್ಯ ಸಭಾಭವನದಲ್ಲಿ ನಡೆಯಿತು.
ಜ್ಞಾನಸುಧಾದ 12 ವಿದ್ಯಾರ್ಥಿಗಳಿಗೆ ಐಐಟಿ ಪ್ರವೇಶ ಅರ್ಹತೆ
ಸಂಸ್ಥೆಯ 3 ವಿದ್ಯಾರ್ಥಿಗಳು 7 ಸಾವಿರದೊಳಗಿನ ರ್ಯಾಂಕ್, 10 ವಿದ್ಯಾರ್ಥಿಗಳು 20 ಸಾವಿರದೊಳಗಿನ ರ್ಯಾಂಕ್ಗಳಿಸಿದ್ದು, ಈ ಎಲ್ಲ ವಿದ್ಯಾರ್ಥಿಗಳಿಗೆ ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಜೆ.ಇ.ಇ ಅಡ್ವಾನ್ಸ್ಡ್ ಪರೀಕ್ಷೆ: ಕ್ರಿಯೇಟಿವ್ ಕಾಲೇಜು ಸಾಧನೆ
ಕಾಲೇಜಿನ ಸಿದ್ಧಾಂತ್ ಆರ್. ನಾಯ್ಕ್, ಸುಜಿತ್ ಡಿ.ಕೆ., ಕೆ.ಧ್ರುವ ಭಂಡಾರ್ಕರ್, ಅರ್ಜುನ್ ಇ. ನಾಯಕ್, ಕಾರ್ತಿಕ್ ಎ. ಎಸ್., ಶಮಿತ್ ಎನ್. ಉನ್ನತ ರ್ಯಾಂಕ್ನೊಂದಿಗೆ ತೇರ್ಗಡೆ ಹೊಂದಿದ್ದಾರೆ.
ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಧಾರಾಕಾರ ಮಳೆ, ಹಲವೆಡೆ ಹಾನಿ
ನಿಟ್ಟೆ ಗ್ರಾಮದ ಬಜಕಳ ಎಂಬಲ್ಲಿ ಭಾರಿ ಗಾಳಿಗೆ ಕರುಣಾಕರ ಶೆಟ್ಟಿ ಎಂಬವರ ಮನೆ ಹಾಗೂ ಕೊಟ್ಟಿಗೆಯ ಹೆಂಚುಗಳು ಹಾರಿ ಹೋಗಿದ್ದು, ಅಂದಾಜು 60 ಸಾವಿರ ರು. ನಷ್ಟ ಸಂಭವಿಸಿದೆ.
ಡಾ.ಅರವಿಂದ್ ಶಾನಭಾಗ್ ಡಾ.ಟಿ.ಎಂ.ಎ.ಪೈ ಆಸ್ಪತ್ರೆಯಲ್ಲಿ ಪೂರ್ಣಾವಧಿ ಸಮಾಲೋಚನೆಗೆ ಲಭ್ಯ
ಡಾ. ಅರವಿಂದ್ ಶಾನಭಾಗ್ ಅವರು ಮೂಳೆ ಮತ್ತು ಅಪಘಾತ ಪ್ರಕರಣಗಳನ್ನು ನಿರ್ವಹಿಸುವಲ್ಲಿ 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಈ ಮೊದಲು ಅವರು ಕಾರ್ಕಳದಲ್ಲಿ ಪ್ರಮುಖ ಮೂಳೆ ಮತ್ತು ಕೀಲು ಶಸ್ತ್ರಚಿಕಿತ್ಸಕರಾಗಿದ್ದರು.
ಬಿಜೆಪಿಯಲ್ಲೀಗ ದುಡ್ಡಿಲ್ಲದವರು ಸ್ಪರ್ಧಿಸುವ ಹಾಗಿಲ್ಲ: ರಘುಪತಿ ಭಟ್
ಉಡುಪಿ, ದ.ಕ., ಶಿವಮೊಗ್ಗದ ಅನೇಕ ಬಿಜೆಪಿ ನಾಯಕರು ಕರೆ ಮಾಡಿ ಬೆಂಬಲ ವ್ಯಕ್ತಪಡಿಸಿದ್ದರು. ಸಾತ್ವಿಕವಾಗಿ ಚುನಾವಣೆಯನ್ನು ಎದುರಿಸಿದ್ದೇನೆ. ಸೋಲನ್ನು ಸವಾಲಾಗಿ ಸ್ವೀಕರಿಸಿ, ಸಕ್ರಿಯವಾಗಿ ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಎಂದರು.
< previous
1
...
301
302
303
304
305
306
307
308
309
...
435
next >
Top Stories
ಸಭಾಪತಿ ಹೊರಟ್ಟಿ ಎಂಎಲ್ಸಿಯಾಗಿ 45 ವರ್ಷ ಪೂರ್ಣ, ಮತ್ತೊಮ್ಮೆ ಗೆದ್ದರೆ ಹೊಸ ದಾಖಲೆ
ಸ್ವಾಮೀಜಿಗಳು ಟ್ಯೂಬ್ ಲೆಸ್ ಟೈಯರ್ ಇದ್ದಂತೆ - ಕಲಬುರಗಿ ಕಾರ್ಪೋರೇಟರ್ಗಳು ಬೆಳಗಿನ ವಾಕಿಂಗ್ ನಿಲ್ಸಿದ್ದಾರಂತ್ರಿ..
ಸೆಪ್ಟೆಂಬರ್ ಕ್ರಾಂತಿ ಇನ್ನೂ ದೂರ ಇದೆ, ಆಸಕ್ತಿ ಉಳಿಸಿಕೊಳ್ಳಿ : ರಾಜಣ್ಣ
ಸಿದ್ದರಾಮಯ್ಯ ರಾಜೀನಾಮೆ ಅಷ್ಟೇ ಬಾಕಿ - ಸಿಎಂ ಸ್ಥಾನ ಬದಲಾವಣೆಗೆ ಸಿದ್ಧತೆ : ಬಿವೈವಿ
ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ದುರ್ಬಲ - 15 ಜಿಲ್ಲೆಗಳಲ್ಲಿ ಮಳೆ ಕೊರತೆ