• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯಕ್ಕೆ ಕೇಂದ್ರದಿಂದ ಗ್ರಾಮೀಣ ವಸತಿ ಯೋಜನೆಯ ೪೦೦ ಕೋಟಿ ರು. ಬಿಡುಗಡೆ: ಕೋಟ
ನಗರಾಡಳಿತ ಸಂಸ್ಥೆಗಳ ವಾಜಪೇಯಿ ವಸತಿ ಯೋಜನೆ ಮತ್ತು ಅಂಬೇಡ್ಕರ್ ವಸತಿ ಯೋಜನೆಯ ಪ್ರಗತಿ ಪರಿಶೀಲಿಸಿದ ಕೋಟ, ಸಾಧ್ಯವಾದಷ್ಟು ಬೇಗ ವಸತಿ ಯೋಜನೆಯ ಪ್ರಗತಿಯನ್ನು ಮಾಡಿ ಫಲಾನುಭವಿಗಳಿಗೆ ಅನುದಾನ ಬಿಡುಗಡೆ ಮಾಡಲು ಸೂಚಿಸಿದರು.
ಕಾಂಗ್ರೆಸ್‌ನ ಮೀಸಲಾತಿ ವಿರೋಧಿ ನೀತಿ ಬಯಲು: ಹರಿಪ್ರಕಾಶ್‌ ಕೋಣೆಮನೆ
ಹಿಂದೆ ಪ್ರಧಾನಿ ನೆಹರೂ ಕೂಡ ತಾನು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿಯನ್ನು ಇಷ್ಟಪಡುವುದಿಲ್ಲ ಎಂದಿದ್ದರು. ಅಂದಿನಿಂದ ಇಂದಿನ ವರೆಗೂ ಕಾಂಗ್ರೆಸ್ ಮೀಸಲಾತಿಯ ವಿರೋಧಿಯಾಗಿದೆ ಎಂಬುದನ್ನು ರಾಹುಲ್ ಗಾಂಧಿ ವಿದೇಶಿ ನೆಲದಲ್ಲಿ ತಮ್ಮ ಹೇಳಿಕೆ ಮೂಲಕ ತೋರಿಸಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಹೇಳಿದ್ದಾರೆ.
ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಸಂಭ್ರಮದ ಓಣಂ ಆಚರಣೆ
ನರ್ಸಿಂಗ್ ವಿದ್ಯಾರ್ಥಿನಿಯರು ಓಣಂ ಹಬ್ಬದ ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ತೊಟ್ಟು ನೃತ್ಯ ಮಾಡಿದರು. ಕೇರಳದ ಚಂಡೆ ವಾದನ ಆಕರ್ಷಕವಾಗಿತ್ತು.
ನಾಗಮಂಗಲ ಪ್ರಕರಣ ಕಾಂಗ್ರೆಸ್‌ನ ಓಲೈಕೆ ರಾಜಕಾರಣಕ್ಕೆ ಕೈಗನ್ನಡಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ
ಹಿಂದುಗಳ ಹಬ್ಬವನ್ನು ಕಾಂಗ್ರೆಸ್ ನಿಯಂತ್ರಣ ಮಾಡಲು ಹೊರಟಿದ್ದು, ಅಗೋಚರವಾದ ಕಾರ್ಯತಂತ್ರ ರೂಪಿಸಲಾಗಿದೆ. ಗಣೇಶೋತ್ಸವಕ್ಕೆ ಹಲವು ನಿರ್ಬಂಧಗಳನ್ನು ಹಾಕಿ, ಮೆರವಣಿಗೆ ಮತ್ತು ಧ್ವನಿವರ್ಧಕಗಳಿಗೆ ಸರ್ಕಾರ ನಿಯಂತ್ರಣ ಹಾಕಿದ್ದೆ ಇದಕ್ಕೆ ಸಾಕ್ಷಿ ಎಂದು ಕೋಟ ಆರೋಪಿಸಿದ್ದಾರೆ.
ಆಸ್ಕರ್ ಫರ್ನಾಂಡೀಸ್ 3ನೇ ವರ್ಷದ ಪುಣ್ಯ ದಿನಾಚರಣೆ
ಕಾಂಗ್ರೆಸ್ ಪಕ್ಷದ ಮುಖಂಡ ಆಸ್ಕರ್ ಫರ್ನಾಂಡೀಸ್ ಅವರು ನಿಧನರಾಗಿ ಮೂರು ವರ್ಷಗಳು ಸಂದಿದ್ದು, ಅವರ 3ನೇ ಪುಣ್ಯತಿಥಿಯನ್ನು ಕಾಂಗ್ರೆಸ್ ಭವನದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಆಚರಿಸಲಾಯಿತು.
ಸ್ವಯಂಪ್ರೇರಿತವಾಗಿ ರಕ್ತದಾನ ಕಾರ್ಯದಲ್ಲಿ ಪಾಲ್ಗೊಳ್ಳಿ: ಡಿಎಫ್ಓ ಗಣಪತಿ ಕೆ.
ಉಡುಪಿ ಪುರಭವನದಲ್ಲಿ ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ, ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘ ಹಾಗೂ ರಕ್ತನಿಧಿ ಕೇಂದ್ರ ಜಿಲ್ಲಾ ಸರ್ಕಾರಿ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಉಡುಪಿ ಜಿಲ್ಲೆಯಲ್ಲಿ 1ಲಕ್ಷ ಜನರಿಂದ 100 ಕಿ.ಮೀ. ಮಾನವ ಸರಪಳಿ : ಡಾ. ಕೆ. ವಿದ್ಯಾಕುಮಾರಿ
ಶಿರೂರು ಗಡಿಯಿಂದ ಹೆಜಮಾಡಿ ಗಡಿವರೆಗೆ 100 ಕಿ.ಮೀ. ಮಾನವ ಸರಪಳಿ ನಿರ್ಮಾಣ ಕಾರ್ಯ ಯಶಸ್ವಿಗೊಳಿಸೋಣ ಎಂದು ಜಿಲ್ಲಾಧಿಕಾರಿ ಕರೆ ನೀಡಿದ್ದಾರೆ. ಜಿಲ್ಲೆಯಲ್ಲಿ 1 ಲಕ್ಷ ಜನರು ಭಾಗವಹಿಸಬೇಕು ಎಂದು ತಿಳಿಸಿದ್ದಾರೆ.
ವಾಗ್ಮಿ ಪ್ರೊ.ಕೃಷ್ಣೆಗೌಡರಿಗೆ ಕಾರಂತ ಹುಟ್ಟೂರ ಪ್ರಶಸ್ತಿ
20ನೇ ವರ್ಷದ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಸಾಹಿತಿ ಕೃಷ್ಣೆಗೌಡ ಮೈಸೂರು ಅವರನ್ನು ಆಯ್ಕೆ ಮಾಡಲಾಗಿದೆ. ಅ. 10ರಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ವೈಭದ ಪುರಮೆರವಣಿಗೆ, ಪಡುಕಡಲಲ್ಲಿ ಕೋಟ ಗಣಪನ ವಿಸರ್ಜನೆ
ಕೋಟ ಸಾರ್ವಜನಿಕ ಗಣೇಶೋತ್ಸವ ಸಮಿತಿಯ 49 ನೇ ವರ್ಷದ ಗಣೇಶೋತ್ಸವವು ಸಂಪನ್ನಗೊಂಡಿತು. ಮೂಡುಗಣಪತಿ ಸೇವೆ, ವಿವಿಧ ಪೂಜಾ ಕಾರ್ಯ ನೆರವೇರಿತು.
ಕ್ರೀಡಾ ಸಾಧಕಿ ರಿಂಕಾ ಚೌದರಿಗೆ ರೋಟರಿ ಗೌರವ
ರೋಟರಿ ಅಂತಾರಾಷ್ಟ್ರೀಯ ಜಿಲ್ಲೆ 3182 ಜಿಲ್ಲಾ ಗವರ್ನರ್‌ ದೇವಾನಂದ್‌ ರೋಟರಿ ಜಿಲ್ಲಾ ಪ್ರಥಮ ಮಹಿಳೆ ರೇಖಾ ದೇವಾನಂದ್‌ ಕ್ರೀಡಾ ಪ್ರತಿಭೆಯನ್ನು ಅಭಿನಂದಿಸಿದರು. ವಲಯ 5 ರ ಸಹಾಯಕ ಗವರ್ನರ್‌ ಅನಿಲ್‌ ಡೇಸಾ ಕ್ಲಬ್‌ ಪತ್ರಿಕೆ ಮಾಣಿಕ್ಯವನ್ನು ಬಿಡುಗಡೆಗೊಳಿಸಿದರು.
  • < previous
  • 1
  • ...
  • 316
  • 317
  • 318
  • 319
  • 320
  • 321
  • 322
  • 323
  • 324
  • ...
  • 525
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved