• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಳಿಗಾ ಆಸ್ಪತ್ರೆಯಲ್ಲಿ ಮನೆಯೆ ಗ್ರಂಥಾಲಯದ 100ನೇ ಕಾರ್ಯಕ್ರಮ
ಪುಸ್ತಕದಿಂದ ಬದುಕು ಬದಲಾಗಲು ಸಾಧ್ಯವಿದೆ ಎಂದು ಸಾಹಿತಿ ಡಾ. ಬಿ. ಜನಾರ್ದನ ಭಟ್‌ ತಿಳಿಸಿದರು. ಮನೆಯೆ ಗ್ರಂಥಾಲಯ ಅಭಿಯಾನದ ಶತ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಣಿಪಾಲ ಮತಾಂತರ ಯತ್ನ ಪ್ರಕರಣ: ಎನ್‌ಐಎಗೆ ಒಪ್ಪಿಸಲು ಆಗ್ರಹ
ವೈದ್ಯ ವಿದ್ಯಾರ್ಥಿನಿಗೆ ಇಸ್ಲಾಂಗೆ ಮತಾಂತರವಾಗುವಂತೆ ಸಹಪಾಠಿ ವೈದ್ಯ ಕಿರುಕುಳ ನೀಡಿರುವ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ವಿಎಚ್‌ಪಿ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಉಡುಪಿ: ಭಂಡಾರಕೇರಿ ಮಠದಲ್ಲಿ ಇಂದಿನಿಂದ 13 ದಿನ ಭಾಗವತ ಪ್ರವಚನ
ಭಂಡಾರಕೇರಿ ಶಾಖಾ ಮಠದಲ್ಲಿ ಶ್ರೀ ವಿದ್ಯೇಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಪ್ರೋಷ್ಠಪದಿ ಭಾಗವತ ಪ್ರವಚನ ನಡೆಯಲಿದೆ. ಈ ಬಗ್ಗೆ ಶ್ರೀಗಳು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಘೋಷಿಸಿ ಹಿಂಪಡೆದ ಸರ್ಕಾರ !
ಪ್ರಾಂಶುಪಾಲರೊಬ್ಬರಿಗೆ ರಾಜ್ಯ ಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಘೋಷಿಸಿ, ಅದನ್ನೀಗ ತಡೆ ಹಿಡಿದು ರಾಜ್ಯ ಸರ್ಕಾರ ಹೊಸ ವಿವಾದಕ್ಕೆ ನಾಂದಿ ಹಾಡಿದೆ.
ಪರ್ಕಳ: ಗಣಪನ ಚಿತ್ರ ಬರೆಯುವ ಸ್ಪರ್ಧೆ
ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಗಣೇಶನ ಚಿತ್ರ ರಚಿಸುವ ಸ್ಪರ್ಧೆ ನಡೆಯಿತು. ಸುಮಾರು 200 ಮಕ್ಕಳು ಭಾಗವಹಿಸಿದ್ದರು.
ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ಟೂರ್ನಮೆಂಟ್: ಬ್ಲೇಸರ್ ತಂಡಕ್ಕೆ ಪ್ರಶಸ್ತಿ
ಶಟಲ್‌ ಬ್ಯಾಡ್ಮಿಂಟನ್‌ ಲೀಗ್‌ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾಟದಲ್ಲಿ 40 ಆಟಗಾರರು ಭಾಗವಹಿಸಿದರು.
ಕಾರ್ಕಳ: ಬಿಜೆಪಿ ಮಹಿಳಾ ಮೋರ್ಚಾದಿಂದ ‘ಶ್ರಾವಣ ಸಂಭ್ರಮ’ ಕಾರ್ಯಕ್ರಮ
ಮಹಿಳೆಯರು ಪ್ರಮುಖವಾಗಿ ಆಚರಿಸುವ ಸಾಲು-ಸಾಲು ಹಬ್ಬಗಳು ಶ್ರಾವಣ ಮಾಸದಲ್ಲಿ ಬರುತ್ತದೆ. ತುಳುನಾಡಿನ ಗ್ರಾಮೀಣ ಜನರ ಬದುಕು, ಜನಪದೀಯ ಆಚರಣೆಗಳು ಅವಲಂಬಿತವಾಗಿರುವುದರಿಂದ ಬಿಜೆಪಿ ಕಾರ್ಕಳ ಮಹಿಳಾ ಮೋರ್ಚಾ ಜಾನಪದ ಸಂಸ್ಕೃತಿಯ ಉಳಿವಿಗಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದೆ.
ಅಧಿವಕ್ತಾ ಪರಿಷತ್ ಉಡುಪಿ ಜಿಲ್ಲಾ ಪ್ರಶಿಕ್ಷಣ ವರ್ಗ ಸಂಪನ್ನ
ಅಭ್ಯಾಸ ವರ್ಗವು ಮೂರು ಅವಧಿಯಲ್ಲಿ ನಡೆಯಿತು. ಭಾರತೀಯ ನ್ಯಾಯ ಸಂಹಿತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕುರಿತು ಉಚ್ಚ ನ್ಯಾಯಾಲಯದ ಖ್ಯಾತ ವಕೀಲ ಅಮರ್ ಕೊರೆಯ, ಕಮರ್ಷಿಯಲ್ ಕೋರ್ಟ್ ಆಕ್ಟ್ ಕುರಿತು ಉಚ್ಚ ನ್ಯಾಯಾಲಯದ ಹಿರಿಯ ವಕೀಲ ಎಂ.ಎನ್. ಕುಮಾರ್ ಮತ್ತು ಸಂಘಟನಾತ್ಮಕ ವಿಷಯದ ಬಗ್ಗೆ ಮಂಗಳೂರು ವಕೀಲ ಜಗದೀಶ್ ಕೆ.ಆರ್. ಇವರು ಮಾಹಿತಿಯನ್ನು ನೀಡಿದರು.
ಪ್ರವಾಸಿ ತಾಣಗಳ ಅಭಿವೃದ್ಧಿಗೆ ವೋಟ್ ಮಾಡಲು ಅವಕಾಶ
ಈ ಕ್ಯಾಂಪೇನ್ ಅಡಿಯಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖಾ ವತಿಯಿಂದ ರಾಜ್ಯದಲ್ಲಿನ ಪ್ರವಾಸಿ ತಾಣಗಳನ್ನು ಆದ್ಯತಾ ಪ್ರವಾಸಿ ತಾಣಗಳನ್ನಾಗಿ ಆಯ್ಕೆ ಮಾಡಲು ತಾವು ಈಗಾಗಲೇ ಭೇಟಿ ನೀಡಿರುವ ಕನಿಷ್ಠ ಒಂದು ಆಕರ್ಷಣೆಯನ್ನು ಆಯ್ಕೆ ಮಾಡುವುದು ಕಡ್ಡಾಯವಾಗಿರುತ್ತದೆ ಮತ್ತು ತಾವು ಭವಿಷ್ಯದಲ್ಲಿ ಭೇಟಿ ನೀಡಲು ಬಯಸುವ ಕನಿಷ್ಠ ಒಂದು ಆಕರ್ಷಣೆಯನ್ನು ಆಯ್ಕೆ ಮಾಡಿಕೊಳ್ಳಬೇಕು.
ಕೋಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ಹಸಿರುಜೀವ ಸಮಾರೋಪ
ಕೋಡಿ ಹೊಸಬೇಂಗ್ರೆ ಅಂಗನವಾಡಿ ಕೇಂದ್ರದಲ್ಲಿ ಕೋಟದ ಪಂಚವರ್ಣ ಸಂಸ್ಥೆ ಮಾರ್ಗದರ್ಶನದಲ್ಲಿ ಗೀತಾನಂದ ಫೌಂಡೇಶನ್ ಕೊಡ ಮಾಡಿದ ಗಿಡಗಳನ್ನು ಕೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ನೆಡುವ ಮೂರು ತಿಂಗಳ ಹಸಿರುಜೀವ ಅಭಿಯಾನ ಸಮಾರೋಪ ಸಮಾರಂಭ ನಡೆಯಿತು.
  • < previous
  • 1
  • ...
  • 322
  • 323
  • 324
  • 325
  • 326
  • 327
  • 328
  • 329
  • 330
  • ...
  • 525
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved