ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರಸ್ವತಿ ವಿದ್ಯಾಲಯದಲ್ಲಿ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನೆ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಸನ್ನಿಧಿ ಹೊಳ್ಳ ಮತ್ತು ಪಿ.ಸಿ.ಎಂ.ಸಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಅಮೋಘ ದೇವಾಡಿಗ ಅವರನ್ನು ವಿಶೇಷವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು.
ಸಂಸ್ಕೃತದಲ್ಲಿ ಬರದರೆ ಹೆಚ್ಚು ಜನರನ್ನು ತಲುಪುವುದಿಲ್ಲ: ಮುರಳೀಧರ ಉಪಾಧ್ಯ ಹಿರಿಯಡ್ಕ
ಉಡುಪಿಯ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ವಾರ್ಷಿಕ ಸಂಚಿಕೆ ‘ಪ್ರಾಂಜಲ’ವನ್ನು ಅನಾವರಣಗೊಳಿಸಲಾಯಿತು.
ಶಿಕ್ಷಕರೊಬ್ಬರಿಗೆ ಘೋಷಿಸಿದಂತಹ ಪ್ರಶಸ್ತಿ ತಡೆ : ಹೈಕೋರ್ಟ್ ತೀರ್ಪೋ, ಅಜೆಂಡಾವೋ-ಸರ್ಕಾರಕ್ಕೆ ಕೋಟ ಪ್ರಶ್ನೆ
ಶಿಕ್ಷಕರೊಬ್ಬರಿಗೆ ಘೋಷಿಸಿದಂತಹ ಪ್ರಶಸ್ತಿಯನ್ನು ತಡೆ ಹಿಡಿಯುವುದು ಶಿಕ್ಷಕರ ವೃಂದಕ್ಕೆ ಮತ್ತು ಶಿಕ್ಷಣ ವ್ಯವಸ್ಥೆಗೆ ಸರ್ಕಾರ ಮಾಡಿರುವ ಅಪಮಾನ, ಈ ತಪ್ಪನ್ನು ಸರಪಡಿಸಿಕೊಳ್ಳಿ, ತಡೆ ಹಿಡಿದಿರುವ ಪ್ರಶಸ್ತಿಯನ್ನು ಪುನಃ ಘೋಷಿಸಿ ಮತ್ತು ಗೌರವದಿಂದ ಅದನ್ನು ಪ್ರದಾನ ಮಾಡಿ ಎಂದು ಕೋಟ ಆಗ್ರಹಿಸಿದರು.
ಯುಪಿಎಂಸಿ: ಜೀವನ ಕೌಶಲ ಕಾರ್ಯಾಗಾರ
ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆ ಅಂಗವಾಗಿ ಬಿ.ಕಾಂ ಮತ್ತು ಬಿಬಿಎ ಪದವಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ ಅಭಿವೃದ್ಧಿಯ ಕುರಿತು ವಿಶೇಷ ಕಾರ್ಯಾಗಾರ ನಡೆಯಿತು.
ಉಡುಪಿ ಗಣೇಶೋತ್ಸವ: ವ್ಯಾಪಾರಿಗಳ ಉತ್ಸಾಹ, ಗ್ರಾಹಕರಲ್ಲಿ ನಿರುತ್ಸಾಹ!
ಉಡುಪಿಯ ಕೃಷ್ಣಮಠದ ರಥಬೀದಿ, ನಗರದ ಕವಿ ಮುದ್ದಣ ಮಾರ್ಗ, ಮಾರುತಿ ವೀಥಿಕಾಗಳಲ್ಲಿ ಕಳೆದೆರಡು ದಿನಗಳಿಂದ ಹೊರ ಜಿಲ್ಲೆಯ ವ್ಯಾಪಾರಿಗಳು ಬೀಡು ಬಿಟ್ಟಿದ್ದು, ಹೂವು- ಹಬ್ಬು ರಾಶಿ ಹಾಕಿಕೊಂಡು ಗ್ರಾಹಕರ ನಿರೀಕ್ಷೆಯಲ್ಲಿದ್ದಾರೆ.
ಯಕ್ಷಗಾನ ವೇಷಕ್ಕೆ ಅವಮಾನ ಮಾಡಿದವರ ಮೇಲೆ ಕ್ರಮಕ್ಕೆ ಆಗ್ರಹ
ಯಕ್ಷ ವೇಷಭೂಷಣಗಳನ್ನು ಧರಿಸಿ ಭಿಕ್ಷಾಟನೆ ಮಾಡುವುದು, ಅಸಹ್ಯಕರವಾಗಿ ವರ್ತನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ದ.ಕ. - ಉಡುಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ ವತಿಯಿಂದ ಉಡುಪಿ ಜಿಲ್ಲಾ ಎಸ್ಪಿ ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಶಿಕ್ಷಕರು ವಿದ್ಯಾರ್ಥಿಗಳ ರೋಲ್ ಮಾಡೆಲ್: ಡಿಸಿ ಡಾ.ವಿದ್ಯಾಕುಮಾರಿ
ಜಿಲ್ಲಾಡಳಿತ ಮತ್ತು ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಸಹಯೋಗದಲ್ಲಿ ಡಾ. ಎಸ್. ರಾಧಾಕೃಷ್ಣನ್ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭ ನಡೆಯಿತು.
‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ - ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ
ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.
ಪ್ರೀತಿಯ ಹೆಸರಲ್ಲಿ ಮತಾಂತರ ಯತ್ನ, ರಾಷ್ಟ್ರವಿರೋಧಿ ಸಂಚು: ಗೀತಾಂಜಲಿ ಸುವರ್ಣ
ಹಿಂದೂ ಹೆಣ್ಣುಮಕ್ಕಳನ್ನು ಗುರಿಯಾಗಿಸಿಕೊಂಡು ಪ್ರೀತಿಯ ಹೆಸರಿನಲ್ಲಿ ಮತಾಂತರ ಮಾಡುವ ವ್ಯವಸ್ಥಿತ ಸಂಚು ನಡೆಯುತ್ತಿದೆ. ರಾಷ್ಟ್ರೀಯ ತನಿಖಾ ದಳದ ತನಿಖೆಯಿಂದಷ್ಟೇ ಸತ್ಯಾಸತ್ಯತೆ ಹೊರಬರವುದಕ್ಕೆ ಸಾಧ್ಯವಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಂ. ಸುವರ್ಣ ತಿಳಿಸಿದ್ದಾರೆ.
ಉಡುಪಿ: 15 ಮಂದಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಒಟ್ಟು 15 ಮಂದಿ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.
< previous
1
...
321
322
323
324
325
326
327
328
329
...
525
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?