• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣಿಪಾಲ ಮಾಹೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ಯಲ್ಲಿ ಮಣಿಪಾಲದ ಇಂಟಿಗ್ರೇಟಿವ್ ಮೆಡಿಸಿನ್ ಆ್ಯಂಡ್ ರಿಸರ್ಚ್ ಸೆಂಟರ್‌ನ ಯೋಗ ವಿಭಾಗದ ವತಿಯಿಂದ ಶನಿವಾರ ಒಂದು ಭೂಮಿಗಾಗಿ ಯೋಗ, ಒಂದು ಆರೋಗ್ಯ ಎಂಬ ಜಾಗತಿಕ ಧ್ಯೇಯವಾಕ್ಯದಡಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ಉಡುಪಿ ಎಸ್‌ಡಿಎಂ ಆಯುರ್ವೇದ ಕಾಲೇಜಲ್ಲಿ ಯೋಗ ಸಂಗಮ ಸಂಪನ್ನ
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸ್ವಸ್ಥವೃತ್ತ ವಿಭಾಗವು ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಕೇಂದ್ರ ದೆಹಲಿಯ ಪ್ರಾಯೋಜಕತ್ವದಲ್ಲಿ ಶನಿವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ‘ಯೋಗಸಂಗಮ’ ಕಾರ್ಯಕ್ರಮ ಆಯೋಜಿಸಿತು.
ಮೋದಿ ಇಡೀ ವಿಶ್ವಕ್ಕೆ ಯೋಗದ ಮಹತ್ವ ಹೇಳಿಕೊಟ್ಟಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್‌
ಇವತ್ತಿನ ಆಧುನಿಕ ಜಗತ್ತಿನಲ್ಲಿ ಯೋಗ ಬೇಕೇ ಬೇಕು. ಯೋಗದಿಂದ ಮನಸ್ಸಿಗೆ ದೇಹಕ್ಕೆ ಉಲ್ಲಾಸ ಸಿಗುತ್ತದೆ. ನಾನು ಕಳೆದ 25 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿದ್ದೇನೆ. ನಾನು ದಿನಕ್ಕೆ 15 ಗಂಟೆ ಕೆಲಸ ಮಾಡುವ ಸಾಮರ್ಥ್ಯದ ಹಿಂದೆ ನನ್ನ ಯೋಗಾಭ್ಯಾಸವಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.
ಸುನೀಲ್ ಕುಮಾರ್‌ ಮೊದಲು ನೈತಿಕತೆಯ ಬಗ್ಗೆ ತಿಳಿದುಕೊಳ್ಳಲಿ: ಹೆಬ್ಬಾಳ್ಕರ್
ಸಚಿವರು ತಮ್ಮ ಇಲಾಖೆಯ ವ್ಯಾಪ್ತಿಯಲ್ಲಿ ಎಷ್ಟು ಅಂಗನವಾಡಿಗಳಿವೆ ಲೆಕ್ಕ ಕೊಡಿ ಎಂದು ಸುನೀಲ್ ಕುಮಾರ್ ಕೇಳಿದ್ದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಸುಮಾರು 69,000 ಅಂಗನವಾಡಿಗಳಿವೆ. 12,000 ಅಂಗನವಾಡಿಗಳು ಬಾಡಿಗೆ ಕಟ್ಟಡಗಳಲ್ಲಿವೆ. ನನ್ನ ಇಲಾಖೆ ಬಗ್ಗೆ ಕೇಳ್ತೀರಾ? ಉಡುಪಿಗೆ ಬನ್ನಿ ನಿಮಗೆ ನಾನು ಎಲ್ಲ ಡಿಟೇಲ್ಸ್ ಕೊಡುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದರು.
ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ವೈಶಿಷ್ಟ್ಯಪೂರ್ಣ ಯೋಗ ದಿನಾಚರಣೆ
ಪರ್ಯಾಯ ಪೀಠಾಧೀಶ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ಶ್ರೀಪಾದರು ಕಾರ್ಯಕ್ರಮ ಉದ್ಘಾಟಿಸಿ, ಸ್ವತಃ ವೈವಿಧ್ಯಮಯ ಯೋಗಾಸನಗಳನ್ನು ಮಾಡುವ ಮೂಲಕ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟದ್ದು ವೈಶಿಷ್ಟ್ಯವಾಗಿತ್ತು. ನೂರಾರು ಮಂದಿ ಯೋಗಾಸಕ್ತರು ಶ್ರೀಗಳ ಮಾರ್ಗದರ್ಶನದಲ್ಲಿ ಯೋಗಾಸನಗಳನ್ನು ಮಾಡಿದರು.
ಉಡುಪಿ ಜಿಲ್ಲಾ ಬಿಜೆಪಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿ ನಗರ ಮಂಡಲದ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ಹೋಟೆಲ್ ಕಿದಿಯೂರ್ ಶೇಷಶಯನ ಸಭಾಂಗಣದಲ್ಲಿ ನಡೆಯಿತು.
ಕಾಂಗ್ರೆಸ್ ಸರ್ಕಾರ ಬಡವರ ಹೊಟ್ಟೆ ತುಂಬಿಸುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌
ಶನಿವಾರ ಬೈಂದೂರು ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರಗಳು ಮತ್ತು ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮ ನಡೆಯಿತು.
ಮೊಸರಲ್ಲಿ ಕಲ್ಲು ಹುಡುಕುವುದು ಬಿಜೆಪಿ ಕೆಲಸ: ಲಕ್ಷ್ಮೀ ಹೆಬ್ಬಾಳ್ಕರ್‌
ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ಶೇ. 5ರಷ್ಟು ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಅದಕ್ಕೆ ಒಪ್ಪಿಗೆ ಸೂಚಿಸಿದೆಯಷ್ಟೇ, ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದ್ದಾರೆ.
ಕಾರ್ಮಿಕರಿಗೆ ವೇತನ ನೀಡದ ಬಿಜೆಪಿಗೆ ನಾಚಿಕೆ ಇಲ್ವಾ: ಹೆಬ್ಬಾಳ್ಕರ್‌
ಬಿಜೆಪಿ ನಾಯಕರಿಗೆ ನರೇಗಾ ಯೋಜನೆಯಲ್ಲಿ ಕಾರ್ಮಿಕರಿಗೆ 5 ತಿಂಗಳ ಬಾಕಿ ಹಣ ಕೇಂದ್ರ ಸರ್ಕಾರದಿಂದ ತರುವುದಕ್ಕೆ ಯಾಕೆ ಆಗ್ತಿಲ್ಲ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಖಾರವಾಗಿ ಪ್ರಶ್ನಿಸಿದ್ದಾರೆ.
ಮಣಿಪಾಲ ಇಂದಿರಾ ಕ್ಯಾಂಟೀನ್: ರಾಹುಲ್‌ ಗಾಂಧಿ ಜನ್ಮದಿನಾಚರಣೆ
ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬವನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೆರಾ ನೇತೃತ್ವದಲ್ಲಿ ಮಣಿಪಾಲದ ಇಂದಿರಾ ಕ್ಯಾಂಟಿನ್ ನಲ್ಲಿ ಕೇಕ್ ಕತ್ತರಿಸಿ, ಅಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಉಪಹಾರ ಸೇವಿಸುವುದರ ಮೂಲಕ ಗುರುವಾರ ವಿಶಿಷ್ಟವಾಗಿ ಆಚರಿಸಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 454
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved