• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿಗಣತಿ ಗೊಂದಲ, ಹೈಕೋರ್ಟ್ ಮಧ್ಯಪ್ರವೇಶಿಸಲಿ: ವಿ. ಸೋಮಣ್ಣ
, ರಾಜ್ಯ ಸರ್ಕಾರದ ಈ ಜಾತಿ ಗಣತಿಗೆ ತಲೆನೂ ಇಲ್ಲ, ಬುಡನೂ ಇಲ್ಲ. ಕಾಯ್ದೆಯಲ್ಲಿ ಅವಕಾಶನೇ ಇಲ್ಲ, ಆದ್ರೂ ಅದೇನೋ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಅಂತ ಮಾಡಬಾರದನ್ನು ಮಾಡ್ತಿದ್ದಾರೆ, ಇದೊಂದು ಹಿಟ್ ಆ್ಯಂಡ್ ರನ್ ಸರ್ಕಾರ ಎಂದು ಸೋಮಣ್ಣ ಆರೋಪಿಸಿದರು.
ಗ್ಯಾರಂಟಿ ಯೋಜನೆಗಾಗಿ ಬಡವರ ಬಿಪಿಎಲ್ ಕಾರ್ಡ್ ರದ್ದು: ಯಶ್ಪಾಲ್ ಆಕ್ರೋಶ
ರಾಜ್ಯ ಸರ್ಕಾರ ಪ್ರತಿ ಪಡಿತರ ಅಂಗಡಿ ವ್ಯಾಪ್ತಿಯಲ್ಲಿ ಕನಿಷ್ಠ ಹತ್ತು ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲು ಅಧಿಕಾರಿಗಳಿಗೆ ಮೌಖಿಕವಾಗಿ ಸೂಚನೆ ನೀಡಿ ಒತ್ತಡ ಹೇರುತ್ತಿದೆ. ಬಿಪಿಎಲ್ ಕಾರ್ಡ್ ಅರ್ಹತೆಗೆ 13 ವರ್ಷಗಳ ಹಿಂದಿನ ಆದಾಯದ ಮಾನದಂಡವನ್ನೇ ಇಂದಿಗೂ ಪಾಲಿಸಿಕೊಂಡು ಬರುತ್ತಿರುವುದು ತೀರ ಅವೈಜ್ಞಾನಿಕ ಎಂದು ಯಶ್ಪಾಲ್‌ ತಿಳಿಸಿದ್ದಾರೆ.
ತಂಬಾಕು ಮಾರಾಟಕ್ಕೆ ಪ್ರತ್ಯೇಕ ಪರವಾನಗಿ: ಸ್ವರೂಪ ಟಿ.ಕೆ.
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋಟ್ಪಾ- 2003 ಕಾಯ್ದೆ ಅನುಷ್ಠಾನದ ಕುರಿತ ದ್ವಿತೀಯ ತ್ರೈಮಾಸಿಕ ಸಭೆ ನಡೆಯಿತು. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿದರು.
ಬಿಪಿಎಲ್ ಪಡಿತರ ಚೀಟಿ ರದ್ದು: ಕಾಂಗ್ರೆಸ್ ಆಕ್ರೋಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಪ್ರಕಟಣೆ ನೀಡಿ, ಶಾಸಕರಿಗೆ ನಿಜವಾಗಿಯೂ ಬಡಜನರ ಬಗ್ಗೆ ಕಾಳಜಿ ಇದ್ದರೆ, ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಪ್ರಚಾರ ಮಾಡುವ ಬದಲು ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸಬೇಕು ಎಂದು ಸವಾಲು ಹಾಕಿದರು.
ದೊಡ್ಡಣಗುಡ್ಡೆ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಸಂಭ್ರಮ
ಪ್ರತಿದಿನ ಧಾರ್ಮಿಕ ಕಾರ್ಯಕ್ರಮ, ಭಕ್ತರ ಸೇವಾ ರೂಪದ ಜೋಡಿ ಚಂಡಿಕಾಯಾಗ, ಶ್ರೀ ದುರ್ಗಾ ನಮಸ್ಕಾರ ಪೂಜೆ, ಸಹಸ್ರನಾಮ ಅರ್ಚನೆ, ರಂಗಪೂಜೆ, ದೀಪಾರಾಧನೆ ತುಲಾಭಾರ ಸೇವೆ, ವಿದ್ಯಾರಂಭಗಳು ನೆರವೇರಲಿದೆ.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ‘ವೆನಮ್ಸ್’ ಸಹಾಯವಾಣಿಗೆ ಚಾಲನೆ
ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯ ತುರ್ತು ವೈದ್ಯಕೀಯ ವಿಭಾಗದ ಅಡಿಯಲ್ಲಿರುವ ಸೆಂಟರ್ ಫಾರ್ ವೈಲ್ಡರ್‌ನೆಸ್ ಮೆಡಿಸಿನ್ ಕೇಂದ್ರವು, ತುರ್ತು ವೈದ್ಯಕೀಯ ತಂತ್ರಜ್ಞಾನ ವಿಭಾಗ, ಮಾಹೆಯ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾ ಕಣ್ಗಾವಲು ಕಚೇರಿಯ ಸಹಯೋಗದೊಂದಿಗೆ ಶನಿವಾರ ಹಾವು ಕಡಿತ ಮತ್ತು ವಿಷಕ್ಕೆ ಸಂಬಂಧಿಸಿದ ಇತರ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸುವ ‘ವೆನಮ್ಸ್’ ಸಹಾಯವಾಣಿಯನ್ನು ಪ್ರಾರಂಭಿಸಿದೆ.
ಮಲ್ಪೆ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನಾಚರಣೆ
ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾಡಳಿತ ವತಿಯಿಂದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಉಡುಪಿ ಜಿಲ್ಲೆಯ ಮಲ್ಪೆ ಬೀಚ್, ಕಾಪು ಬ್ಲೂ ಫ್ಲಾಗ್ ಬೀಚ್, ಡೆಲ್ಟಾ ಬೀಚ್, ಕೋಡಿ ಬೀಚ್, ತ್ರಾಸಿ, ಮರವಂತೆ, ಬೈಂದೂರಿನ ಸೋಮೇಶ್ವರ ಮುಂತಾದ ಪ್ರಮುಖ ಕಡಲ ಕಿನಾರೆಯಲ್ಲಿ ಏಕಕಾಲದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಕಳ ಕೋಟಿ ಚೆನ್ನಯ ಥೀಮ್‌ ಪಾರ್ಕ್: ‘ಬಿ.ವಿ.ಕಾರಂತರ ನೆನಪು’ ಕಾರ್ಯಕ್ರಮ
ಯಕ್ಷರಂಗಾಯಣ ಆಶ್ರಯದಲ್ಲಿ, ಗುರುವಾರ ಕಾರ್ಕಳದ ಕೋಟಿ ಚೆನ್ನಯ್ಯ ಥೀಮ್ ಪಾರ್ಕ್ ಆವರಣದಲ್ಲಿ ಖ್ಯಾತ ರಂಗಸಾಧಕ ಬಿ.ವಿ. ಕಾರಂತರ ನೆನಪು ಕಾರ್ಯಕ್ರಮ ನಡೆಯಿತು.
ಬೆಳ್ಮಣ್‌ ಆಟೋ ಚಾಲಕ, ಮಾಲಕರ ಸಂಘ ವಾರ್ಷಿಕ ಮಹಾಸಭೆ
ಬೆಳ್ಮಣ್ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ ಇತ್ತೀಚೆಗೆ ಬೆಳ್ಮಣ್ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.
ಸುಖ ಸಿಗುವುದು ವಿದ್ಯೆಯಿಂದ, ವಸ್ತುಗಳಿಂದಲ್ಲ: ಶ್ರೀ ಈಶಪ್ರಿಯ ಸ್ವಾಮೀಜಿ
ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಅದಮಾರು ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಉದ್ಘಾಟಿಸಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 521
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved