• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದುಗಳ ಸಂಕಟ ಸಿದ್ದರಾಮಯ್ಯರಿಗೆ ಅರ್ಥ ಆಗುವುದಿಲ್ಲ: ಕೋಟ
ಮಂಡ್ಯದ ನಾಗಮಂಗಲದ ಗಣಪತಿ ಮೆರವಣಿಗೆ ಪೆಟ್ರೋಲ್ ಬಾಂಬ್ ಹಾಕಿದರು. ಬಿ.ಸಿ.ರೋಡಿನಲ್ಲಿ ತಾಕತ್ತಿದ್ರೆ ಬನ್ನಿ ಎಂದು ಹಿಂದುಗಳಿಗೆ ಸವಾಲು ಹಾಕಿದ್ದಾರೆ. ದೇಶದಲ್ಲೇ ಪ್ರಥಮ ಬಾರಿಗೆ ಗಣಪತಿಯನ್ನು ಪೊಲೀಸ್ ಸುಪರ್ದಿಯಲ್ಲಿ ಇಡುವ ದಾರುಣ ಪರಿಸ್ಥಿತಿ ಬಂದಿದೆ ಎಂದು ಕೋಟ ಹೇಳಿದರು.
ಪಶ್ಚಿಮಘಟ್ಟ ತಪ್ಪಲಿನ ಸರ್ಕಾರಿ ಶಾಲೆಗಳಲ್ಲಿ ‘ವನಗಿರಿಯ ರಂಗು’
ಪಶ್ಚಿಮಘಟ್ಟಗಳ ಸಾಲಿನ ಕುದುರೆ ಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ವನಗಿರಿಯ ರಂಗು ಎಂಬ ಕಾರ್ಯಕ್ರಮದಡಿ ಚಿತ್ರಕಲೆಗಳ ಜೊತೆಗೆ ಪರಿಸರದ ಪಾಠವನ್ನು ಕಲಿಸಲು ಯುವತಿಯೊಬ್ಬಳು ಮುಂದಾಗಿದ್ದಾಳೆ.
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಮಿಲಾದುನ್ನಬಿ ಆಚರಣೆ
ಹಲವು ಕಡೆಗಳಲ್ಲಿ ಈದ್ ಮಿಲಾದ್ ಮೆರವಣಿಗೆಯು ವಿಜೃಂಭಣೆಯಿಂದ ನಡೆಯಿತು. ಮೆರವಣಿಗೆಯಲ್ಲಿ ಹಾಡುಗಳು, ದಫ್ ಕುಣಿತ, ಸ್ಕೌಟ್ ವಿದ್ಯಾರ್ಥಿಗಳು ಹಾಗೂ ಮದ್ರಸದ ಮಕ್ಕಳು ಪ್ರವಾದಿ ಮುಹಮ್ಮದ್ ಪೈಗಂಬರ ಸಂದೇಶ ಸಾರಿದರು.
ಹೆಣ್ಣಾಗಿ ಹುಟ್ಟುವುದು ಶಾಪವಲ್ಲ ವರ: ಡೆನಿಸ್ ಡೆಸಾ
ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಸ್ತ್ರೀ ಸಂಘಟನೆ ಹೆಣ್ಣು ಮಕ್ಕಳ ದಿನಾಚರಣೆ ಆಯೋಜಿಸಿತು. ಧರ್ಮಗುರು ವಂದನೀಯ ಡೆನಿಸ್ ಡೆಸಾ ಉದ್ಘಾಟಿಸಿದರು.
ಹೊಸ ಶಿಕ್ಷಣ ನೀತಿಗೆ ವಿದ್ಯಾರ್ಥಿಗಳ ಒತ್ತು: ಪ್ರೊ. ಅನಿಲ್‌ ಸಹಸ್ರಬುದ್ಧೆ ಕರೆ
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ, ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗದ ವತಿಯಿಂದ ಶ್ರೀ ಭುವನೇಂದ್ರ ಕಾಲೇಜಿನ ಸಭಾಂಗಣದಲ್ಲಿ 2024ನೇ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಮಣಿಪಾಲ: ತನುಜಾ ಮಾಬೆನ್‌ರ ‘ಇಮೋಷನಲ್ ಎಕೋಸ್’ ಕೃತಿಯ ವಿಮರ್ಶೆ- ಸಂವಾದ
ಆಪ್ತ ಸಮಾಲೋಚಕಿ ಮತ್ತು ಮಾನಸಿಕ ತಜ್ಞೆ ತನುಜಾ ಮಾಬೆನ್ ಅವರ ‘ಇಮೋಷನಲ್ ಎಕೋಸ್’ ಕೃತಿಯ ವಿಮರ್ಶೆ ಮತ್ತು ಸಂವಾದ ಕಾರ್ಯಕ್ರಮ ಮಣಿಪಾಲದ ಕಂಟ್ರಿ ಇನ್ ಹೋಟೆಲ್‌ನಲ್ಲಿ ನಡೆಯಿತು.
ಬಳ್ಕೂರು ಗಣೇಶೋತ್ಸವ ಮೆರವಣಿಗೆಯಲ್ಲಿ ‘ಕೈದಿ ನಂಬರ್ 6106’!
ಮೂರ್ತಿ ವಿಸರ್ಜನೆ ವೇಳೆ ಬಳ್ಕೂರು ಚೋಣ್ ಗುಡ್ಡಿ ಫ್ರೆಂಡ್ಸ್ ಸದಸ್ಯರು ದರ್ಶನ್ ಕೈದಿ ನಂಬರ್ 6106 ಬರಹವುಳ್ಳ ಬಿಳಿ ಬಣ್ಣದ ಟೀ ಶರ್ಟ್ ಧರಿಸಿ ಡಿಜೆ ಸದ್ದಿಗೆ ಹೆಜ್ಜೆ ಹಾಕಿದ್ದರು. ಆರಂಭದಲ್ಲಿ ಕೆಲವರು ಕೈದಿ ನಂಬರ್ ಟೀ ಶರ್ಟ್‌ಗೆ ವಿರೋಧ ವ್ಯಕ್ತಪಡಿಸಿದ ಕಾರಣ ಮಾತಿನ ಚಕಮಕಿ ಏರ್ಪಟ್ಟಿತು‌.
ಶಿರೂರು- ಹೆಜಮಾಡಿ ಜೋಡಿಸಿದ ಕೈ ಸರಪಳಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ನಿರೀಕ್ಷೆಯ 1 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ.
ದೊಡ್ಣಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ನಾಗತನು ತರ್ಪಣ ಮಂಡಲ ಸೇವೆ
ಪಂಚವರ್ಣಾತ್ಮಕವಾಗಿ ರಚಿಸಲಾದ ಬೃಹತ್ ಮಂಡಲದಲ್ಲಿ ಆಶ್ಲೇಷ ಬಲಿದಾನ ಸಹಿತವಾದ ತನುತರ್ಪಣ ಮಂಡಲ ಪೂಜೆ ನೆರವೇರಿತು. ಅನುಕ್ರಮಣಿಕೆಯನ್ನು ಸತೀಶ್ ಮರಾಠೆ ನೆರವೇರಿಸಿದರು.
ಹೊಸ ಆವಿಷ್ಕಾರಗಳಿಗೆ ಶಿಕ್ಷಕರು ಸಜ್ಜಾಗಬೇಕು: ಬಿಷಪ್ ಜೆರಾಲ್ಡ್ ಲೋಬೊ
ಉಡುಪಿ ಕನ್ನರ್ಪಾಡಿ ಸೇಂಟ್ ಮೇರಿಸ್ ಇಂಗ್ಲಿಷ್ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಕೆಥೊಲಿಕ್ ಎಜುಕೇಶನಲ್ ಸೊಸೈಟಿ ಆಫ್ ಉಡುಪಿ ಧರ್ಮಪ್ರಾಂತ್ಯದ ಇದರ ದಶಮಾನೋತ್ಸವ ಮತ್ತು ಶಿಕ್ಷಕರ ದಿನಾಚರಣೆ ನಡೆಯಿತು.
  • < previous
  • 1
  • ...
  • 314
  • 315
  • 316
  • 317
  • 318
  • 319
  • 320
  • 321
  • 322
  • ...
  • 525
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved