ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತ್ಯಾಜ್ಯ ಕಡಿಮೆ ಮಾಡಿದರೆ ಪರಿಸರ ರಕ್ಷಣೆ: ರಾಯಪ್ಪ
ನಗರಸಭಾ ಪೌರಾಯುಕ್ತ ರಾಯಪ್ಪ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಪರಿಸರ ಬಗ್ಗೆ ಪ್ರತಿಯೊಬ್ಬ ನಾಗರಿಕರಿಗೂ ತಿಳುವಳಿಕೆ ಇರಬೇಕು ಎಂದು ತಿಳಿಸಿದರು.
ಪಚ್ಚಿಲೆ ಕೃಷಿಯಿಂದ ಸ್ವಾವಲಂಬಿ ಬದುಕು ಸಾಧ್ಯ: ಆನಂದ್ ಸಿ. ಕುಂದರ್
ಗ್ರಾಮೀಣ ಕರಾವಳಿ ಭಾಗದಲ್ಲಿ ಪಚ್ಚಿಲೆ ಕೃಷಿಯ ಮೂಲಕ ಸ್ವಾವಲಂಬಿ ಬದುಕು ಸಾಧ್ಯವಿದೆ ಎಂದು ಕೋಟದ ಮತ್ಸ್ಯೋದ್ಯಮಿ ಆನಂದ್ ಸಿ. ಕುಂದರ್ ಹೇಳಿದರು. ಕೋಡಿ ಕನ್ಯಾಣದ ಪರಿಸರದಲ್ಲಿ ಪಚ್ಚಿಲೆ ಮೇಳ - 2024 ಉದ್ಘಾಟಿಸಲಾಯಿತು.
ಉಡುಪಿ: ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆ
ಪರಿಸರ ದಿನಾಚರಣೆ ಅಂಗವಾಗಿ ಹಣ್ಣಿನ ಗಿಡಗಳನ್ನು ನೆಡುವ ಕಾರ್ಯಕ್ರಮ ಜರುಗಿತು. ನಮ್ಮ ಹಿರಿಯರು ಪ್ರಕೃತಿಗೆ ಅಪಾರ ಕೊಡುಗೆ ನೀಡಿದ್ದರು ಎಂದು ಉರಗ ತಜ್ಞ ಗುರುರಾಜ್ ಸನಿಲ್ ಹೇಳಿದರು.
ನೀಟ್: ಜ್ಞಾನಸುಧಾ ದ ಕ್ರಿಷ್ ಕಡಲ್ಗೀಕರ್ಗೆ 700 ಅಂಕ
ರಾಷ್ಟ್ರ ಮಟ್ಟದ ನೀಟ್ - 2024 ಪರೀಕ್ಷಾ ಫಲಿತಾಂಶದಲ್ಲಿ ಜ್ಞಾನಸುಧಾದ ಕ್ರಿಷ್ ಕಡಲ್ಗೀಕರ್ 700 ಅಂಕಗಳಿಸಿದ್ದಾರೆ.
ಜೀವನ ಶೈಲಿ ಬದಲಾವಣೆಯಿಂದ ಮಾಲಿನ್ಯ ನಿಯಂತ್ರಣ ಸಾಧ್ಯ: ನ್ಯಾ.ಕಿರಣ್ ಸಿದ್ದಪ್ಪ ಗಂಗಣ್ಣವರ್
ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಮನುಷ್ಯನ ಉಳಿವಿಗೆ ಪರಿಸರ ಹಾಗೂ ಜೀವ ವೈವಿಧ್ಯ ತನ್ನದೇ ಆದ ಕೊಡುಗೆ ನೀಡಿದೆ ಎಂದು ಗಣ್ಯರು ತಿಳಿಸಿದರು.
ಶಿರ್ವ: ಎಂಎಸ್ ಆರ್ ಎಸ್ ಕಾಲೇಜಿನ ವಾರ್ಷಿಕೋತ್ಸವ
ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧೆಯ ಅರಿವು ಅಗತ್ಯ. ಕಾಲೇಜಿನಲ್ಲಿ ಸ್ಪರ್ಧೆ ನಡೆಸುವುದು ಶ್ಲಾಘನೀಯ ಎಂದು ಮುಖ್ಯ ಪ್ರಬಂಧಕ ಪ್ರದೀಪ್ ಕುಮಾರ್ ಕೆ. ಆರ್. ಹೇಳಿದರು.
ನೀಟ್ ಪರೀಕ್ಷೆ: ಕ್ರಿಯೇಟಿವ್ ಕಾಲೇಜು ಅಭೂತಪೂರ್ವ ಸಾಧನೆ
ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 5ರಂದು ನಡೆಸಿದ ನೀಟ್ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಕಾರ್ಕಳ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ.
ಉಡುಪಿ-ಚಿಕ್ಕಮಗಳೂರು: ನೋಟಾ ಮತಕ್ಕೆ 3ನೇ ಸ್ಥಾನ
ಈ ಬಾರಿ ಒಟ್ಟು 11,269 ನೋಟಾ ಮತಗಳು ಚಲಾವಣೆಯಾಗಿವೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೊರತುಪಡಿಸಿ, ಇತರ 8 ಮಂದಿ ಅಭ್ಯರ್ಥಿಗಳು ಪಡೆದ ಮತಗಳಿಗಿಂತ ಹೆಚ್ಚಾಗಿದ್ದು, 3ನೇ ಸ್ಥಾನ ಪಡೆದಿದೆ.
ಉಡುಪಿ-ಚಿಕ್ಕಮಗಳೂರು: 2.59 ಲಕ್ಷ ಮತಗಳಿಂದ ಗೆದ್ದ ಕೋಟ ಶ್ರೀನಿವಾಸ ಪೂಜಾರಿ
ಲೋಕಸಭಾ ಚುನಾವಣೆಯಲ್ಲಿ ಕೋಟ ತಮ್ಮ ನೇರ ಎದುರಾಳಿ ಕಾಂಗ್ರೆಸ್ನ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು 2,59,175 ಮತಗಳ ಅಂತರದಿಂದ ಸೋಲಿಸಿ, ಈ ಕ್ಷೇತ್ರದ 5ನೇ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಕೋಟ ಸಂಸದರಾಗಿ ಆಯ್ಕೆ: ಕಾಪು ಬಿಜೆಪಿ ವತಿಯಿಂದ ಅಭಿನಂದನೆ
ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕಾಪು ಮಂಡಲ ಬಿಜೆಪಿ ವತಿಯಿಂದ ಅಭಿನಂದಿಸಲಾಯಿತು. ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ 32 ಸಾವಿರಕ್ಕೂ ಅಧಿಕ ಅಂತರ ದೊರಕಿದೆ.
< previous
1
...
304
305
306
307
308
309
310
311
312
...
435
next >
Top Stories
ಸಭಾಪತಿ ಹೊರಟ್ಟಿ ಎಂಎಲ್ಸಿಯಾಗಿ 45 ವರ್ಷ ಪೂರ್ಣ, ಮತ್ತೊಮ್ಮೆ ಗೆದ್ದರೆ ಹೊಸ ದಾಖಲೆ
ಸ್ವಾಮೀಜಿಗಳು ಟ್ಯೂಬ್ ಲೆಸ್ ಟೈಯರ್ ಇದ್ದಂತೆ - ಕಲಬುರಗಿ ಕಾರ್ಪೋರೇಟರ್ಗಳು ಬೆಳಗಿನ ವಾಕಿಂಗ್ ನಿಲ್ಸಿದ್ದಾರಂತ್ರಿ..
ಸೆಪ್ಟೆಂಬರ್ ಕ್ರಾಂತಿ ಇನ್ನೂ ದೂರ ಇದೆ, ಆಸಕ್ತಿ ಉಳಿಸಿಕೊಳ್ಳಿ : ರಾಜಣ್ಣ
ಸಿದ್ದರಾಮಯ್ಯ ರಾಜೀನಾಮೆ ಅಷ್ಟೇ ಬಾಕಿ - ಸಿಎಂ ಸ್ಥಾನ ಬದಲಾವಣೆಗೆ ಸಿದ್ಧತೆ : ಬಿವೈವಿ
ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ದುರ್ಬಲ - 15 ಜಿಲ್ಲೆಗಳಲ್ಲಿ ಮಳೆ ಕೊರತೆ