ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಕೃತಿ ವಿಕೋಪ ಸಂದರ್ಭ ಸುರಕ್ಷತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿ: ಡಾ.ಎಂ.ಟಿ. ರೇಜು
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ. ರೇಜು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸದೃಢ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ: ಯಶ್ಪಾಲ್ ಸುವರ್ಣ
ಪುಷ್ಪಾನಂದ ಫೌಂಡೇಶನ್ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 20 ಶಿಕ್ಷಣ ಸಂಸ್ಥೆಗಳಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಯಿತು.
‘ಸ್ಕೂಲ್ ಲೀಡರ್’ ಕನ್ನಡ ಮಕ್ಕಳ ಚಲನಚಿತ್ರದ ಚಿತ್ರೀಕರಣ ಮುಕ್ತಾಯ
ಕಟಪಾಡಿಯ ಎಸ್.ವಿ.ಎಸ್. ಪ್ರೌಢಶಾಲೆಯನ್ನು ಕೇಂದ್ರವಾಗಿರಿಸಿಕೊಂಡು ಚಿತ್ರ ತಂಡವು ಸುಮಾರು ೩೫ ದಿನಗಳ ಚಿತ್ರೀಕರಣವನ್ನು ಎರಡು ಹಂತಗಳಲ್ಲಿ ನಡೆಸಿದೆ. ಶೇ.೯೦ರಷ್ಟು ಭಾಗವನ್ನು ಒಂದೇ ಶಾಲೆಯಲ್ಲಿ ಚಿತ್ರೀಕರಣಗೊಳಿಸಲಾಗಿದೆ ಎಂದು ಚಿತ್ರತಂಡವು ತಿಳಿಸಿದೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಿಜೆಪಿ ನಾಯಕನ ಫೋಟೋ!
ಕರಪತ್ರದಲ್ಲಿ ಕಾಂಗ್ರೆಸ್ನಿಂದ ವಿಧಾನಸಭೆಗೆ ಕಾರ್ಕಳದಿಂದ ಸ್ಪರ್ಧಿಸಿದ್ದ ಮುನಿಯಾಲು ಉದಯ ಶೆಟ್ಟಿ ಅವರ ಫೋಟೋವನ್ನು ಮುದ್ರಿಸಬೇಕಾಗಿತ್ತು. ಆದರ ಬದಲು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ ಫೋಟೋವನ್ನು ಮುದ್ರಿಸಲಾಗಿದೆ.
ಕಲ್ಯಾಣಪುರ ಶ್ರೀ ರಾಮಾಂಜನೇಯ ದೇವಸ್ಥಾನದ ವರ್ಧಂತಿ ಸಂಪನ್ನ
ವೇದಮೂರ್ತಿ ಕಾಶಿನಾಥ್ ಭಟ್ ಮಾರ್ಗದರ್ಶನದಲ್ಲಿ ದೇವರಿಗೆ ಪಂಚಾಮೃತಾ ಅಭಿಷೇಕ, ಶತ ಕಲಶಾಭಿಷೇಕ, ಸಾನ್ನಿಧ್ಯ ಹವನ, ವಿಶೇಷ ಹೂವಿನ ಅಲಂಕಾರ ಪೂಜೆ, ಮಹಾಪೂಜೆ ಬಳಿಕ ಸಾರ್ವಜನಿಕ ಸಮಾರಾಧನೆ, ಪ್ರಸಾದ ವಿತರಣೆ ನಡೆಯಿತು.
ಮಟಪಾಡಿ: ತುಕ್ಕು ಹಿಡಿದ ಟ್ರಾನ್ಸ್ ಫಾರ್ಮರ್, ಅಪಾಯಕ್ಕೆ ಆಹ್ಪಾನ
ಸುಮಾರು 50ಕ್ಕೂ ಹೆಚ್ಚು ಮನೆಗಳಿಗೆ ಸಂಪರ್ಕ ಕಲ್ಪಿಸುವ ಈ ಟ್ರಾನ್ಸ್ ಫಾರ್ಮರ್ ಕಳೆದ ಕೆಲವು ಸಮಯದಿಂದ ಅಪಾಯವನ್ನು ಆಹ್ವಾನಿಸುತ್ತಿದೆ. ಸುಮಾರು 30 ವರ್ಷಗಳಿಂದಲೂ ಮಟಪಾಡಿ ಶ್ರೀ ನಿಕೇತನ ಶಾಲೆಯ ಬಳಿ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ಗೆ ಅಳವಡಿಸಲಾದ ಕಬ್ಬಿಣದ ಕಂಬಗಳು ತುಕ್ಕು ಹಿಡಿದು ಬೀಳುವ ಹಂತದಲ್ಲಿವೆ.
ಲೋಕಸಭಾ ಮತ ಎಣಿಕೆಗೆ ಅಗತ್ಯ ಪೂರ್ವ ಸಿದ್ಧತೆಗೆ ಡಿಸಿ ಡಾ. ವಿದ್ಯಾಕುಮಾರಿ ಸೂಚನೆ
ಉಡುಪಿ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ - 2024ಕ್ಕೆ ಸಂಬಂಧಿಸಿದಂತೆ ಮತ ಎಣಿಕೆ ಕಾರ್ಯದ ಪೂರ್ವ ತಯಾರಿಯ ಕುರಿತ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜೂ.1ರಿಂದ ಜು.31ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
ಮೀನುಗಾರಿಕೆ ನಿಷೇಧಿಸಿದ ಸರ್ಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್ನಲ್ಲಿ ರಾಜ್ಯ ಮಾರಾಟ ಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ.
ಬಿಜೆಪಿ ರಾಷ್ಟ್ರೀಯವಾದದಿಂದ ಜಾತಿವಾದಕ್ಕೆ ತಿರುಗಿದೆ: ಈಶ್ವರಪ್ಪ
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ರಾಜ್ಯದ ಬಿಜೆಪಿ ಈಗ ರಾಷ್ಟ್ರೀಯವಾದದಿಂದ ಲಿಂಗಾಯತ ಜಾತೀಯವಾದದ ಕಡೆ ತಿರುಗುತ್ತಿದೆ. ಯಡಿಯೂರಪ್ಪ, ವಿಜಯೇಂದ್ರ ಹಿಂದೆ ಸುತ್ತುವವರಿಗೆ ಪಕ್ಷದಲ್ಲಿ ನೆಲೆ ಸಿಗುತ್ತಿದೆ. ಜನಸಂಘದ, ಆರ್.ಎಸ್.ಎಸ್. ತಪಸ್ಸು ಈ ಕುಟುಂಬಕ್ಕೆ ಬಲಿಯಾಗಿದೆ ಎಂದು ಆರೋಪಿಸಿದರು.
ಮಾಹೆಯಲ್ಲಿ ಮುಕ್ತ ಕಲೆ, ಸಾಮಾಜಿಕ ವಿಜ್ಞಾನಗಳ ಅಧ್ಯಯನ: ಡಾ.ಮಧು ವೀರರಾಘವನ್
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ನ ‘ಸರ್ವೋದಯ’ ವಾರ್ಷಿಕೋತ್ಸವ ಮತ್ತು ಸಮ್ಮೇಳನ ನಡೆಯಿತು. ಮಾಹೆ ವಿಶ್ವವಿದ್ಯಾಲಯದ ಸಹಕುಲಪತಿ ಡಾ. ಮಧು ವೀರರಾಘವನ್ ಉದ್ಘಾಟಿಸಿದರು.
< previous
1
...
308
309
310
311
312
313
314
315
316
...
435
next >
Top Stories
ಸಭಾಪತಿ ಹೊರಟ್ಟಿ ಎಂಎಲ್ಸಿಯಾಗಿ 45 ವರ್ಷ ಪೂರ್ಣ, ಮತ್ತೊಮ್ಮೆ ಗೆದ್ದರೆ ಹೊಸ ದಾಖಲೆ
ಸ್ವಾಮೀಜಿಗಳು ಟ್ಯೂಬ್ ಲೆಸ್ ಟೈಯರ್ ಇದ್ದಂತೆ - ಕಲಬುರಗಿ ಕಾರ್ಪೋರೇಟರ್ಗಳು ಬೆಳಗಿನ ವಾಕಿಂಗ್ ನಿಲ್ಸಿದ್ದಾರಂತ್ರಿ..
ಸೆಪ್ಟೆಂಬರ್ ಕ್ರಾಂತಿ ಇನ್ನೂ ದೂರ ಇದೆ, ಆಸಕ್ತಿ ಉಳಿಸಿಕೊಳ್ಳಿ : ರಾಜಣ್ಣ
ಸಿದ್ದರಾಮಯ್ಯ ರಾಜೀನಾಮೆ ಅಷ್ಟೇ ಬಾಕಿ - ಸಿಎಂ ಸ್ಥಾನ ಬದಲಾವಣೆಗೆ ಸಿದ್ಧತೆ : ಬಿವೈವಿ
ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ದುರ್ಬಲ - 15 ಜಿಲ್ಲೆಗಳಲ್ಲಿ ಮಳೆ ಕೊರತೆ