• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಕೃತಿಗಳಿಂದ ಆರೋಗ್ಯವಂತ ಸಮಾಜ ನಿರ್ಮಾಣ: ಡಾ.ತಲ್ಲೂರು
ಮೂಲ್ಕಿಯ ಪುನರೂರು ಟೂರಿಸ್ಟ್ ಹೋಂ ಸಭಾಂಗಣದಲ್ಲಿ ಬುಧವಾರ ಲೇಖಕ ಹರಿಶ್ವಂದ್ರ ಪಿ. ಸಾಲಿಯಾನ್ ಮೂಲ್ಕಿ ಅವರ ‘ನುಡಿ ಮುತ್ತು’ ಕೃತಿಯ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಉಡುಪಿ: ಲಸಿಕಾ ಉಗ್ರಾಣಕ್ಕೆ ಸಚಿವೆ ಹೆಬ್ಬಾಳ್ಕರ್‌ ಶಿಲಾನ್ಯಾಸ
ಹೊಸ ಲಸಿಕಾ ಉಗ್ರಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಶುಕ್ರವಾರ ಶಿಲಾನ್ಯಾಸ ನೆರವೇರಿಸಿದರು.
ಯೂಟ್ಯೂಬರ್‌ ಮೂಲಕ ನೀಟ್‌ ನಕಲಿ ಅಂಕಪಟ್ಟಿ, ರ್‍ಯಾಂಕ್ ಪಡೆದ ವಿದ್ಯಾರ್ಥಿ!
ವಿದ್ಯಾರ್ಥಿಯೊಬ್ಬ ಯುಟ್ಯೂಬ್ ಮೂಲಕ ನೀಟ್ ಪರೀಕ್ಷೆಯ ಫಲಿತಾಂಶದ ನಕಲಿ ಅಂಕಪಟ್ಟಿ ಪಡೆದು, ರ್‍ಯಾಂಕ್‌ ಗಳಿಸಿರುವುದಾಗಿ ಪ್ರಚಾರ ಪಡೆದುಕೊಂಡ ವಿಚಿತ್ರ ಘಟನೆ ನಡೆದಿದೆ. ಸ್ವತಃ ಈ ವಿದ್ಯಾರ್ಥಿಯ ತಂದೆಯೇ ಇದೀಗ ನಕಲಿ ಅಂಕಪಟ್ಟಿ ಕಳುಹಿಸಿದ ಯುಟ್ಯೂಬರ್ ವಿರುದ್ಧ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.
ಜಿಲ್ಲೆಯಲ್ಲಿ ಪ್ರವಾಸೋದ್ಯಮ, ಸಮಸ್ಯೆಗಳ ಕುರಿತು ಗಮನ: ನೂತನ ಡಿಸಿ ಸ್ವರೂಪ
ಉಡುಪಿ ಜಿಲ್ಲೆಯಲ್ಲಿ ಅಗತ್ಯವಿರುವ ಕೈಗಾರಿಕೆಗಳ ಸ್ಥಾಪನೆ, ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ, ಗ್ರಾಮೀಣ ಸಮಸ್ಯೆಗಳ ಬಗ್ಗೆ ಗಮನ ಹರಿಸುವುದಾಗಿ ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.
ಇನ್ನಂಜೆ ಕಾಲೇಜ್‌ ವಿಶಿಷ್ಟ ಶ್ರೇಣಿ ವಿದ್ಯಾರ್ಥಿಗಳಿಗೆ ಪೋಷಕರೊಂದಿಗೆ ಸನ್ಮಾನ
ಇನ್ನಂಜೆ ಎಸ್‌.ವಿ.ಎಚ್. ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ೪೨ ವಿದ್ಯಾಥಿಗಳನ್ನು ಅವರ ಪೋಷಕರೊಂದಿಗೆ ಸನ್ಮಾನಿಸಿದ ವಿಶಿಷ್ಟ ಕಾರ್ಯಕ್ರಮ ಕಾಲೇಜಿನ ಸಭಾಭವನದಲ್ಲಿ ಜರುಗಿತು.
ಸೂಕ್ತ ಪ್ರೋತ್ಸಾಹದಿಂದ ವಿದ್ಯಾರ್ಥಿಗಳು ದೇಶಕ್ಕೆ ಕೊಡುಗೆ: ಶೃಂಗೇರಿ ಶ್ರೀ
ಗುರುವಾರ ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್‌ನ ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ನೂತನ ಕಟ್ಟಡದಲ್ಲಿ ದೀಪ ಪ್ರಜ್ವಲಿಸಿ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ಹಾಗೂ ಸುವಿದ್ಯಾರಂಭವನ್ನು ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರ ಭಾರತೀ ಶ್ರೀಗಳು ನೆರವೇರಿಸಿದರು.
ಕೊಂಬಾಡಿ: ಶ್ರೀನಾಗ ಬ್ರಹ್ಮಮೂಲ ಸ್ಥಾನದಲ್ಲಿ ಕಿರುವನ ನಿರ್ಮಾಣ
ಸಂವೇದನಾ ಪೌಂಡೇಶನ್ ಉಡುಪಿ. ಜಯಂಟ್ಸ್ ಗ್ರೂಪ್ ಬ್ರಹ್ಮಾವರ, ಸುವರ್ಣ ಎಂಟ್ರಪ್ರೈಸಸ್ ಬ್ರಹ್ಮಾವರ ಮತ್ತು ಕೃಷ್ಣ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಇಲ್ಲಿನ ಕೊಂಬಾಡಿ ನಾಗಬ್ರಹ್ಮ ಮೂಲ ಸ್ಥಾನದಲ್ಲಿ ಪರಿಸರ ದಿನಾಚರಣೆ ನೆರವೇರಿತು.
ಉಡುಪಿ ಬಿಜೆಪಿ ‘ವಿಕಸಿದ ಭಾರತದ ಅಮೃತ ಕಾಲ ಆಚರಣೆ’
ಕೇಂದ್ರದಲ್ಲಿ ಬಿಜೆಪಿ ಸರ್ಕಾರ 11 ವರ್ಷಗಳನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ‘ವಿಕಸಿತ ಭಾರತದ ಅಮೃತ ಕಾಲ ಆಚರಣೆ’ ನಡೆಸಲಾಗುತ್ತದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಮುಖರಾದ ಉದಯಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಬ್ರಹ್ಮಾವರ: ಜಿಎಂ ವಿದ್ಯಾನಿಕೇತನ ಪಬ್ಲಿಕ್‌ ಶಾಲೆ ಮಕ್ಕಳಿಂದ ಭತ್ತದ ನಾಟಿ
ಬ್ರಹ್ಮಾವರ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನ ಮಕ್ಕಳಲ್ಲಿ ಕೃಷಿಯ ಕುರಿತ ಆಸಕ್ತಿಯನ್ನು ಮೂಡಿಸಲು ‘ಭತ್ತ ಬೆಳೆಯುವತ್ತ ಮಕ್ಕಳ ಚಿತ್ತ’ ಎನ್ನುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಾಲಾ ವಾಹನ ತಪಾಸಣೆ ಅಭಿಯಾನ: 282 ಪ್ರಕರಣ, 1.58 ಲಕ್ಷ ರು. ದಂಡ
ಅಭಿಯಾನದ ಅಂಗವಾಗಿ ಬೆಳಗ್ಗೆ 7ರಿಂದ ಅಪರಾಹ್ನ 12 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಠಾಣಾ ವ್ಯಾಪಿಯಲ್ಲಿ ಶಾಲಾ ವಾಹನಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಒಟ್ಟು 930 ವಾಹನಗಳನ್ನು ತಪಾಸಣೆ ನಡೆಲಾಯಿತು. ನಿಯಮ ಮೀರಿದ್ದ 282 ವಾಹನಗಳ ಮೇಲೆ ಪ್ರಕರಣಗಳನ್ನು ದಾಖಲಿಸಿ 1,58,000 ರು. ದಂಡ ವಿಧಿಸಲಾಯಿತು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 454
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved