ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೇಂದ್ರ ಸರ್ಕಾರ ಉದ್ಯಮಿಗಳಿಗೆ ಕೋಟ್ಯಂತರ ಹಣ ನೀಡಿದರೆ ದಿವಾಳಿಯಾಗುವುದಿಲ್ಲವೇ?: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆಪಿ ಹೆಗ್ಡೆ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಪಕ್ಷ ಕಾರ್ಯಕರ್ತರ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಹೆಗ್ಡೆ ಅವರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಕೋಟ ಸಾಂಸ್ಕೃತಿಕ ನಗರಿ: ನಿಲಾವರ ಸುರೇಂದ್ರ ಅಡಿಗ
ಕೋಟದ ರಸರಂಗ ಹಾಗೂ ಯಕ್ಷಮಹಿಳಾ ಬಳಗಗಳ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಕೋಟ ವಾಸುದೇವ ಮಂಟಪದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಹಾಗೂ ರಸರಂಗದ 15ನೇ, ಯಕ್ಷಮಹಿಳಾ ಬಳಗದ 10ನೇ ವರ್ಷದ ಸಂಭ್ರಮೋತ್ಸವದ ಸಮಾರೋಪ ಸಮಾರಂಭ ನಡೆಯಿತು.
ಎನ್.ಸಿ.ಸಿ. ಆರ್ಮಿ ಕೆಡೆಟ್ಗಳಿಗೆ ವಿವಿಧ ಸ್ಪರ್ಧೆ
ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಕಾರ್ಯದರ್ಶಿ ಸಿಎ ಬಿ.ಪಿ. ವರದರಾಯ ಪೈ ಅವರು ಸ್ಪರ್ಧೆ ಉದ್ಘಾಟಿಸಿ, ಎನ್.ಸಿ.ಸಿ.ಯು ಜೀವನದಲ್ಲಿ ಶಿಸ್ತು, ಧೈರ್ಯ ಹಾಗೂ ವೆಕ್ತಿತ್ವವನ್ನು ಬೆಳಸಲು ಸಹಾಯಕವಾಗಿದೆ ಎಂದು ಅಭಿಪ್ರಾಯಪಟ್ಟರು
ಯು.ಪಿ.ಎಂ.ಸಿ.ಯಲ್ಲಿ ವಿಶೇಷ ಉಪನ್ಯಾಸ
ಉಡುಪಿ ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಆಡಳಿತಾಧಿಕಾರಿ ಹಾಗೂ ಆಪ್ತ ಸಲಹೆಗಾರರಾದ ಸೌಜನ್ಯ ಶೆಟ್ಟಿ ಅವರು ಈ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಇದು ಸನಾತನ ಧರ್ಮ ಉಳಿಸುವ ಚುನಾವಣೆ: ಯತ್ನಾಳ್
ಮೋದಿ ಅವರ 10 ವರ್ಷದ ಆಡಳಿತ ಟ್ರೈಲರ್ ಮಾತ್ರ, ಪಿಚ್ಚರ್ ಬಾಕಿ ಹೈ. ಈ ಚುನಾವಣೆಯಲ್ಲಿ ಮೋದಿ ಮತ್ತೆ ಪ್ರಧಾನಿ ಆದರೆ ಪರಿವಾರ ವಾದ ನಿರ್ನಾಮ ಆಗುತ್ತದೆ. ದೇಶ ಉಳಿದರೆ ಹಿಂದುತ್ವ ಉಳಿಯುತ್ತದೆ ಅಂತ ಜನತೆಗೆ ಗೊತ್ತಾಗಿದೆ ಎಂದು ಯತ್ನಾಳ್ ತಿಳಿಸಿದರು.
ಕೋಟ ಶ್ರೀನಿವಾಸ ಪೂಜಾರಿ, ಜೆಪಿ ಹೆಗ್ಡೆ ನಾಮಪತ್ರ ಸಲ್ಲಿಕೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬುಧವಾರ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ನ ಜಯಪ್ರಕಾಶ್ ಹೆಗ್ಡೆ ಅವರು ನಾಮಪತ್ರ ಸಲ್ಲಿಸಿದರು. ಇಲ್ಲಿವರೆಗೆ ಈ ಕ್ಷೇತ್ರದಲ್ಲಿ ಏಳು ಮಂದಿ ನಾಮಪತ್ರ ಸಲ್ಲಿಸಿದ್ದರು.
ಕಾಂಗ್ರೆಸ್ ಈಗಲೇ ಸೋಲೊಪ್ಪಿಕೊಂಡಿದೆ: ಸುನಿಲ್ ಕುಮಾರ್
ರಾಜ್ಯದಲ್ಲಿ ಬಿಜೆಪಿ ದೊಡ್ಡ ಪ್ರಮಾಣದಲ್ಲಿ ಚುನಾವಣಾ ಅಖಾಡಕ್ಕೆ ಇಳಿದಿದೆ. ಚೆನ್ನಪಟ್ಟಣದಲ್ಲಿ ಅಮಿತ್ ಶಾ ರೋಡ್ ಶೋ ಪ್ರಚಾರಕ್ಕೆ ಕಾವು ನೀಡಿದ್ದಾರೆ. ಏ.10-11ರಂದು ರಾಜ್ಯದ 58 ಸಾವಿರ ಬೂತ್ನಲ್ಲಿ ಕಾರ್ಯಕರ್ತರ ಸಭೆ ನಡೆಯುತ್ತದೆ ಎಂದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ತಿಳಿಸಿದರು.
ಕುಟುಂಬ ರಾಜಕಾರಣ ಕೊನೆಯಾಗಲಿ, ಈಶ್ವರಪ್ಪ ಪ್ರಯತ್ನ ಯಶಸ್ವಿಯಾಗಲಿ: ಯತ್ನಾಳ್
. ಬಿಜೆಪಿಯ ಕಾರ್ಯಕರ್ತರು ಕೂಡ ಕುಟುಂಬ ರಾಜಕಾರಣ ನಿಲ್ಲಬೇಕು ಎಂದು ಬಯಸುತ್ತಿದ್ದಾರೆ. ಅದನ್ನು ಶೀಘ್ರದಲ್ಲಿಯೇ ಮೋದಿ ಈಡೇರಿಸುತ್ತಾರೆ. ದೇಶದಲ್ಲಿಯೇ ಅಂತಹ ವ್ಯವಸ್ಥೆಯನ್ನು ಅಂತ್ಯಗೊಳಿಸುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಯತ್ನಾಳ್ ಹೇಳಿದರು.
ಶೇಕಡವಾರು ಮತದಾನ ಹೆಚ್ಚಿಸಲು ಕ್ರಮ ಕೈಗೊಳ್ಳಿ: ಪಿ.ಎಸ್.ವಸ್ತ್ರದ್
ರಜತಾದ್ರಿಯ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಸ್ವೀಪ್ ಚಟುವಟಿಕೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್ ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ನಿಟ್ಟೆ: ಎನ್ ಇಗ್ಮಾ-2024 ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ
ಡಾ.ಎನ್.ಎಸ್.ಎ.ಎಂ. ಪ್ರಥಮ ದರ್ಜೆ ಕಾಲೇಜು ವತಿಯಿಂದ ರಾಜ್ಯ ಮಟ್ಟದ ಎನ್-ಇಗ್ಮಾ-2024 ರಾಜಮತಾಜ್ ಸಾಂಸ್ಕೃತಿಕ ಸ್ಪರ್ಧೆ ನಡೆಯಿತು. ಸುಮಾರು 25 ವಿವಿಧ ಕಾಲೇಜಿನಿಂದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಗಮಿಸಿದ್ದರು.
< previous
1
...
306
307
308
309
310
311
312
313
314
...
390
next >
Top Stories
ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್ ?
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು