• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ-ಉಚ್ಚಿಲ ದಸರಾ 2025: ವಿಧ್ಯುಕ್ತ ಚಾಲನೆ
ಉಡುಪಿ - ಉಚ್ಚಿಲ ದಸರಾ ಎಂದೇ ಪ್ರಸಿದ್ಧವಾಗುತ್ತಿರುವ ಇಲ್ಲಿನ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಸೋಮವಾರ ಅದ್ಧೂರಿಯ ನವರಾತ್ರೋತ್ಸವಕ್ಕೆ ಚಾಲನೆ ನೀಡಿದರು.
ಕೊಲ್ಲೂರು: ಮಹಾನವರಾತ್ರಿ ಮಹೋತ್ಸವಕ್ಕೆ ಚಾಲನೆ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಸೋಮವಾರದಿಂದ ಅ.2ರವರೆಗೆ ವೈಭವದಿಂದ ನಡೆಯುವ ಮಹಾನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಗಣಪತಿ ಪೂಜೆಯೊಂದಿಗೆ ನವರಾತ್ರಿಯ ಕಾರ್ಯಕ್ರಮಗಳು ಆರಂಭಗೊಂಡವು, ನಂತರ ಶ್ರೀದೇವಿಗೆ ವಿಶೇಷ ಪೂಜೆ, ಮಂಗಳಾರತಿ ನಡೆಸಲಾಯಿತು.
ನೇಕಾರರಿಗೆ ಕೇಂದ್ರ ಸರ್ಕಾರದ ಯೋಜನೆ ತಲುಪಿಸಿ: ಕೋಟ ಸೂಚನೆ
ಉಡುಪಿ ಜಿಲ್ಲೆಯಲ್ಲಿರುವ ನೇಕಾರರ ಪ್ರಾಥಮಿಕ ಸಹಕಾರ ಸಂಘಗಳಲ್ಲಿ ದುಡಿಯುತ್ತಿರುವ ನೇಕಾರರಿಗೆ ಕೇಂದ್ರ ಸರ್ಕಾರದಿಂದ ಲಭ್ಯ ಇರುವ ಎಲ್ಲ ಯೋಜನೆಗಳ ಸಂಪೂರ್ಣ ನೆರವನ್ನು ನೀಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದರು.
ಕೋಟ: ನಿವೃತ್ತ ಶಿಕ್ಷಕರ ಸಾಹಿತ್ಯಿಕ ಸಮಾವೇಶ, ಗುರುವಂದನೆ
ಶಿವರಾಮ ಕಾರಂತ ಮಕ್ಕಳ ವೇದಿಕೆ, ಸಾಲಿಗ್ರಾಮ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಘಟಕ ಗೀತಾನಂದ ಫೌಂಡೇಶನ್ ಕೋಟ, ಕೋಟ ವಿದ್ಯಾ ಸಂಘ ಕೋಟ ಸಹಯೋಗದಲ್ಲಿ ನಿವೃತ್ತ ಶಿಕ್ಷಕರ ಸಾಹಿತ್ಯಿಕ ಸಮಾವೇಶ ಮತ್ತು ಗುರುವಂದನೆ ಕಾರ್ಯಕ್ರಮ ನಡೆಯಿತು.
ಕೊಂಕಣ ರೈಲ್ವೆ ವಿಲೀನ ಬಗ್ಗೆ ಶೀಘ್ರ ಶುಭ ಸುದ್ದಿ: ವಿ. ಸೋಮಣ್ಣ
ಕೊಂಕಣ್ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನ ಬಗ್ಗೆ ಮಂಗಳೂರಿನಲ್ಲಿಯೇ ಮೊದಲ ಸಭೆ ನಡೆಸಲಾಗಿದೆ. ಆದಷ್ಟು ಬೇಗ ಈ ಬಗ್ಗೆ ಒಳ್ಳೆಯ ಫಲಿತಾಂಶ ಕೊಡಲಾಗುವುದು. ಕರಾವಳಿಯಿಂದ ರಾಮೇಶ್ವರ, ಅಯೋಧ್ಯೆಗೆ ರೈಲು ಆರಂಭಿಸುವ ಸಹಿತ ಈ ಭಾಗದ ಎಲ್ಲ ಬೇಡಿಕೆಗಳನ್ನು ಈಡೇರಿಸಲಾಗುವುದು. ಕರಾವಳಿಗೆ ನನ್ನ ಮೊದಲ ಆದ್ಯತೆಯಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಉಚ್ಚಿಲ - ಉಡುಪಿ ದಸರಾದ ದೀಪಾಲಂಕಾರ ಉದ್ಘಾಟನೆ
ಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ, ದೇವಸ್ಥಾನದ ರಥಬೀದಿ, ದಸರಾ ಮಂಟಪ ಹಾಗೂ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಿಂದ ಪಡುಬಿದ್ರಿ ವರೆಗೆ, ಕೊಪ್ಪಲಂಗಡಿಯಿಂದ ಕಾಪು ಬೀಚ್‌ ವರೆಗೆ ರಸ್ತೆಯುದ್ದಕ್ಕೂ ಭವ್ಯವಾದ ಈ ವಿದ್ಯುತ್ ದೀಪಾಲಂಕಾರವನ್ನು ಮಾಡಲಾಗಿದೆ.
ಬೈಲೂರು: ಬಸ್‌ ತಂಗುದಾಣ ಉದ್ಘಾಟನೆ
ಬೈಲೂರು ಕೆಳಪೇಟೆಯಲ್ಲಿ ಶ್ರೀಮತಿ ಜಲಜ ಮತ್ತು ಶ್ರೀ ಗೋವಿಂದ ವಾಗ್ಳೆ ಸ್ಮರಣಾರ್ಥ ಅವರ ಪುತ್ರರಾದ ಉಡುಪಿ ಗೀತಾಂಜಲಿ ಸಮೂಹ ಉದ್ಯಮ ಸಂಸ್ಥೆಗಳ ಪಾಲುದಾರರಾದ ರಾಮಕೃಷ್ಣ ವಾಗ್ಳೆ, ಲಕ್ಷ್ಮಣ ವಾಗ್ಳೆ, ರಮೇಶ್ ವಾಗ್ಳೆ , ಹರೀಶ್ ವಾಗ್ಳೆ, ಸಂತೋಷ್ ವಾಗ್ಳೆ ಅವರು ನಿರ್ಮಿಸಿರುವ ಪ್ರಯಾಣಿಕರ ತಂಗುದಾಣವನ್ನು ಶಾಸಕ ವಿ. ಸುನೀಲ್ ಕುಮಾರ್ ಲೋಕಾರ್ಪಣೆಗೊಳಿಸಿದರು.
ರೈಲ್ವೆ ಯೋಜನೆಗಳಿಂದ ಕರಾವಳಿಯಲ್ಲಿ ಪ್ರಗತಿ: ವಿ. ಸೋಮಣ್ಣ
ಅಮೃತ್ ಭಾರತ್‌ ಸ್ಟೇಷನ್ ಯೋಜನೆಯ ಅಡಿಯಲ್ಲಿ ಚಿಕ್ಕಮಗಳೂರಿನ ರೈಲು ನಿಲ್ದಾಣದಲ್ಲಿ 22 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ನಡೆಯುತ್ತಿದೆ. ಅದೇ ರೀತಿ ಉಡುಪಿ ರೈಲು ನಿಲ್ದಾಣವನ್ನು ಕೂಡ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ರೀತಿಯಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತದೆ.ರೈಲ್ವೆ ಇಲಾಖೆಯ ಯೋಜನೆಗಳಿಂದ ಈ ಭಾಗ ಪ್ರಗತಿಯಾಗುತ್ತಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಸಾಧಿಸಲು ಆಸಕ್ತಿ, ಸಮರ್ಪಣಾಭಾವ ಅಗತ್ಯ: ರೆಮೋನಾ ಇವೆಟ್ ಪಿರೇರಾ
ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ಮಹಿಳಾ ಆಯೋಗ ಹಾಗೂ ಸ್ತ್ರೀ ಸಂಘಟನೆ ಆಯೋಜಿಸಿದ್ದ ಹೆಣ್ಣು ಮಕ್ಕಳ ದಿನಾಚರಣೆ ನಡೆಯಿತು. ಚರ್ಚಿನ ವತಿಯಿಂದ ರೆಮೋನಾ ಇವೆಟ್ ಪಿರೇರಾ ಅವರನ್ನು ಸನ್ಮಾನಿಸಲಾಯಿತು.
ಸಿದ್ದರಾಮಯ್ಯ ಪೋಪ್ ಆಗಲು ಹೊರಟಿದ್ದಾರೆ: ಸುನಿಲ್‌ ಕುಮಾರ್
ಸಿದ್ದರಾಮಯ್ಯ ಅವರ ಈ ತರಾತುರಿಯ ಹಿಂದೆ ಯಾರದೋ ಓಲೈಕೆ ಅಡಗಿದೆ, ಹೊರತು ರಾಜ್ಯದ ಹಿತ ಅಡಗಿಲ್ಲ. ಸಿದ್ದರಾಮಯ್ಯ ಕರ್ನಾಟಕದ ಪೋಪ್ ಆಗಲು ಹೊರಟಿದ್ದಾರೆ. ಸಿಎಂ ಕಚೇರಿಗೆ ಕ್ರೈಸ್ತ ಮಿಷನರಿ ನೆರಳು ಬಿದ್ದಿದೆ, ಆಗ ಟಿಪ್ಪು ಪೋಷಾಕು ಹಾಕಿದ್ರು, ಈಗ ಪಾದ್ರಿ ರೂಪದಲ್ಲಿ ಫಾದರ್ ಸಿದ್ದರಾಮಯ್ಯ ಆಗಲು ಹೊರಟಿದ್ದಾರೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್‌ ಟೀಕಿಸಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 521
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved