• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಕೃಷ್ಣ ಮಠದಲ್ಲಿ ಕೃಷ್ಣ ದೇವರಿಗೆ ಮುತ್ತಿನ ಕವಚ ಅರ್ಪಣೆ
ರ್ಯಾಯ ಪುತ್ತಿಗೆ ಮಠದ ಕಿರಿಯ ಶ್ರೀ ಸುಶ್ರೀಂದ್ರ ತೀರ್ಥರು ತಮ್ಮ ಜನ್ಮ ನಕ್ಷತ್ರ ಆಚರಣೆಯ ಪ್ರಯುಕ್ತ ಶ್ರೀ ಕೃಷ್ಣನಿಗೆ ಮುತ್ತಿನ ಕವಚವನ್ನು, ಅದಮಾರು ಮಠದ ಹಿರಿಯ ಶ್ರೀ ವಿಶ್ವಪ್ರಿಯ ತೀರ್ಥರ ಮೂಲಕ ಸಮರ್ಪಿಸಿದರು.
ಸಾಲಿಗ್ರಾಮ: ವಾಣಿಶ್ರೀ ಅಶೋಕ್ ಐತಾಳರ ನಾಲ್ಕು ಕಥಾಸಂಕಲನ ಬಿಡುಗಡೆ
ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದ ಆವರಣದ ಕೂಟ ಬಂಧು ಭವನದಲ್ಲಿ ಬರಹಗಾರ್ತಿ ವಾಣಿಶ್ರೀ ಅಶೋಕ್ ಐತಾಳ ಅವರ ನಾಲ್ಕು ಕಥಾಸಂಕಲನಗಳ ಬಿಡುಗಡೆ ಕಾರ್ಯಕ್ರಮ ಭಾನುವಾರ ನಡೆಯಿತು.
ಮೆಸ್ಕಾಂ, ಲೋಕೋಪಯೋಗಿ, ಹೆದ್ದಾರಿ ಅಧಿಕಾರಿಗಳ ಜೊತೆ ಶಾಸಕ ಯಶ್ಪಾಲ್ ಸಭೆ
ಮೆಸ್ಕಾಂ, ಲೋಕೋಪಯೋಗಿ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನಗರಸಭೆ ಸಭಾಂಗಣದಲ್ಲಿ ಸಭೆ ನಡೆಸಿದರು.
ಬಾರ್ಕೂರು ರುಕ್ಮಿಣಿ ಶೆಡ್ತಿ ಸರ್ಕಾರಿ ಕಾಲೇಜ್‌: ಅಭಿವಿನ್ಯಾಸ ಕಾರ್ಯಕ್ರಮ
ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಸ್ವಚ್ಛ, ವ್ಯಸನಮುಕ್ತ ಬೈಂದೂರು ಸಂಕಲ್ಪ: ನಾಗರಿಕರು ಕೈಜೋಡಿಸಲು ಗಂಟಿಹೊಳೆ ಕರೆ
ಸ್ವಾತಂತ್ರ್ಯೋತ್ಸವವನ್ನು ಬೈಂದೂರು ಕ್ಷೇತ್ರದಾದ್ಯಂತ ಸ್ವಚ್ಛತೆ ಹಾಗೂ ವ್ಯಸನ ಮುಕ್ತ ಪರಿಕಲ್ಪನೆಯಡಿ ಆಚರಿಸಲು ಸಂಕಲ್ಪಿಸಲಾಗಿದೆ ಎಂದು ಶಾಸಕ ಗುರುರಾಜ ಶೆಟ್ಟಿ ಗಂಟುಹೊಳೆ ಹೇಳಿದ್ದಾರೆ.
ಕೊಡವೂರು: ಧೀಂಕಿಟ ಯಕ್ಷಗಾನ ಹೆಜ್ಜೆ ತರಬೇತಿ
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಧೀಂಕಿಟ - ಯಕ್ಷಗಾನ ಹೆಜ್ಜೆ ತರಬೇತಿ ಶಿಬಿರದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೆರವೇರಿಸಿದರು.
ಬಿಜೆಪಿ ಅಂಬೇಡ್ಕರ್‌ ಪ್ರೀತಿ ಕೇವಲ ನಾಟಕ: ಕಿಮ್ಮನೆ ರತ್ನಾಕರ್‌
ಉಡುಪಿ ಟೌನ್ ಹಾಲ್ ನಲ್ಲಿ ನಡೆದ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾಜಿ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್ ಮಾತನಾಡಿದರು.
ಎಳ್ಳಾರೆ ಮುಲ್ಕಾಡು ಶಾಲೆಯಲ್ಲಿ ಸಂಸ್ಕೃತಿ, ಪರಿಸರ ಜಾಗೃತಿ
ಎಳ್ಳಾರೆ ಗ್ರಾಮದ ಮುಳ್ಕಾಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ‘ಆಟಿಡೊಂಜಿ ಜೋಕ್ಲೆನ ಕೂಟ’ ಕಾರ್ಯಕ್ರಮ ನೆರವೇರಿತು.
೨೬ ಕಿ.ಮೀ. ಸರ್ವೀಸ್ ರಸ್ತೆ ತುರ್ತು ನಿರ್ಮಾಣಕ್ಕೆ ಸಂಸದ ಸೂಚನೆ
ರಾಷ್ಟ್ರೀಯ ಹೆದ್ದಾರಿ ೬೬ರ ಸರ್ವಿಸ್ ರಸ್ತೆಯ ಅಭಿವೃದ್ಧಿ ಮತ್ತಿತರ ಸಮಸ್ಯೆಯ ಬಗ್ಗೆ ರಜತಾದ್ರಿಯ ಜಿಲ್ಲಾಧಿಕಾರಿಯವರ ಕಚೇರಿ ಸಂಕೀರ್ಣದ ಜಿಪಂ ಸಭಾಂಗಣದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಸಮಕ್ಷಮದಲ್ಲಿ ಇಲಾಖಾಮಟ್ಟದ ಸಭೆ ನಡೆಯಿತು.
ಪತ್ರಿಕೆ ಓದು ದೃಷ್ಟಿಕೋನ ವಿಸ್ತಾರಕ್ಕೆ ದಾರಿ: ಡಾ. ಮಹಾಬಲೇಶ್ವರ ರಾವ್
ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ 2025 ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 487
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved