ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪೊಲೀಸರು ತಾಂತ್ರಿಕ ಕೌಶಲ್ಯ ಗಳಿಸಿಕೊಳ್ಳಿ: ಡಿಐಜಿ ಅಮಿತ್ ಸಿಂಗ್
ಉಡುಪಿ ಟಿ.ಎಂ.ಎ. ಪೈ ಸಭಾಂಗಣದಲ್ಲಿ ಶನಿವಾರ ನಡೆದ ಪಶ್ಚಿಮ ವಲಯ ಮಟ್ಟದ 6ನೇ ಪೊಲೀಸ್ ಕರ್ತವ್ಯ ಕೂಟದ ಸಮಾರೋಪ ಸಮಾರಂಭ ನಡೆಯಿತು.
ಯುವಜನತೆ ಉತ್ತಮ ಭವಿಷ್ಯ ನಿರ್ಮಾಣದತ್ತ ಹೆಜ್ಜೆ ಹಾಕಬೇಕು: ಜಿಲ್ಲಾಧಿಕಾರಿ
ಉಡುಪಿ ಅಮೃತ್ ಗಾರ್ಡನ್ನಲ್ಲಿ ಜಿಲ್ಲಾಡಳಿತ ಮತ್ತು ಇತರ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮ ನಡೆಯಿತು.
ಸ್ವಚ್ಛತೆ ನಮ್ಮೆಲ್ಲರ ಮೊದಲ ಆದ್ಯತೆಯಾಗಲಿ: ಡಾ. ಕೆ.ವಿದ್ಯಾ ಕುಮಾರಿ
ಕುಂದಾಪುರ ತಾಲೂಕಿನ ಕೋಡಿ ಸಮುದ್ರ ತೀರದಲ್ಲಿ ಅಂತಾರಾಷ್ಟ್ರೀಯ ಕಡಲ ತೀರ ಸ್ವಚ್ಛತಾ ದಿನದ ಅಂಗವಾಗಿ ಜಿಲ್ಲಾಡಳಿತ, ಅರಣ್ಯ ಇಲಾಖೆ, ಪರಿಸರ ಇಲಾಖೆ ಮತ್ತು ಕುಂದಾಪುರ ಪುರಸಭೆ ಆಶ್ರಯದಲ್ಲಿ ಕಡಲ ತೀರ ಸ್ವಚ್ಛತಾ ದಿನ ಕಾರ್ಯಕ್ರಮ ನಡೆಯಿತು.
ತಿರುಮಲ ಸನ್ನಿಧಿಯಲ್ಲಿ ನಡೆದ ಲಡ್ಡು ಪ್ರಸಾದ ಘಟನೆ ಖಂಡನೀಯ: ಪುತ್ತಿಗೆ ಶ್ರೀ
ದೇವಸ್ಥಾನ ಮತ್ತು ಮಠ ಮಂದಿರಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಆಕ್ರಮಣಗಳನ್ನು ಶಾಶ್ವತವಾಗಿ ತಡೆಯಬೇಕಿದೆ. ಇದಕ್ಕಾಗಿ ರಾಜಕೀಯ ಪಕ್ಷಗಳ ಕಪಿಮುಷ್ಟಿಯಿಂದ ದೇವಸ್ಥಾನ ಮತ್ತು ಮಠ ಮಂದಿರಗಳನ್ನು ಮುಕ್ತಗೊಳಿಸಬೇಕು ಎಂದು ಪರ್ಯಾಯ ಪೀಠಾಧಿಪತಿ, ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ.
ಉಡುಪಿ: ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ
ಅಂತಾರಾಷ್ಟ್ರೀಯ ವಿಶ್ವ ಶಾಂತಿ ದಿನದ ಅಂಗವಾಗಿ ಶನಿವಾರ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾವನ್ನು ಆಯೋಜಿಸಲಾಗಿತ್ತು.
ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರ ಸ್ಪಉದ್ಯೋಗಕ್ಕೆ ಕೇವಲ ಒಂದು ಅರ್ಜಿ!
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಕುಂದುಕೊರತೆ ಸಭೆ ನಡೆಯಿತು.
ಧರ್ಮಗುರು ಡೆನಿಸ್ ಡೆಸಾ ಜನ್ಮದಿನ ಸಂಭ್ರಮ: ಕೃತಜ್ಞತಾ ಬಲಿಪೂಜೆ
ಬಲಿಪೂಜೆಯ ಬಳಿಕ ಕಿರು ಸನ್ಮಾನ ಕಾರ್ಯಕ್ರಮ ಚರ್ಚ್ ಆಡಳಿತ ಮಂಡಳಿಯಿಂದ ಜರುಗಿತು. ಧರ್ಮಪ್ರಾಂತ್ಯದ ಪರವಾಗಿ ಶ್ರೇಷ್ಠ ಗುರುಗಳು, ಸರ್ವಧರ್ಮ ಸಮಿತಿಯ ವತಿಯಿಂದ ಡೆನಿಸ್ ಡೆಸಾ ಅವರನ್ನು ಸನ್ಮಾನಿಸಲಾಯಿತು.
ಆರ್ಪಿಎಫ್ ಸಿಬ್ಬಂದಿಯಿಂದ ಮಹಿಳೆ ರಕ್ಷಣೆ
ಆರ್ಪಿಎಫ್ ಸಿಬ್ಬಂದಿ ಅರ್ಪಣಾ ಅವರ ಸಮಯಪ್ರಜ್ಞೆಯಿಂದ ಮಹಿಳಾ ಪ್ರಯಾಣಿಕರೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ದೃಶ್ಯ ರೈಲ್ವೆ ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ವೈರಲ್ ಆಗುತ್ತಿದೆ.
ಆಯುರ್ವೇದಕ್ಕೆ ಆಧುನಿಕ ಜ್ಞಾನ ಸ್ಪರ್ಶದ ಅಗತ್ಯವಿದೆ: ಡಾ. ಮೋಹನ್ ಆಳ್ವ
ಆಯುರ್ವೇದದಲ್ಲಿ ಎಲ್ಲ ಬಗೆಯ ರೋಗಗಳಿಗೂ ಚಿಕಿತ್ಸೆ ಇದೆ. ಇದರಲ್ಲಿ ಸುಮಾರು 195 ಬಗೆಯ ಶಸ್ತ್ರಚಿಕಿತ್ಸೆಯ ಉಲ್ಲೇಖ ಇದೆ. ಈ ನಿಟ್ಟಿನಲ್ಲಿ ಆಯುರ್ವೇದದ ತಳಸ್ಪರ್ಶಿ ಅಧ್ಯಯನ ನಡೆಯಬೇಕಿದೆ.
ಪವರ್ ಲಿಫ್ಟಿಂಗ್ ಎಐಎಂಜೆಯ ಹರ್ಷ ರಾಷ್ಟ್ರಮಟ್ಟಕ್ಕೆ ಆಯ್ಕೆ
ವಿದ್ಯಾರ್ಥಿ ಹರ್ಷ ಹೆಗ್ಡೆ ಅವರು ಸಬ್ ಜೂನಿಯರ್ 74 ಕೆ.ಜಿ. ವಿಭಾಗದಲ್ಲಿ ಭಾಗವಹಿಸಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ. ಅವರು ಗೋವಾದ ಮಡಗಾಂವ್ನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ಶಿಪ್ ಸಬ್ ಜೂನಿಯರ್ ವಿಭಾಗದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.
< previous
1
...
311
312
313
314
315
316
317
318
319
...
526
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?